AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತಪಟ್ಟ ನಟನ ಪೋಸ್ಟ್‌ಮಾರ್ಟಂ ವಿಚಾರ: ಹೇಳಿಕೆ ಹಿಂಪಡೆಯುತ್ತೇನೆ ಎಂದ ಇಂದ್ರಜಿತ್

ಬೆಂಗಳೂರು: CCB ವಿಚಾರಣೆಯ ಬಳಿಕ ಮಾತನಾಡಿದ ನಿರ್ದೇಶಕ ಇಂದ್ರಜಿತ್ ಲಂಕೇಶ್ ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕೆಂಬುದು ನನ್ನ ಉದ್ದೇಶ. ಯುವ ಜನತೆಗೆ ಇದರ ಬಗ್ಗೆ ಅರಿವು ಆಗಬೇಕು. ಇತ್ತೀಚೆಗೆ ಮೃತಪಟ್ಟ ನಟನ ಪೋಸ್ಟ್‌ಮಾರ್ಟಂ ಮಾಡಿರಲಿಲ್ಲ ಎಂದು ನಾನು ನೀಡಿದ್ದ ಹೇಳಿಕೆಯನ್ನು ಹಿಂಪಡೆಯುತ್ತೇನೆ ಎಂದು ಇಂದ್ರಜಿತ್​ ತಿಳಿಸಿದ್ದಾರೆ. ಯಾರ ಮನಸ್ಸಿಗೂ ನೋವು ಮಾಡಲು ನಾನು ಹಾಗೆ ಹೇಳಿಲ್ಲ. ಒಳ್ಳೆಯ ದೃಷ್ಟಿಯಿಂದ ಈ ಮಾತನ್ನು ನಾನು ಹೇಳಿದ್ದೇನೆ ಎಂದು ಸಿಸಿಬಿ ವಿಚಾರಣೆ ಬಳಿಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. ಇದನ್ನೂ ಓದಿ: […]

ಮೃತಪಟ್ಟ ನಟನ ಪೋಸ್ಟ್‌ಮಾರ್ಟಂ ವಿಚಾರ: ಹೇಳಿಕೆ ಹಿಂಪಡೆಯುತ್ತೇನೆ ಎಂದ ಇಂದ್ರಜಿತ್
KUSHAL V
|

Updated on:Aug 31, 2020 | 4:45 PM

Share

ಬೆಂಗಳೂರು: CCB ವಿಚಾರಣೆಯ ಬಳಿಕ ಮಾತನಾಡಿದ ನಿರ್ದೇಶಕ ಇಂದ್ರಜಿತ್ ಲಂಕೇಶ್ ತಪ್ಪು ಮಾಡಿದವರಿಗೆ ಶಿಕ್ಷೆ ಆಗಬೇಕೆಂಬುದು ನನ್ನ ಉದ್ದೇಶ. ಯುವ ಜನತೆಗೆ ಇದರ ಬಗ್ಗೆ ಅರಿವು ಆಗಬೇಕು.

ಇತ್ತೀಚೆಗೆ ಮೃತಪಟ್ಟ ನಟನ ಪೋಸ್ಟ್‌ಮಾರ್ಟಂ ಮಾಡಿರಲಿಲ್ಲ ಎಂದು ನಾನು ನೀಡಿದ್ದ ಹೇಳಿಕೆಯನ್ನು ಹಿಂಪಡೆಯುತ್ತೇನೆ ಎಂದು ಇಂದ್ರಜಿತ್​ ತಿಳಿಸಿದ್ದಾರೆ.

ಯಾರ ಮನಸ್ಸಿಗೂ ನೋವು ಮಾಡಲು ನಾನು ಹಾಗೆ ಹೇಳಿಲ್ಲ. ಒಳ್ಳೆಯ ದೃಷ್ಟಿಯಿಂದ ಈ ಮಾತನ್ನು ನಾನು ಹೇಳಿದ್ದೇನೆ ಎಂದು ಸಿಸಿಬಿ ವಿಚಾರಣೆ ಬಳಿಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.

ಇದನ್ನೂ ಓದಿ: ‘ನಿನ್ನೆ, ಮೊನ್ನೆ ಬಂದವರಿಗೆ ನಾನು ಹೆದರಲ್ಲ.. ನಾನು ರಕ್ಷಣೆ ಕೇಳುವುದಿಲ್ಲ’

Published On - 4:39 pm, Mon, 31 August 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?