AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CCB ವಿಚಾರಣೆ: ನಿರ್ದೇಶಕ ಇಂದ್ರಜಿತ್ ಲಂಕೇಶ್​​ಗೆ ಶುರುವಾಯ್ತು ಟೆನ್ಷನ್

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್​ ಜಾಲದ ನಂಟಿರುವ ಆರೋಪ ಮಾಡಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್​ಗೆ ಇದೀಗ ಟೆನ್ಷನ್ ಶುರುವಾಗಿದೆ. ನಿನ್ನೆ ತಮ್ಮ ವಕೀಲರನ್ನ ಸಂಪರ್ಕಿಸಿದ್ದ ಇಂದ್ರಜಿತ್ ಲಂಕೇಶ್ ಮಾಧ್ಯಮಗಳಿಗೆ ತಾವು ನೀಡಿದ ಹೇಳಿಕೆಯ ಬಗ್ಗೆ ತಮ್ಮ ವಕೀಲರೊಂದಿಗೆ ಪರಿಶೀಲನೆ ನಡೆಸಿದರು. ಈ ಆಧಾರದ ಮೇಲೆ ಇಂದು ಸಿಸಿಬಿ ತಂಡದ ಪ್ರಶ್ನೆಗಳಿಗೆ ಉತ್ತರ ನೀಡಲಿರುವ ಇಂದ್ರಜಿತ್ ತಮ್ಮ ವಕೀಲರ ಬಳಿ ವಿಚಾರಣೆ ಹೇಗಿರುತ್ತೆ ಎಂದು ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ವಕೀಲರ ಬಳಿ ಸಿಸಿಬಿ ವಿಚಾರಣೆ ಹೇಗಿರುತ್ತೆ..? ಏನ್ […]

CCB ವಿಚಾರಣೆ: ನಿರ್ದೇಶಕ ಇಂದ್ರಜಿತ್ ಲಂಕೇಶ್​​ಗೆ ಶುರುವಾಯ್ತು ಟೆನ್ಷನ್
KUSHAL V
| Edited By: |

Updated on:Aug 31, 2020 | 10:38 AM

Share

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್​ ಜಾಲದ ನಂಟಿರುವ ಆರೋಪ ಮಾಡಿದ್ದ ನಿರ್ದೇಶಕ ಇಂದ್ರಜಿತ್ ಲಂಕೇಶ್​ಗೆ ಇದೀಗ ಟೆನ್ಷನ್ ಶುರುವಾಗಿದೆ.

ನಿನ್ನೆ ತಮ್ಮ ವಕೀಲರನ್ನ ಸಂಪರ್ಕಿಸಿದ್ದ ಇಂದ್ರಜಿತ್ ಲಂಕೇಶ್ ಮಾಧ್ಯಮಗಳಿಗೆ ತಾವು ನೀಡಿದ ಹೇಳಿಕೆಯ ಬಗ್ಗೆ ತಮ್ಮ ವಕೀಲರೊಂದಿಗೆ ಪರಿಶೀಲನೆ ನಡೆಸಿದರು. ಈ ಆಧಾರದ ಮೇಲೆ ಇಂದು ಸಿಸಿಬಿ ತಂಡದ ಪ್ರಶ್ನೆಗಳಿಗೆ ಉತ್ತರ ನೀಡಲಿರುವ ಇಂದ್ರಜಿತ್ ತಮ್ಮ ವಕೀಲರ ಬಳಿ ವಿಚಾರಣೆ ಹೇಗಿರುತ್ತೆ ಎಂದು ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ವಕೀಲರ ಬಳಿ ಸಿಸಿಬಿ ವಿಚಾರಣೆ ಹೇಗಿರುತ್ತೆ..? ಏನ್ ಆನ್ಸರ್ ಮಾಡ್ಬೇಕು..? ಎಂಬ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಲಂಕೇಶ್​ ಪೊಲೀಸರ ವಿಚಾರಣೆ ಹೇಗೆಲ್ಲಾ ಇರುತ್ತೆ ಎಂಬ ಮಾಹಿತಿ ಪಡೆದ್ದಾರಂತೆ.

ಹಾಗಾಗಿ, ವಕೀಲರ ಸಲಹೆ ಮೇರೆಗೆ ಸಿಸಿಬಿಗೆ ಉತ್ತರಿಸಲಿರುವ ಇಂದ್ರಜಿತ್ ಲಂಕೇಶ್​ಗೆ ಸದ್ಯಕ್ಕೆ ಮಾಧ್ಯಮಗಳಿಂದ ಅಂತರ ಕಾಯ್ದುಕೊಳ್ಳುವಂತೆ ಅವರ ವಕೀಲರ ಸಲಹೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಇಂದ್ರಜಿತ್​ ಸದ್ಯ ತಮ್ಮ ನಿವಾಸದಲ್ಲಿ ಇಲ್ಲ ಅಂತಾ ಮಾಹಿತಿ ದೊರೆತಿದೆ. ಈ ಹಿನ್ನೆಲೆಯಲ್ಲಿ ಇಂದ್ರಜಿತ್​ ಮಾಧ್ಯಮದ ಕಣ್ತಪ್ಪಿಸಿ ಸಿಸಿಬಿ ಕಚೇರಿಗೆ ಹೋಗೋ ಸಾಧಯ ದ್ಯತೆ ಕೂಡ ಹೆಚ್ಚಾಗಿದೆ.

Published On - 10:37 am, Mon, 31 August 20

ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ