AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

JR NTR​ ಜೊತೆ KGF ನಿರ್ದೇಶಕ ಪ್ರಶಾಂತ್ ನೀಲ್ ಮುಂದಿನ ಸಿನಿಮಾ

ಬೆಂಗಳೂರು: ಟಾಲಿವುಡ್​ನ ಯಂಗ್ ಟೈಗರ್ ಜ್ಯೂನಿಯರ್ ಎನ್​ಟಿಆರ್​ಗೆ ಇಂದು ಜನ್ಮದಿನದ ಸಂಭ್ರಮ. ಸದ್ಯ ಖ್ಯಾತ ನಿರ್ದೇಶಕ ರಾಜಮೌಳಿ ಹಾಗೂ ಚಿರಂಜೀವಿ ಪುತ್ರ ರಾಮ್​ ಚರಣ್ ಜೊತೆ RRR ಸಿನಿಮಾದಲ್ಲಿ ಜ್ಯೂ.ಎನ್​ಟಿಆರ್​ ಬ್ಯುಸಿಯಾಗಿದ್ದಾರೆ. ಎಲ್ಲಾ ಸರಿಯಾಗಿದ್ದಿದ್ದರೆ ಜ್ಯೂ.ಎನ್​ಟಿಆರ್ ಹುಟ್ಟುಹಬ್ಬದ ಪ್ರಯುಕ್ತ RRRನ ವಿಡಿಯೋ ತುಣುಕು ಬಿಡುಗಡೆಯಾಗಬೇಕಿತ್ತು. ಆದ್ರೆ ಕೊರೊನಾ ಲಾಕ್​ಡೌನ್​ನಿಂದಾಗಿ ಸಾಧ್ಯವಾಗಲಿಲ್ಲ ಎಂದು ಟ್ವೀಟ್ ಮಾಡಿದ್ದರು. We don't want to release something just for the sake of it and we promise that […]

JR NTR​ ಜೊತೆ KGF ನಿರ್ದೇಶಕ ಪ್ರಶಾಂತ್ ನೀಲ್ ಮುಂದಿನ ಸಿನಿಮಾ
ಪ್ರಶಾಂತ್​​ ನೀಲ್​- ಜೂ.ಎನ್​ಟಿಆರ್​
ಸಾಧು ಶ್ರೀನಾಥ್​
|

Updated on: May 20, 2020 | 3:22 PM

Share

ಬೆಂಗಳೂರು: ಟಾಲಿವುಡ್​ನ ಯಂಗ್ ಟೈಗರ್ ಜ್ಯೂನಿಯರ್ ಎನ್​ಟಿಆರ್​ಗೆ ಇಂದು ಜನ್ಮದಿನದ ಸಂಭ್ರಮ. ಸದ್ಯ ಖ್ಯಾತ ನಿರ್ದೇಶಕ ರಾಜಮೌಳಿ ಹಾಗೂ ಚಿರಂಜೀವಿ ಪುತ್ರ ರಾಮ್​ ಚರಣ್ ಜೊತೆ RRR ಸಿನಿಮಾದಲ್ಲಿ ಜ್ಯೂ.ಎನ್​ಟಿಆರ್​ ಬ್ಯುಸಿಯಾಗಿದ್ದಾರೆ. ಎಲ್ಲಾ ಸರಿಯಾಗಿದ್ದಿದ್ದರೆ ಜ್ಯೂ.ಎನ್​ಟಿಆರ್ ಹುಟ್ಟುಹಬ್ಬದ ಪ್ರಯುಕ್ತ RRRನ ವಿಡಿಯೋ ತುಣುಕು ಬಿಡುಗಡೆಯಾಗಬೇಕಿತ್ತು. ಆದ್ರೆ ಕೊರೊನಾ ಲಾಕ್​ಡೌನ್​ನಿಂದಾಗಿ ಸಾಧ್ಯವಾಗಲಿಲ್ಲ ಎಂದು ಟ್ವೀಟ್ ಮಾಡಿದ್ದರು.

RRR ಸಿನಿಮಾದ ನಂತರ ಜ್ಯೂ.ಎನ್​ಟಿಆರ್ ಯಾವ ಸಿನಿಮಾ ಮಾಡುತ್ತಾರೆ ಎಂಬ ಕುತೂಹಲ ಇದೆ. ಈ ಮಧ್ಯೆ ಕೆಜಿಎಫ್​ನ ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಅವರು, ಜ್ಯೂ. NTR​ ಜನ್ಮದಿನದಂದು ಅಭಿಮಾನಿಗಳಿಗೆ ಒಂದು ಗಿಫ್ಟ್ ನೀಡಿದ್ದಾರೆ. ತನ್ನ ಮುಂದಿನ ಸಿನಿಮಾಗೆ ಜ್ಯೂನಿಯರ್ ಎನ್​ಟಿಆರ್ ಹೀರೋ ಎಂದು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಹೌದು, ಬಳಹ ದಿನಗಳಿಂದಲೂ JR NTR ಜೊತೆ ಪ್ರಶಾಂತ್ ನೀಲ್ ಸಿನಿಮಾ ಮಾಡುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿತ್ತು. ಇದೀಗ NTR ಹುಟ್ಟುಹಬ್ಬದ ಪ್ರಯುಕ್ತ ಟ್ವೀಟ್ ಮಾಡಿರುವ ಪ್ರಶಾಂತ್ ನೀಲ್, ಜ್ಯೂನಿಯರ್ ಎನ್​ಟಿಆರ್ ಅವರನ್ನು ನ್ಯೂಕ್ಲಿಯರ್ ಪ್ಲಾಂಟ್ ಎಂದು ಕರೆದು, ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

ಈ ಸಿನಿಮಾದ ಒನ್​ಲೈನ್ ಸ್ಟೋರಿ ಫೈನಲ್ ಆಗಿದ್ದು, KGF 2 ಚಿತ್ರ ತೆರೆಕಂಡ ನಂತರ ಸ್ಕ್ರಿಪ್ಟ್ ಕೆಲಸ ಆರಂಭವಾಗುತ್ತಂತೆ. ಅದಲ್ಲದೆ KGF 2 ಗಿಂತ ದೊಡ್ಡ ಬಜೆಟ್​ನಲ್ಲಿ ಬಹುಭಾಷೆಯಲ್ಲಿ ಈ ಸಿನಿಮಾ ಮೂಡಿಬರಲಿದೆ ಎಂದೂ ಕೇಳಿ ಬರುತ್ತಿದೆ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ