AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

JR NTR​ ಜೊತೆ KGF ನಿರ್ದೇಶಕ ಪ್ರಶಾಂತ್ ನೀಲ್ ಮುಂದಿನ ಸಿನಿಮಾ

ಬೆಂಗಳೂರು: ಟಾಲಿವುಡ್​ನ ಯಂಗ್ ಟೈಗರ್ ಜ್ಯೂನಿಯರ್ ಎನ್​ಟಿಆರ್​ಗೆ ಇಂದು ಜನ್ಮದಿನದ ಸಂಭ್ರಮ. ಸದ್ಯ ಖ್ಯಾತ ನಿರ್ದೇಶಕ ರಾಜಮೌಳಿ ಹಾಗೂ ಚಿರಂಜೀವಿ ಪುತ್ರ ರಾಮ್​ ಚರಣ್ ಜೊತೆ RRR ಸಿನಿಮಾದಲ್ಲಿ ಜ್ಯೂ.ಎನ್​ಟಿಆರ್​ ಬ್ಯುಸಿಯಾಗಿದ್ದಾರೆ. ಎಲ್ಲಾ ಸರಿಯಾಗಿದ್ದಿದ್ದರೆ ಜ್ಯೂ.ಎನ್​ಟಿಆರ್ ಹುಟ್ಟುಹಬ್ಬದ ಪ್ರಯುಕ್ತ RRRನ ವಿಡಿಯೋ ತುಣುಕು ಬಿಡುಗಡೆಯಾಗಬೇಕಿತ್ತು. ಆದ್ರೆ ಕೊರೊನಾ ಲಾಕ್​ಡೌನ್​ನಿಂದಾಗಿ ಸಾಧ್ಯವಾಗಲಿಲ್ಲ ಎಂದು ಟ್ವೀಟ್ ಮಾಡಿದ್ದರು. We don't want to release something just for the sake of it and we promise that […]

JR NTR​ ಜೊತೆ KGF ನಿರ್ದೇಶಕ ಪ್ರಶಾಂತ್ ನೀಲ್ ಮುಂದಿನ ಸಿನಿಮಾ
ಪ್ರಶಾಂತ್​​ ನೀಲ್​- ಜೂ.ಎನ್​ಟಿಆರ್​
ಸಾಧು ಶ್ರೀನಾಥ್​
|

Updated on: May 20, 2020 | 3:22 PM

Share

ಬೆಂಗಳೂರು: ಟಾಲಿವುಡ್​ನ ಯಂಗ್ ಟೈಗರ್ ಜ್ಯೂನಿಯರ್ ಎನ್​ಟಿಆರ್​ಗೆ ಇಂದು ಜನ್ಮದಿನದ ಸಂಭ್ರಮ. ಸದ್ಯ ಖ್ಯಾತ ನಿರ್ದೇಶಕ ರಾಜಮೌಳಿ ಹಾಗೂ ಚಿರಂಜೀವಿ ಪುತ್ರ ರಾಮ್​ ಚರಣ್ ಜೊತೆ RRR ಸಿನಿಮಾದಲ್ಲಿ ಜ್ಯೂ.ಎನ್​ಟಿಆರ್​ ಬ್ಯುಸಿಯಾಗಿದ್ದಾರೆ. ಎಲ್ಲಾ ಸರಿಯಾಗಿದ್ದಿದ್ದರೆ ಜ್ಯೂ.ಎನ್​ಟಿಆರ್ ಹುಟ್ಟುಹಬ್ಬದ ಪ್ರಯುಕ್ತ RRRನ ವಿಡಿಯೋ ತುಣುಕು ಬಿಡುಗಡೆಯಾಗಬೇಕಿತ್ತು. ಆದ್ರೆ ಕೊರೊನಾ ಲಾಕ್​ಡೌನ್​ನಿಂದಾಗಿ ಸಾಧ್ಯವಾಗಲಿಲ್ಲ ಎಂದು ಟ್ವೀಟ್ ಮಾಡಿದ್ದರು.

RRR ಸಿನಿಮಾದ ನಂತರ ಜ್ಯೂ.ಎನ್​ಟಿಆರ್ ಯಾವ ಸಿನಿಮಾ ಮಾಡುತ್ತಾರೆ ಎಂಬ ಕುತೂಹಲ ಇದೆ. ಈ ಮಧ್ಯೆ ಕೆಜಿಎಫ್​ನ ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಅವರು, ಜ್ಯೂ. NTR​ ಜನ್ಮದಿನದಂದು ಅಭಿಮಾನಿಗಳಿಗೆ ಒಂದು ಗಿಫ್ಟ್ ನೀಡಿದ್ದಾರೆ. ತನ್ನ ಮುಂದಿನ ಸಿನಿಮಾಗೆ ಜ್ಯೂನಿಯರ್ ಎನ್​ಟಿಆರ್ ಹೀರೋ ಎಂದು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಹೌದು, ಬಳಹ ದಿನಗಳಿಂದಲೂ JR NTR ಜೊತೆ ಪ್ರಶಾಂತ್ ನೀಲ್ ಸಿನಿಮಾ ಮಾಡುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿತ್ತು. ಇದೀಗ NTR ಹುಟ್ಟುಹಬ್ಬದ ಪ್ರಯುಕ್ತ ಟ್ವೀಟ್ ಮಾಡಿರುವ ಪ್ರಶಾಂತ್ ನೀಲ್, ಜ್ಯೂನಿಯರ್ ಎನ್​ಟಿಆರ್ ಅವರನ್ನು ನ್ಯೂಕ್ಲಿಯರ್ ಪ್ಲಾಂಟ್ ಎಂದು ಕರೆದು, ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

ಈ ಸಿನಿಮಾದ ಒನ್​ಲೈನ್ ಸ್ಟೋರಿ ಫೈನಲ್ ಆಗಿದ್ದು, KGF 2 ಚಿತ್ರ ತೆರೆಕಂಡ ನಂತರ ಸ್ಕ್ರಿಪ್ಟ್ ಕೆಲಸ ಆರಂಭವಾಗುತ್ತಂತೆ. ಅದಲ್ಲದೆ KGF 2 ಗಿಂತ ದೊಡ್ಡ ಬಜೆಟ್​ನಲ್ಲಿ ಬಹುಭಾಷೆಯಲ್ಲಿ ಈ ಸಿನಿಮಾ ಮೂಡಿಬರಲಿದೆ ಎಂದೂ ಕೇಳಿ ಬರುತ್ತಿದೆ.

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ