Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈವಾಹಿಕ ಜೀವನಕ್ಕೆ ಕಾಲಿಟ್ಟ ಎಸ್. ನಾರಾಯಣ್ ಪುತ್ರ ಪವನ್

ಕನ್ನಡ ಚಿತ್ರರಂಗದ ನಿರ್ದೇಶಕ, ನಿರ್ಮಾಪಕ, ಚಿತ್ರ ಸಾಹಿತಿ ಹಾಗೂ ನಟ ಆಗಿರುವ ಎಸ್.ನಾರಾಯಣ್ ಅವರ ಪುತ್ರ ಪವನ್ ಹಸೆ ಮಣೆ ಏರಿದ್ದಾರೆ.

ವೈವಾಹಿಕ ಜೀವನಕ್ಕೆ ಕಾಲಿಟ್ಟ ಎಸ್. ನಾರಾಯಣ್ ಪುತ್ರ ಪವನ್
ಎಸ್ ನಾರಾಯಣ್ ಪುತ್ರ ಪವನ್ ಮದುವೆ ಸಂಭ್ರಮ
Follow us
ಆಯೇಷಾ ಬಾನು
|

Updated on:Feb 22, 2021 | 12:39 PM

ಬೆಂಗಳೂರು: ಚಂದನವನದಲ್ಲಿಂದು ಮದುವೆಯ ಸಂಭ್ರಮ ಮನೆ ಮಾಡಿದೆ. ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ, ನಿರ್ಮಾಪಕ, ಚಿತ್ರ ಸಾಹಿತಿ ಹಾಗೂ ನಟ ಆಗಿರುವ ಎಸ್.ನಾರಾಯಣ್ ಅವರ ಪುತ್ರ ಪವನ್ ಹಸೆ ಮಣೆ ಏರಿದ್ದಾರೆ. ಇಂದು ಬೆಳಗ್ಗೆ 7.30 ರಿಂದ 08.30ಕ್ಕೆ ನಡೆದ ಶುಭ ಮುಹೂರ್ತದಲ್ಲಿ ಪವಿತ್ರಾಳನ್ನು ವರಿಸಿದ್ದಾರೆ. ಸದ್ಯ 10.30 ರ ನಂತರ ಆರತಕ್ಷತೆ ನಡೆದಿದೆ.

ಆರತಕ್ಷತೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ, ನಟ ಶರಣ್, ನಟ ಶ್ರೀ ಮುರಳಿ, ಸುಧಾರಾಣಿ‌‌, ಮಾಳವಿಕಾ ಅವಿನಾಶ್, ಮುಖ್ಯಮಂತ್ರಿ ಚಂದ್ರು, ಅಮೂಲ್ಯ, ಸಚಿವ ಗೋಪಾಲಯ್ಯ , ಸಂಸದೆ ಸುಮಲತಾ, ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಕೆಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಶುಭ ಹಾರೈಸಿದ್ದಾರೆ.

S Narayan Son Marriage

ಎಸ್ ನಾರಾಯಣ್ ಪುತ್ರ ಪವನ್ ಮದುವೆ ಸಂಭ್ರಮ

S Narayan Son Marriage

ಎಸ್ ನಾರಾಯಣ್ ಪುತ್ರ ಪವನ್ ಮದುವೆ ಸಂಭ್ರಮ

S Narayan Son Marriage

ಎಸ್ ನಾರಾಯಣ್ ಪುತ್ರ ಪವನ್ ಮದುವೆ ಸಂಭ್ರಮ

ಇದನ್ನೂ ಓದಿ: ‘ಚಿ.ರಾ. ಮುತ್ತು’ ಎಸ್.ನಾರಾಯಣ್ ಮತ್ತೊಬ್ಬ ಪುತ್ರ ಪವನ್ ಸಿನಿರಂಗಕ್ಕೆ ಎಂಟ್ರಿ

Published On - 12:35 pm, Mon, 22 February 21

ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್