AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈವಾಹಿಕ ಜೀವನಕ್ಕೆ ಕಾಲಿಟ್ಟ ಎಸ್. ನಾರಾಯಣ್ ಪುತ್ರ ಪವನ್

ಕನ್ನಡ ಚಿತ್ರರಂಗದ ನಿರ್ದೇಶಕ, ನಿರ್ಮಾಪಕ, ಚಿತ್ರ ಸಾಹಿತಿ ಹಾಗೂ ನಟ ಆಗಿರುವ ಎಸ್.ನಾರಾಯಣ್ ಅವರ ಪುತ್ರ ಪವನ್ ಹಸೆ ಮಣೆ ಏರಿದ್ದಾರೆ.

ವೈವಾಹಿಕ ಜೀವನಕ್ಕೆ ಕಾಲಿಟ್ಟ ಎಸ್. ನಾರಾಯಣ್ ಪುತ್ರ ಪವನ್
ಎಸ್ ನಾರಾಯಣ್ ಪುತ್ರ ಪವನ್ ಮದುವೆ ಸಂಭ್ರಮ
ಆಯೇಷಾ ಬಾನು
|

Updated on:Feb 22, 2021 | 12:39 PM

Share

ಬೆಂಗಳೂರು: ಚಂದನವನದಲ್ಲಿಂದು ಮದುವೆಯ ಸಂಭ್ರಮ ಮನೆ ಮಾಡಿದೆ. ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ, ನಿರ್ಮಾಪಕ, ಚಿತ್ರ ಸಾಹಿತಿ ಹಾಗೂ ನಟ ಆಗಿರುವ ಎಸ್.ನಾರಾಯಣ್ ಅವರ ಪುತ್ರ ಪವನ್ ಹಸೆ ಮಣೆ ಏರಿದ್ದಾರೆ. ಇಂದು ಬೆಳಗ್ಗೆ 7.30 ರಿಂದ 08.30ಕ್ಕೆ ನಡೆದ ಶುಭ ಮುಹೂರ್ತದಲ್ಲಿ ಪವಿತ್ರಾಳನ್ನು ವರಿಸಿದ್ದಾರೆ. ಸದ್ಯ 10.30 ರ ನಂತರ ಆರತಕ್ಷತೆ ನಡೆದಿದೆ.

ಆರತಕ್ಷತೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ, ನಟ ಶರಣ್, ನಟ ಶ್ರೀ ಮುರಳಿ, ಸುಧಾರಾಣಿ‌‌, ಮಾಳವಿಕಾ ಅವಿನಾಶ್, ಮುಖ್ಯಮಂತ್ರಿ ಚಂದ್ರು, ಅಮೂಲ್ಯ, ಸಚಿವ ಗೋಪಾಲಯ್ಯ , ಸಂಸದೆ ಸುಮಲತಾ, ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಕೆಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಶುಭ ಹಾರೈಸಿದ್ದಾರೆ.

S Narayan Son Marriage

ಎಸ್ ನಾರಾಯಣ್ ಪುತ್ರ ಪವನ್ ಮದುವೆ ಸಂಭ್ರಮ

S Narayan Son Marriage

ಎಸ್ ನಾರಾಯಣ್ ಪುತ್ರ ಪವನ್ ಮದುವೆ ಸಂಭ್ರಮ

S Narayan Son Marriage

ಎಸ್ ನಾರಾಯಣ್ ಪುತ್ರ ಪವನ್ ಮದುವೆ ಸಂಭ್ರಮ

ಇದನ್ನೂ ಓದಿ: ‘ಚಿ.ರಾ. ಮುತ್ತು’ ಎಸ್.ನಾರಾಯಣ್ ಮತ್ತೊಬ್ಬ ಪುತ್ರ ಪವನ್ ಸಿನಿರಂಗಕ್ಕೆ ಎಂಟ್ರಿ

Published On - 12:35 pm, Mon, 22 February 21

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?