AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೈವಾಹಿಕ ಜೀವನಕ್ಕೆ ಕಾಲಿಟ್ಟ ಎಸ್. ನಾರಾಯಣ್ ಪುತ್ರ ಪವನ್

ಕನ್ನಡ ಚಿತ್ರರಂಗದ ನಿರ್ದೇಶಕ, ನಿರ್ಮಾಪಕ, ಚಿತ್ರ ಸಾಹಿತಿ ಹಾಗೂ ನಟ ಆಗಿರುವ ಎಸ್.ನಾರಾಯಣ್ ಅವರ ಪುತ್ರ ಪವನ್ ಹಸೆ ಮಣೆ ಏರಿದ್ದಾರೆ.

ವೈವಾಹಿಕ ಜೀವನಕ್ಕೆ ಕಾಲಿಟ್ಟ ಎಸ್. ನಾರಾಯಣ್ ಪುತ್ರ ಪವನ್
ಎಸ್ ನಾರಾಯಣ್ ಪುತ್ರ ಪವನ್ ಮದುವೆ ಸಂಭ್ರಮ
ಆಯೇಷಾ ಬಾನು
|

Updated on:Feb 22, 2021 | 12:39 PM

Share

ಬೆಂಗಳೂರು: ಚಂದನವನದಲ್ಲಿಂದು ಮದುವೆಯ ಸಂಭ್ರಮ ಮನೆ ಮಾಡಿದೆ. ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ, ನಿರ್ಮಾಪಕ, ಚಿತ್ರ ಸಾಹಿತಿ ಹಾಗೂ ನಟ ಆಗಿರುವ ಎಸ್.ನಾರಾಯಣ್ ಅವರ ಪುತ್ರ ಪವನ್ ಹಸೆ ಮಣೆ ಏರಿದ್ದಾರೆ. ಇಂದು ಬೆಳಗ್ಗೆ 7.30 ರಿಂದ 08.30ಕ್ಕೆ ನಡೆದ ಶುಭ ಮುಹೂರ್ತದಲ್ಲಿ ಪವಿತ್ರಾಳನ್ನು ವರಿಸಿದ್ದಾರೆ. ಸದ್ಯ 10.30 ರ ನಂತರ ಆರತಕ್ಷತೆ ನಡೆದಿದೆ.

ಆರತಕ್ಷತೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ, ನಟ ಶರಣ್, ನಟ ಶ್ರೀ ಮುರಳಿ, ಸುಧಾರಾಣಿ‌‌, ಮಾಳವಿಕಾ ಅವಿನಾಶ್, ಮುಖ್ಯಮಂತ್ರಿ ಚಂದ್ರು, ಅಮೂಲ್ಯ, ಸಚಿವ ಗೋಪಾಲಯ್ಯ , ಸಂಸದೆ ಸುಮಲತಾ, ರಾಕ್ ಲೈನ್ ವೆಂಕಟೇಶ್ ಸೇರಿದಂತೆ ಕೆಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಶುಭ ಹಾರೈಸಿದ್ದಾರೆ.

S Narayan Son Marriage

ಎಸ್ ನಾರಾಯಣ್ ಪುತ್ರ ಪವನ್ ಮದುವೆ ಸಂಭ್ರಮ

S Narayan Son Marriage

ಎಸ್ ನಾರಾಯಣ್ ಪುತ್ರ ಪವನ್ ಮದುವೆ ಸಂಭ್ರಮ

S Narayan Son Marriage

ಎಸ್ ನಾರಾಯಣ್ ಪುತ್ರ ಪವನ್ ಮದುವೆ ಸಂಭ್ರಮ

ಇದನ್ನೂ ಓದಿ: ‘ಚಿ.ರಾ. ಮುತ್ತು’ ಎಸ್.ನಾರಾಯಣ್ ಮತ್ತೊಬ್ಬ ಪುತ್ರ ಪವನ್ ಸಿನಿರಂಗಕ್ಕೆ ಎಂಟ್ರಿ

Published On - 12:35 pm, Mon, 22 February 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?