Home » ಮನರಂಜನೆ » ಸ್ಯಾಂಡಲ್ವುಡ್ » ‘ಚಿ.ರಾ. ಮುತ್ತು’ ಎಸ್.ನಾರಾಯಣ್ ಮತ್ತೊಬ್ಬ ಪುತ್ರ ಪವನ್ ಸಿನಿರಂಗಕ್ಕೆ ಎಂಟ್ರಿ
‘ಚಿ.ರಾ. ಮುತ್ತು’ ಎಸ್.ನಾರಾಯಣ್ ಮತ್ತೊಬ್ಬ ಪುತ್ರ ಪವನ್ ಸಿನಿರಂಗಕ್ಕೆ ಎಂಟ್ರಿ
TV9 Web Team
Published On -
19:25 PM, 2 Dec 2019
ಸ್ಯಾಂಡಲ್ವುಡ್ ನಿರ್ದೇಶಕ ಎಸ್.ನಾರಾಯಣ್ ಮತ್ತೊಬ್ಬ ಪುತ್ರ ಸಿನಿರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ಚಿ.ರಾ. ಮುತ್ತು, ಚಿ.ಸೌ. ರತ್ನ ಅನ್ನೋ ಹೊಸ ಸಿನಿಮಾದಲ್ಲಿ ಌಕ್ಟ್ ಮಾಡಲಿದ್ದಾರೆ. ಎಸ್.ನಾರಾಯಣ್ ಮಗ ಪಂಕಜ್ ಈಗಾಗ್ಲೇ ಕೆಲ ಸಿನಿಮಾಗಳಲ್ಲಿ ನಟಿಸಿ ತಮ್ಮನ್ನ ಗುರುತಿಸಿಕೊಂಡಿದ್ದಾರೆ.