‘ಚಿ.ರಾ. ಮುತ್ತು’ ಎಸ್.ನಾರಾಯಣ್ ಮತ್ತೊಬ್ಬ ಪುತ್ರ ಪವನ್ ಸಿನಿರಂಗಕ್ಕೆ ಎಂಟ್ರಿ

ಸ್ಯಾಂಡಲ್​ವುಡ್ ನಿರ್ದೇಶಕ ಎಸ್.ನಾರಾಯಣ್ ಮತ್ತೊಬ್ಬ ಪುತ್ರ ಸಿನಿರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ಚಿ.ರಾ. ಮುತ್ತು, ಚಿ.ಸೌ. ರತ್ನ ಅನ್ನೋ ಹೊಸ ಸಿನಿಮಾದಲ್ಲಿ ಌಕ್ಟ್ ಮಾಡಲಿದ್ದಾರೆ. ಎಸ್.ನಾರಾಯಣ್ ಮಗ ಪಂಕಜ್ ಈಗಾಗ್ಲೇ ಕೆಲ ಸಿನಿಮಾಗಳಲ್ಲಿ ನಟಿಸಿ ತಮ್ಮನ್ನ ಗುರುತಿಸಿಕೊಂಡಿದ್ದಾರೆ.

‘ಚಿ.ರಾ. ಮುತ್ತು ಎಸ್.ನಾರಾಯಣ್ ಮತ್ತೊಬ್ಬ ಪುತ್ರ ಪವನ್ ಸಿನಿರಂಗಕ್ಕೆ ಎಂಟ್ರಿ
ಸಾಧು ಶ್ರೀನಾಥ್​

Updated on: Dec 02, 2019 | 7:25 PM

ಸ್ಯಾಂಡಲ್​ವುಡ್ ನಿರ್ದೇಶಕ ಎಸ್.ನಾರಾಯಣ್ ಮತ್ತೊಬ್ಬ ಪುತ್ರ ಸಿನಿರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ಚಿ.ರಾ. ಮುತ್ತು, ಚಿ.ಸೌ. ರತ್ನ ಅನ್ನೋ ಹೊಸ ಸಿನಿಮಾದಲ್ಲಿ ಌಕ್ಟ್ ಮಾಡಲಿದ್ದಾರೆ. ಎಸ್.ನಾರಾಯಣ್ ಮಗ ಪಂಕಜ್ ಈಗಾಗ್ಲೇ ಕೆಲ ಸಿನಿಮಾಗಳಲ್ಲಿ ನಟಿಸಿ ತಮ್ಮನ್ನ ಗುರುತಿಸಿಕೊಂಡಿದ್ದಾರೆ.

Loading...
Unable to load recommendations.
Follow Us