AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆ ತೆರೆಯುವ ಬಗ್ಗೆ ತಮ್ಮ ‘ಮುಕ್ತ’ ಅಭಿಪ್ರಾಯ ಹಂಚಿಕೊಂಡ TN ಸೀತಾರಾಂ

ಬೆಂಗಳೂರು: ಕೊರೊನಾ ಅಬ್ಬರದ ನಡುವೆ ಶಾಲಾ ಕಾಲೇಜುಗಳನ್ನು ತೆರೆಯಬೇಕಾ ಅಥವಾ ಬೇಡವಾ ಅನ್ನೋ ಚರ್ಚೆ ಜೋರಾಗಿ ನಡೆದಿದೆ. ಈ ನಡುವೆ ಖ್ಯಾತ ನಿರ್ದೇಶಕ TN ಸೀತಾರಾಂ ಕೂಡ ಈ ಚರ್ಚೆಗೆ ತಮ್ಮ ದನಿ ಸೇರಿಸಿದ್ದಾರೆ. ‘ಒಂದು ವರ್ಷ ಮಕ್ಕಳಿಗೆ ಸುಮ್ಮನೆ promotion ಕೊಟ್ಟರೆ ನಷ್ಟವೇನಿಲ್ಲ’ ಇಂಥ ಕೊರೊನಾ ಅಬ್ಬರ ನಡುವೆ ಪುಟ್ಟ ಮಕ್ಕಳ ಶಾಲೆಗಳನ್ನು ಬೇರೆ ತೆರೆಯುತ್ತಾರಂತೆ. ಯಾವ ವಾದ ಏನೇ ಇರಲಿ. ಒಂದೇ ಒಂದು ಪುಟ್ಟ ಮಗುವಿಗೆ ಏನಾದರೂ ಕೊರೊನಾ ಸಂಬಂಧಿತ ಅಪಾಯವಾದರೆ ಇಡೀ ರಾಜ್ಯದ […]

ಶಾಲೆ ತೆರೆಯುವ ಬಗ್ಗೆ ತಮ್ಮ ‘ಮುಕ್ತ’ ಅಭಿಪ್ರಾಯ ಹಂಚಿಕೊಂಡ TN ಸೀತಾರಾಂ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 10, 2020 | 1:29 PM

Share

ಬೆಂಗಳೂರು: ಕೊರೊನಾ ಅಬ್ಬರದ ನಡುವೆ ಶಾಲಾ ಕಾಲೇಜುಗಳನ್ನು ತೆರೆಯಬೇಕಾ ಅಥವಾ ಬೇಡವಾ ಅನ್ನೋ ಚರ್ಚೆ ಜೋರಾಗಿ ನಡೆದಿದೆ. ಈ ನಡುವೆ ಖ್ಯಾತ ನಿರ್ದೇಶಕ TN ಸೀತಾರಾಂ ಕೂಡ ಈ ಚರ್ಚೆಗೆ ತಮ್ಮ ದನಿ ಸೇರಿಸಿದ್ದಾರೆ.

‘ಒಂದು ವರ್ಷ ಮಕ್ಕಳಿಗೆ ಸುಮ್ಮನೆ promotion ಕೊಟ್ಟರೆ ನಷ್ಟವೇನಿಲ್ಲ’ ಇಂಥ ಕೊರೊನಾ ಅಬ್ಬರ ನಡುವೆ ಪುಟ್ಟ ಮಕ್ಕಳ ಶಾಲೆಗಳನ್ನು ಬೇರೆ ತೆರೆಯುತ್ತಾರಂತೆ. ಯಾವ ವಾದ ಏನೇ ಇರಲಿ. ಒಂದೇ ಒಂದು ಪುಟ್ಟ ಮಗುವಿಗೆ ಏನಾದರೂ ಕೊರೊನಾ ಸಂಬಂಧಿತ ಅಪಾಯವಾದರೆ ಇಡೀ ರಾಜ್ಯದ ತಂದೆ ತಾಯಿಗಳು ಆತಂಕ ಮತ್ತು ಹಿಂಸೆ ಪಡಲು ಶುರು ಮಾಡುತ್ತಾರೆ ಎಂದು ಖ್ಯಾತ ನಿರ್ದೇಶಕ TN ಸೀತಾರಾಂ ಹೇಳಿದ್ದಾರೆ.

ಸೋಂಕು ಹೆಚ್ಚು ಆದರಂತೂ ರಾಜ್ಯದ ಅಂತಃ ಕಳೆ ಮಂಕಾಗಿ ಎಲ್ಲರೂ ಪಾಪ ಪ್ರಜ್ಞೆ ಅನುಭವಿಸ ಬೇಕಾಗುತ್ತದೆ. ಬೇಕಾ ಇದೆಲ್ಲಾ… ಒಂದು ವರ್ಷ ಮಕ್ಕಳಿಗೆ ಸುಮ್ಮನೆ promotion ಕೊಟ್ಟರೆ ನಷ್ಟವೇನಿಲ್ಲ. ಮುಂದೆ ಅದನ್ನು ಸರಿ ಮಾಡಿಕೊಳ್ಳಬಲ್ಲ ಬುದ್ಧ, ಚಾಣಾಕ್ಷತೆ ಮಕ್ಕಳಿಗಿರುತ್ತದೆ. ಸಧ್ಯಕ್ಕೆ ಶಾಲೆ ಶುರುಮಾಡುವುದು ಬೇಡ ಎಂದು CSP ಖ್ಯಾತಿಯ ಸೀತಾರಾಂ ತಮ್ಮ ವಾದ ಮಂಡಿಸಿದ್ದಾರೆ.

https://www.facebook.com/talagavar.seetaram/posts/10223911814962701

Published On - 1:08 pm, Thu, 8 October 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ