AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆ ತೆರೆಯುವ ಬಗ್ಗೆ ತಮ್ಮ ‘ಮುಕ್ತ’ ಅಭಿಪ್ರಾಯ ಹಂಚಿಕೊಂಡ TN ಸೀತಾರಾಂ

ಬೆಂಗಳೂರು: ಕೊರೊನಾ ಅಬ್ಬರದ ನಡುವೆ ಶಾಲಾ ಕಾಲೇಜುಗಳನ್ನು ತೆರೆಯಬೇಕಾ ಅಥವಾ ಬೇಡವಾ ಅನ್ನೋ ಚರ್ಚೆ ಜೋರಾಗಿ ನಡೆದಿದೆ. ಈ ನಡುವೆ ಖ್ಯಾತ ನಿರ್ದೇಶಕ TN ಸೀತಾರಾಂ ಕೂಡ ಈ ಚರ್ಚೆಗೆ ತಮ್ಮ ದನಿ ಸೇರಿಸಿದ್ದಾರೆ. ‘ಒಂದು ವರ್ಷ ಮಕ್ಕಳಿಗೆ ಸುಮ್ಮನೆ promotion ಕೊಟ್ಟರೆ ನಷ್ಟವೇನಿಲ್ಲ’ ಇಂಥ ಕೊರೊನಾ ಅಬ್ಬರ ನಡುವೆ ಪುಟ್ಟ ಮಕ್ಕಳ ಶಾಲೆಗಳನ್ನು ಬೇರೆ ತೆರೆಯುತ್ತಾರಂತೆ. ಯಾವ ವಾದ ಏನೇ ಇರಲಿ. ಒಂದೇ ಒಂದು ಪುಟ್ಟ ಮಗುವಿಗೆ ಏನಾದರೂ ಕೊರೊನಾ ಸಂಬಂಧಿತ ಅಪಾಯವಾದರೆ ಇಡೀ ರಾಜ್ಯದ […]

ಶಾಲೆ ತೆರೆಯುವ ಬಗ್ಗೆ ತಮ್ಮ ‘ಮುಕ್ತ’ ಅಭಿಪ್ರಾಯ ಹಂಚಿಕೊಂಡ TN ಸೀತಾರಾಂ
ಸಾಧು ಶ್ರೀನಾಥ್​
|

Updated on:Oct 10, 2020 | 1:29 PM

Share

ಬೆಂಗಳೂರು: ಕೊರೊನಾ ಅಬ್ಬರದ ನಡುವೆ ಶಾಲಾ ಕಾಲೇಜುಗಳನ್ನು ತೆರೆಯಬೇಕಾ ಅಥವಾ ಬೇಡವಾ ಅನ್ನೋ ಚರ್ಚೆ ಜೋರಾಗಿ ನಡೆದಿದೆ. ಈ ನಡುವೆ ಖ್ಯಾತ ನಿರ್ದೇಶಕ TN ಸೀತಾರಾಂ ಕೂಡ ಈ ಚರ್ಚೆಗೆ ತಮ್ಮ ದನಿ ಸೇರಿಸಿದ್ದಾರೆ.

‘ಒಂದು ವರ್ಷ ಮಕ್ಕಳಿಗೆ ಸುಮ್ಮನೆ promotion ಕೊಟ್ಟರೆ ನಷ್ಟವೇನಿಲ್ಲ’ ಇಂಥ ಕೊರೊನಾ ಅಬ್ಬರ ನಡುವೆ ಪುಟ್ಟ ಮಕ್ಕಳ ಶಾಲೆಗಳನ್ನು ಬೇರೆ ತೆರೆಯುತ್ತಾರಂತೆ. ಯಾವ ವಾದ ಏನೇ ಇರಲಿ. ಒಂದೇ ಒಂದು ಪುಟ್ಟ ಮಗುವಿಗೆ ಏನಾದರೂ ಕೊರೊನಾ ಸಂಬಂಧಿತ ಅಪಾಯವಾದರೆ ಇಡೀ ರಾಜ್ಯದ ತಂದೆ ತಾಯಿಗಳು ಆತಂಕ ಮತ್ತು ಹಿಂಸೆ ಪಡಲು ಶುರು ಮಾಡುತ್ತಾರೆ ಎಂದು ಖ್ಯಾತ ನಿರ್ದೇಶಕ TN ಸೀತಾರಾಂ ಹೇಳಿದ್ದಾರೆ.

ಸೋಂಕು ಹೆಚ್ಚು ಆದರಂತೂ ರಾಜ್ಯದ ಅಂತಃ ಕಳೆ ಮಂಕಾಗಿ ಎಲ್ಲರೂ ಪಾಪ ಪ್ರಜ್ಞೆ ಅನುಭವಿಸ ಬೇಕಾಗುತ್ತದೆ. ಬೇಕಾ ಇದೆಲ್ಲಾ… ಒಂದು ವರ್ಷ ಮಕ್ಕಳಿಗೆ ಸುಮ್ಮನೆ promotion ಕೊಟ್ಟರೆ ನಷ್ಟವೇನಿಲ್ಲ. ಮುಂದೆ ಅದನ್ನು ಸರಿ ಮಾಡಿಕೊಳ್ಳಬಲ್ಲ ಬುದ್ಧ, ಚಾಣಾಕ್ಷತೆ ಮಕ್ಕಳಿಗಿರುತ್ತದೆ. ಸಧ್ಯಕ್ಕೆ ಶಾಲೆ ಶುರುಮಾಡುವುದು ಬೇಡ ಎಂದು CSP ಖ್ಯಾತಿಯ ಸೀತಾರಾಂ ತಮ್ಮ ವಾದ ಮಂಡಿಸಿದ್ದಾರೆ.

https://www.facebook.com/talagavar.seetaram/posts/10223911814962701

Published On - 1:08 pm, Thu, 8 October 20

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​