AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan fans: ದರ್ಶನ್ ಅಭಿಮಾನಿಗಳಲ್ಲಿ ಬೇಸರ.. ವಿಶ್ ಮಾಡದೇ ವಾಪಸ್

Dharshan Birthday: ನಾನು ಮನೆಯಲ್ಲಿ ಇರುವುದಿಲ್ಲ ಎಂದು ದರ್ಶನ್ ಹೇಳಿದ್ದರು ಕೂಡಾ ಆರ್.ಆರ್.ನಗರದ ದರ್ಶನ್ ಮನೆ ಮುಂದೆ ಅಭಿಮಾನಿಗಳ ಮಹಾಪೂರವೇ ಹರಿದು ಬಂದಿದೆ. ಆದರೆ ನಟ ದರ್ಶನ್ ಮನೆಯಲ್ಲಿ ಇಲ್ಲದಿರುವುದು ತಿಳಿದು ಅಭಿಮಾನಿಗಳು ವಾಪಾಸ್ಸಾಗಿದ್ದಾರೆ.

Darshan fans: ದರ್ಶನ್ ಅಭಿಮಾನಿಗಳಲ್ಲಿ ಬೇಸರ.. ವಿಶ್ ಮಾಡದೇ ವಾಪಸ್
ದರ್ಶನ್ ಅಭಿಮಾನಿಗಳು
sandhya thejappa
| Edited By: |

Updated on: Feb 16, 2021 | 1:42 PM

Share

ಬೆಂಗಳೂರು: ನಟ ದರ್ಶನ್ ಅಭಿಮಾನಿಗಳಿಗೆ ರಾಬರ್ಟ್ ಚಿತ್ರದ ಟ್ರೈಲರ್ ರಿಲೀಸ್ ಆಗಿರುವುದು ಒಂದು ಕಡೆ ಖುಷಿಯಾದರೆ ಇನ್ನೊಂದು ಕಡೆ ಬೇಸರವುಂಟಾಗಿದೆ. ಬಹು ದೂರದ ಊರುಗಳಿಂದ ದರ್ಶನ್ ನೋಡಲು ಅಭಿಮಾನಿಗಳು ಬಂದಿದ್ದರು. ಅದರಲ್ಲೂ ಉತ್ತರ ಕರ್ನಾಟಕದ ಯಾದಗಿರಿಯಿಂದ ಅಂಧ ಅಭಿಮಾನಿಯೊಬ್ಬರು ದರ್ಶನ್ ಭೇಟಿ ಮಾಡಿ ವಿಶ್ ಮಾಡಲು ಮನೆ ಮುಂದೆ ಕಾದು ನಿಂತಿದ್ದರು. ಆದರೆ ಈ ಬಾರಿ ದರ್ಶನ್ ಮನೆಯಲ್ಲಿ ಇರಲ್ಲ ಎನ್ನುವುದು ಗೊತ್ತಿಲ್ಲದೇ ಬಂದಿದ್ದ ಆ ಅಭಿಮಾನಿಗೆ ಪೊಲೀಸರು ತಿಳಿಸಿ ವಾಪಸ್ಸು ಕಳುಹಿಸಿದರು.

ಈ ಬಾರಿ ಕೊರೊನಾದಿಂದ ಅದ್ದೂರಿಯಾಗಿ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳಲ್ಲ ಅಂತಾ ಅಭಿಮಾನಿಗಳಲ್ಲಿ ಈ ಮೊದಲು ಸಾಮಾಜಿಕ ಜಾಲತಾಣದಲ್ಲಿ ಮನವಿ ಮಾಡಿದ್ದ ನಟ ದರ್ಶನ್ ಯಾವೊಬ್ಬ ಅಭಿಮಾನಿಯೂ ಮನೆಯ ಬಳಿ ಬರಬೇಡಿ. ನಾನು ಮನೆಯಲ್ಲಿ ಇರುವುದಿಲ್ಲ ಎಂದು ಹೇಳಿದ್ದರು. ಆದರೂ ಕೂಡ ಆರ್.ಆರ್. ನಗರದ ದರ್ಶನ್ ಮನೆ ಮುಂದೆ ಅಭಿಮಾನಿಗಳ ಮಹಾಪೂರವೇ ಹರಿದು ಬಂದಿದೆ. ಆದರೆ ನಟ ದರ್ಶನ್ ಮನೆಯಲ್ಲಿ ಇಲ್ಲದಿರುವುದು ತಿಳಿದು ಅಭಿಮಾನಿಗಳು ವಾಪಾಸ್ಸಾಗಿದ್ದಾರೆ.

ದರ್ಶನ್ ಮನೆಯ ಬಳಿ ಪೊಲೀಸ್​ ಭದ್ರತೆ

ಮನೆ ಮುಂದೆ ಬ್ಯಾನರ್ ಹಾಕಿ ಮನವಿ ಮಾಡಿರುವ ಸಾರಥಿ.

ಇದನ್ನೂ ಓದಿ: Roberrt Trailer: ಒಬ್ಬರ ಲೈಫಲ್ಲಿ ಹೀರೋ ಆಗ್ಬೇಕಂದ್ರೆ ಇನ್ನೊಬ್ಬರ ಲೈಫಲ್ಲಿ ವಿಲನ್ ಆಗ್ಲೇ ಬೇಕು, ರಾಬರ್ಟ್​ನಲ್ಲಿ ಅಬ್ಬರಿಸಿದ ದರ್ಶನ್

Follow Us
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು