AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ಒಂದೇ ರೂಮಿನಲ್ಲಿದ್ದ ಸಂಜನಾ-ರಾಗಿಣಿ ನಡುವೆ ಕಿರಿಕ್!

[lazy-load-videos-and-sticky-control id=”h1xRFcKuuKM”] ಬೆಂಗಳೂರು: ಸ್ಯಾಂಡಲ್‌ವುಡ್​ನಲ್ಲಿ ಡ್ರಗ್ಸ್ ಜಾಲದ ನಂಟು ಪ್ರಕರಣದ ಸಂಬಂಧ ಮಡಿವಾಳದಲ್ಲಿರುವ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಆರೋಪಿಗಳಾದ ಸಂಜನಾ ಮತ್ತು ರಾಗಿಣಿಗೆ ವಾಸ್ತವ್ಯ ಕಲ್ಪಿಸಲಾಗಿದೆ. ಇಬ್ಬರ ಮಧ್ಯೆ ಪುರಾತನ ಹಗೆತನ ಇದೆ ಎಂಬುದು ಈಗಾಗಲೇ ಜಗಜ್ಜಾಹೀರಾಗಿದೆ. ಇನ್ನು ನಿನ್ನೆ ಇಬ್ಬರೂ ನಟಿಮಣಿಯರು ಒಂದೇ ರೂಮಿನಲ್ಲಿರಬೇಕಾದ ಜರೂರತ್ತು ಎದುರಾಗಿದೆ. ಆ ವೇಳೆ ರೂಮ್‌ನಲ್ಲಿ ಲೈಟ್ ಆಫ್ ಮಾಡುವ ವಿಚಾರಕ್ಕೆ ಇಬ್ಬರೂ ಕಿರಿಕ್ ಮಾಡಿಕೊಂಡಿದ್ದಾರೆ. ನಿನ್ನೆ ತಡರಾತ್ರಿ ತನಗೆ ಎದೆನೋವು ಎಂದು ನಟಿ ರಾಗಿಣಿ ಹೇಳಿಕೊಂಡಿದ್ದಾರೆ. ತಕ್ಷಣವೇ ಸ್ಥಳದಲ್ಲಿದ್ದ […]

ರಾತ್ರಿ ಒಂದೇ ರೂಮಿನಲ್ಲಿದ್ದ ಸಂಜನಾ-ರಾಗಿಣಿ ನಡುವೆ ಕಿರಿಕ್!
ನಟಿಯರಾದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ
ಸಾಧು ಶ್ರೀನಾಥ್​
|

Updated on:Sep 09, 2020 | 10:58 AM

Share

[lazy-load-videos-and-sticky-control id=”h1xRFcKuuKM”]

ಬೆಂಗಳೂರು: ಸ್ಯಾಂಡಲ್‌ವುಡ್​ನಲ್ಲಿ ಡ್ರಗ್ಸ್ ಜಾಲದ ನಂಟು ಪ್ರಕರಣದ ಸಂಬಂಧ ಮಡಿವಾಳದಲ್ಲಿರುವ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಆರೋಪಿಗಳಾದ ಸಂಜನಾ ಮತ್ತು ರಾಗಿಣಿಗೆ ವಾಸ್ತವ್ಯ ಕಲ್ಪಿಸಲಾಗಿದೆ. ಇಬ್ಬರ ಮಧ್ಯೆ ಪುರಾತನ ಹಗೆತನ ಇದೆ ಎಂಬುದು ಈಗಾಗಲೇ ಜಗಜ್ಜಾಹೀರಾಗಿದೆ.

ಇನ್ನು ನಿನ್ನೆ ಇಬ್ಬರೂ ನಟಿಮಣಿಯರು ಒಂದೇ ರೂಮಿನಲ್ಲಿರಬೇಕಾದ ಜರೂರತ್ತು ಎದುರಾಗಿದೆ. ಆ ವೇಳೆ ರೂಮ್‌ನಲ್ಲಿ ಲೈಟ್ ಆಫ್ ಮಾಡುವ ವಿಚಾರಕ್ಕೆ ಇಬ್ಬರೂ ಕಿರಿಕ್ ಮಾಡಿಕೊಂಡಿದ್ದಾರೆ. ನಿನ್ನೆ ತಡರಾತ್ರಿ ತನಗೆ ಎದೆನೋವು ಎಂದು ನಟಿ ರಾಗಿಣಿ ಹೇಳಿಕೊಂಡಿದ್ದಾರೆ. ತಕ್ಷಣವೇ ಸ್ಥಳದಲ್ಲಿದ್ದ ವೈದ್ಯರಿಂದ ನಟಿ ರಾಗಿಣಿಗೆ ಚಿಕಿತ್ಸೆ ಕಲ್ಪಿಸಲಾಗಿದೆ. ಬಳಿಕ ಇಬ್ರೂ ಕೊಠಡಿಯಲ್ಲೇ ಪುಸ್ತಕ ಓದುತ್ತಾ ಕುಳಿತಿದ್ರು.

ಒಬ್ಬರಿಗೆ ನಿದ್ದೆ ಬಂದ ಹಿನ್ನೆಲೆ ಲೈಟ್ ಆಫ್ ಮಾಡಿದ್ದರು. ಲೈಟ್ ಆಫ್ ಮಾಡಿದ್ದಕ್ಕೆ ಮತ್ತೊಬ್ಬರು ಕ್ಯಾತೆ ತೆಗೆದಿದ್ದಾರೆ. ಅಗ ಇಬ್ಬರ ನಡುವೆ ವಾಕ್ಸಮರ ನಡೆದಿದೆ. ರಾಗಿಣಿ ಮತ್ತು ಸಂಜನಾ ಕೊಠಡಿಯೊಳಗೆ ಮಹಿಳಾ ಪೊಲೀಸ್ ಸಿಬ್ಬಂದಿಯೂ ವಾಸ್ತವ್ಯ ಹೂಡಿದ್ದಾರೆ. ಇಬ್ಬರ ನಡುವೆ ಒಬ್ಬರು ಲೇಡಿ ಇನ್ಸ್​ಪೆಕ್ಟರ್​ ಮತ್ತು ಕಾನ್ಸ್​ಟೇಬಲ್​ ಸಹ ಇದ್ದರು.

Published On - 10:09 am, Wed, 9 September 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ