AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ಒಂದೇ ರೂಮಿನಲ್ಲಿದ್ದ ಸಂಜನಾ-ರಾಗಿಣಿ ನಡುವೆ ಕಿರಿಕ್!

[lazy-load-videos-and-sticky-control id=”h1xRFcKuuKM”] ಬೆಂಗಳೂರು: ಸ್ಯಾಂಡಲ್‌ವುಡ್​ನಲ್ಲಿ ಡ್ರಗ್ಸ್ ಜಾಲದ ನಂಟು ಪ್ರಕರಣದ ಸಂಬಂಧ ಮಡಿವಾಳದಲ್ಲಿರುವ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಆರೋಪಿಗಳಾದ ಸಂಜನಾ ಮತ್ತು ರಾಗಿಣಿಗೆ ವಾಸ್ತವ್ಯ ಕಲ್ಪಿಸಲಾಗಿದೆ. ಇಬ್ಬರ ಮಧ್ಯೆ ಪುರಾತನ ಹಗೆತನ ಇದೆ ಎಂಬುದು ಈಗಾಗಲೇ ಜಗಜ್ಜಾಹೀರಾಗಿದೆ. ಇನ್ನು ನಿನ್ನೆ ಇಬ್ಬರೂ ನಟಿಮಣಿಯರು ಒಂದೇ ರೂಮಿನಲ್ಲಿರಬೇಕಾದ ಜರೂರತ್ತು ಎದುರಾಗಿದೆ. ಆ ವೇಳೆ ರೂಮ್‌ನಲ್ಲಿ ಲೈಟ್ ಆಫ್ ಮಾಡುವ ವಿಚಾರಕ್ಕೆ ಇಬ್ಬರೂ ಕಿರಿಕ್ ಮಾಡಿಕೊಂಡಿದ್ದಾರೆ. ನಿನ್ನೆ ತಡರಾತ್ರಿ ತನಗೆ ಎದೆನೋವು ಎಂದು ನಟಿ ರಾಗಿಣಿ ಹೇಳಿಕೊಂಡಿದ್ದಾರೆ. ತಕ್ಷಣವೇ ಸ್ಥಳದಲ್ಲಿದ್ದ […]

ರಾತ್ರಿ ಒಂದೇ ರೂಮಿನಲ್ಲಿದ್ದ ಸಂಜನಾ-ರಾಗಿಣಿ ನಡುವೆ ಕಿರಿಕ್!
ನಟಿಯರಾದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ
Follow us
ಸಾಧು ಶ್ರೀನಾಥ್​
|

Updated on:Sep 09, 2020 | 10:58 AM

[lazy-load-videos-and-sticky-control id=”h1xRFcKuuKM”]

ಬೆಂಗಳೂರು: ಸ್ಯಾಂಡಲ್‌ವುಡ್​ನಲ್ಲಿ ಡ್ರಗ್ಸ್ ಜಾಲದ ನಂಟು ಪ್ರಕರಣದ ಸಂಬಂಧ ಮಡಿವಾಳದಲ್ಲಿರುವ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಆರೋಪಿಗಳಾದ ಸಂಜನಾ ಮತ್ತು ರಾಗಿಣಿಗೆ ವಾಸ್ತವ್ಯ ಕಲ್ಪಿಸಲಾಗಿದೆ. ಇಬ್ಬರ ಮಧ್ಯೆ ಪುರಾತನ ಹಗೆತನ ಇದೆ ಎಂಬುದು ಈಗಾಗಲೇ ಜಗಜ್ಜಾಹೀರಾಗಿದೆ.

ಇನ್ನು ನಿನ್ನೆ ಇಬ್ಬರೂ ನಟಿಮಣಿಯರು ಒಂದೇ ರೂಮಿನಲ್ಲಿರಬೇಕಾದ ಜರೂರತ್ತು ಎದುರಾಗಿದೆ. ಆ ವೇಳೆ ರೂಮ್‌ನಲ್ಲಿ ಲೈಟ್ ಆಫ್ ಮಾಡುವ ವಿಚಾರಕ್ಕೆ ಇಬ್ಬರೂ ಕಿರಿಕ್ ಮಾಡಿಕೊಂಡಿದ್ದಾರೆ. ನಿನ್ನೆ ತಡರಾತ್ರಿ ತನಗೆ ಎದೆನೋವು ಎಂದು ನಟಿ ರಾಗಿಣಿ ಹೇಳಿಕೊಂಡಿದ್ದಾರೆ. ತಕ್ಷಣವೇ ಸ್ಥಳದಲ್ಲಿದ್ದ ವೈದ್ಯರಿಂದ ನಟಿ ರಾಗಿಣಿಗೆ ಚಿಕಿತ್ಸೆ ಕಲ್ಪಿಸಲಾಗಿದೆ. ಬಳಿಕ ಇಬ್ರೂ ಕೊಠಡಿಯಲ್ಲೇ ಪುಸ್ತಕ ಓದುತ್ತಾ ಕುಳಿತಿದ್ರು.

ಒಬ್ಬರಿಗೆ ನಿದ್ದೆ ಬಂದ ಹಿನ್ನೆಲೆ ಲೈಟ್ ಆಫ್ ಮಾಡಿದ್ದರು. ಲೈಟ್ ಆಫ್ ಮಾಡಿದ್ದಕ್ಕೆ ಮತ್ತೊಬ್ಬರು ಕ್ಯಾತೆ ತೆಗೆದಿದ್ದಾರೆ. ಅಗ ಇಬ್ಬರ ನಡುವೆ ವಾಕ್ಸಮರ ನಡೆದಿದೆ. ರಾಗಿಣಿ ಮತ್ತು ಸಂಜನಾ ಕೊಠಡಿಯೊಳಗೆ ಮಹಿಳಾ ಪೊಲೀಸ್ ಸಿಬ್ಬಂದಿಯೂ ವಾಸ್ತವ್ಯ ಹೂಡಿದ್ದಾರೆ. ಇಬ್ಬರ ನಡುವೆ ಒಬ್ಬರು ಲೇಡಿ ಇನ್ಸ್​ಪೆಕ್ಟರ್​ ಮತ್ತು ಕಾನ್ಸ್​ಟೇಬಲ್​ ಸಹ ಇದ್ದರು.

Published On - 10:09 am, Wed, 9 September 20

ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
Udupi Rains: ಉಡುಪಿಯಲ್ಲಿ ಮಳೆ ಆರ್ಭಟ: ಮಣಿಪಾಲ ರಸ್ತೆಯಲ್ಲಿ ಪ್ರವಾಹ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ಸಚಿವನಿಂದ ಪ್ರಾಸ್ತಾವಿಕ ಭಾಷಣ; ವೇದಿಕೆ ಮೇಲಿದ್ದವರು ಮಾತಿನಲ್ಲಿ ಬ್ಯೂಸಿ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ನಿರ್ಮಾಣ ಹಂತದ ನಾಡಪ್ರಭು ಕೆಂಪೇಗೌಡ ಲೇಔಟ್​ನಲ್ಲೂ ಜಲ ಪ್ರವಾಹ
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ಬೆಳಗ್ಗೆ ಸುರಿದ ಮಳೆಯಿಂದ ಮತ್ತಷ್ಟು ಹೆಚ್ಚಿದ ನೀರು, ಟ್ರಾಫಿಕ್ ಡೈವರ್ಟ್
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ರೈಲು ಹತ್ತುವ ಭರದಲ್ಲಿ ಪ್ರಯಾಣಿಕನನ್ನು ಕೆಳಗೆ ಬೀಳಿಸಿದ ವ್ಯಕ್ತಿ
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಜನ ನಿಶ್ಚಿಂತೆಯಿಂದ ಇರುವಂತೆ ಹೇಳಿ ಶಿವಕುಮಾರ್ ಹೊಸಪೇಟೆಗೆ ತೆರಳಿದರು
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ
ಕೋರ್ಟ್​ ಹಾಲಲ್ಲಿ ದರ್ಶನ್,ಪವಿತ್ರಾ ಅಕ್ಕ-ಪಕ್ಕ; ಹೊರಬರುವಾಗ ಅಪರೂಪದ ಘಟನೆ
ವಿಡಿಯೋ: ಡಿವೈಡರ್ ಹಾರಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್
ವಿಡಿಯೋ: ಡಿವೈಡರ್ ಹಾರಿ ಬೈಕ್​ಗೆ ಗುದ್ದಿ ಪಲ್ಟಿಯಾದ ಕೆಎಸ್​ಆರ್​ಟಿಸಿ ಬಸ್