AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ಒಂದೇ ರೂಮಿನಲ್ಲಿದ್ದ ಸಂಜನಾ-ರಾಗಿಣಿ ನಡುವೆ ಕಿರಿಕ್!

[lazy-load-videos-and-sticky-control id=”h1xRFcKuuKM”] ಬೆಂಗಳೂರು: ಸ್ಯಾಂಡಲ್‌ವುಡ್​ನಲ್ಲಿ ಡ್ರಗ್ಸ್ ಜಾಲದ ನಂಟು ಪ್ರಕರಣದ ಸಂಬಂಧ ಮಡಿವಾಳದಲ್ಲಿರುವ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಆರೋಪಿಗಳಾದ ಸಂಜನಾ ಮತ್ತು ರಾಗಿಣಿಗೆ ವಾಸ್ತವ್ಯ ಕಲ್ಪಿಸಲಾಗಿದೆ. ಇಬ್ಬರ ಮಧ್ಯೆ ಪುರಾತನ ಹಗೆತನ ಇದೆ ಎಂಬುದು ಈಗಾಗಲೇ ಜಗಜ್ಜಾಹೀರಾಗಿದೆ. ಇನ್ನು ನಿನ್ನೆ ಇಬ್ಬರೂ ನಟಿಮಣಿಯರು ಒಂದೇ ರೂಮಿನಲ್ಲಿರಬೇಕಾದ ಜರೂರತ್ತು ಎದುರಾಗಿದೆ. ಆ ವೇಳೆ ರೂಮ್‌ನಲ್ಲಿ ಲೈಟ್ ಆಫ್ ಮಾಡುವ ವಿಚಾರಕ್ಕೆ ಇಬ್ಬರೂ ಕಿರಿಕ್ ಮಾಡಿಕೊಂಡಿದ್ದಾರೆ. ನಿನ್ನೆ ತಡರಾತ್ರಿ ತನಗೆ ಎದೆನೋವು ಎಂದು ನಟಿ ರಾಗಿಣಿ ಹೇಳಿಕೊಂಡಿದ್ದಾರೆ. ತಕ್ಷಣವೇ ಸ್ಥಳದಲ್ಲಿದ್ದ […]

ರಾತ್ರಿ ಒಂದೇ ರೂಮಿನಲ್ಲಿದ್ದ ಸಂಜನಾ-ರಾಗಿಣಿ ನಡುವೆ ಕಿರಿಕ್!
ನಟಿಯರಾದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ
ಸಾಧು ಶ್ರೀನಾಥ್​
|

Updated on:Sep 09, 2020 | 10:58 AM

Share

[lazy-load-videos-and-sticky-control id=”h1xRFcKuuKM”]

ಬೆಂಗಳೂರು: ಸ್ಯಾಂಡಲ್‌ವುಡ್​ನಲ್ಲಿ ಡ್ರಗ್ಸ್ ಜಾಲದ ನಂಟು ಪ್ರಕರಣದ ಸಂಬಂಧ ಮಡಿವಾಳದಲ್ಲಿರುವ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಆರೋಪಿಗಳಾದ ಸಂಜನಾ ಮತ್ತು ರಾಗಿಣಿಗೆ ವಾಸ್ತವ್ಯ ಕಲ್ಪಿಸಲಾಗಿದೆ. ಇಬ್ಬರ ಮಧ್ಯೆ ಪುರಾತನ ಹಗೆತನ ಇದೆ ಎಂಬುದು ಈಗಾಗಲೇ ಜಗಜ್ಜಾಹೀರಾಗಿದೆ.

ಇನ್ನು ನಿನ್ನೆ ಇಬ್ಬರೂ ನಟಿಮಣಿಯರು ಒಂದೇ ರೂಮಿನಲ್ಲಿರಬೇಕಾದ ಜರೂರತ್ತು ಎದುರಾಗಿದೆ. ಆ ವೇಳೆ ರೂಮ್‌ನಲ್ಲಿ ಲೈಟ್ ಆಫ್ ಮಾಡುವ ವಿಚಾರಕ್ಕೆ ಇಬ್ಬರೂ ಕಿರಿಕ್ ಮಾಡಿಕೊಂಡಿದ್ದಾರೆ. ನಿನ್ನೆ ತಡರಾತ್ರಿ ತನಗೆ ಎದೆನೋವು ಎಂದು ನಟಿ ರಾಗಿಣಿ ಹೇಳಿಕೊಂಡಿದ್ದಾರೆ. ತಕ್ಷಣವೇ ಸ್ಥಳದಲ್ಲಿದ್ದ ವೈದ್ಯರಿಂದ ನಟಿ ರಾಗಿಣಿಗೆ ಚಿಕಿತ್ಸೆ ಕಲ್ಪಿಸಲಾಗಿದೆ. ಬಳಿಕ ಇಬ್ರೂ ಕೊಠಡಿಯಲ್ಲೇ ಪುಸ್ತಕ ಓದುತ್ತಾ ಕುಳಿತಿದ್ರು.

ಒಬ್ಬರಿಗೆ ನಿದ್ದೆ ಬಂದ ಹಿನ್ನೆಲೆ ಲೈಟ್ ಆಫ್ ಮಾಡಿದ್ದರು. ಲೈಟ್ ಆಫ್ ಮಾಡಿದ್ದಕ್ಕೆ ಮತ್ತೊಬ್ಬರು ಕ್ಯಾತೆ ತೆಗೆದಿದ್ದಾರೆ. ಅಗ ಇಬ್ಬರ ನಡುವೆ ವಾಕ್ಸಮರ ನಡೆದಿದೆ. ರಾಗಿಣಿ ಮತ್ತು ಸಂಜನಾ ಕೊಠಡಿಯೊಳಗೆ ಮಹಿಳಾ ಪೊಲೀಸ್ ಸಿಬ್ಬಂದಿಯೂ ವಾಸ್ತವ್ಯ ಹೂಡಿದ್ದಾರೆ. ಇಬ್ಬರ ನಡುವೆ ಒಬ್ಬರು ಲೇಡಿ ಇನ್ಸ್​ಪೆಕ್ಟರ್​ ಮತ್ತು ಕಾನ್ಸ್​ಟೇಬಲ್​ ಸಹ ಇದ್ದರು.

Published On - 10:09 am, Wed, 9 September 20

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ