AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ಒಂದೇ ರೂಮಿನಲ್ಲಿದ್ದ ಸಂಜನಾ-ರಾಗಿಣಿ ನಡುವೆ ಕಿರಿಕ್!

[lazy-load-videos-and-sticky-control id=”h1xRFcKuuKM”] ಬೆಂಗಳೂರು: ಸ್ಯಾಂಡಲ್‌ವುಡ್​ನಲ್ಲಿ ಡ್ರಗ್ಸ್ ಜಾಲದ ನಂಟು ಪ್ರಕರಣದ ಸಂಬಂಧ ಮಡಿವಾಳದಲ್ಲಿರುವ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಆರೋಪಿಗಳಾದ ಸಂಜನಾ ಮತ್ತು ರಾಗಿಣಿಗೆ ವಾಸ್ತವ್ಯ ಕಲ್ಪಿಸಲಾಗಿದೆ. ಇಬ್ಬರ ಮಧ್ಯೆ ಪುರಾತನ ಹಗೆತನ ಇದೆ ಎಂಬುದು ಈಗಾಗಲೇ ಜಗಜ್ಜಾಹೀರಾಗಿದೆ. ಇನ್ನು ನಿನ್ನೆ ಇಬ್ಬರೂ ನಟಿಮಣಿಯರು ಒಂದೇ ರೂಮಿನಲ್ಲಿರಬೇಕಾದ ಜರೂರತ್ತು ಎದುರಾಗಿದೆ. ಆ ವೇಳೆ ರೂಮ್‌ನಲ್ಲಿ ಲೈಟ್ ಆಫ್ ಮಾಡುವ ವಿಚಾರಕ್ಕೆ ಇಬ್ಬರೂ ಕಿರಿಕ್ ಮಾಡಿಕೊಂಡಿದ್ದಾರೆ. ನಿನ್ನೆ ತಡರಾತ್ರಿ ತನಗೆ ಎದೆನೋವು ಎಂದು ನಟಿ ರಾಗಿಣಿ ಹೇಳಿಕೊಂಡಿದ್ದಾರೆ. ತಕ್ಷಣವೇ ಸ್ಥಳದಲ್ಲಿದ್ದ […]

ರಾತ್ರಿ ಒಂದೇ ರೂಮಿನಲ್ಲಿದ್ದ ಸಂಜನಾ-ರಾಗಿಣಿ ನಡುವೆ ಕಿರಿಕ್!
ನಟಿಯರಾದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 09, 2020 | 10:58 AM

Share

[lazy-load-videos-and-sticky-control id=”h1xRFcKuuKM”]

ಬೆಂಗಳೂರು: ಸ್ಯಾಂಡಲ್‌ವುಡ್​ನಲ್ಲಿ ಡ್ರಗ್ಸ್ ಜಾಲದ ನಂಟು ಪ್ರಕರಣದ ಸಂಬಂಧ ಮಡಿವಾಳದಲ್ಲಿರುವ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಆರೋಪಿಗಳಾದ ಸಂಜನಾ ಮತ್ತು ರಾಗಿಣಿಗೆ ವಾಸ್ತವ್ಯ ಕಲ್ಪಿಸಲಾಗಿದೆ. ಇಬ್ಬರ ಮಧ್ಯೆ ಪುರಾತನ ಹಗೆತನ ಇದೆ ಎಂಬುದು ಈಗಾಗಲೇ ಜಗಜ್ಜಾಹೀರಾಗಿದೆ.

ಇನ್ನು ನಿನ್ನೆ ಇಬ್ಬರೂ ನಟಿಮಣಿಯರು ಒಂದೇ ರೂಮಿನಲ್ಲಿರಬೇಕಾದ ಜರೂರತ್ತು ಎದುರಾಗಿದೆ. ಆ ವೇಳೆ ರೂಮ್‌ನಲ್ಲಿ ಲೈಟ್ ಆಫ್ ಮಾಡುವ ವಿಚಾರಕ್ಕೆ ಇಬ್ಬರೂ ಕಿರಿಕ್ ಮಾಡಿಕೊಂಡಿದ್ದಾರೆ. ನಿನ್ನೆ ತಡರಾತ್ರಿ ತನಗೆ ಎದೆನೋವು ಎಂದು ನಟಿ ರಾಗಿಣಿ ಹೇಳಿಕೊಂಡಿದ್ದಾರೆ. ತಕ್ಷಣವೇ ಸ್ಥಳದಲ್ಲಿದ್ದ ವೈದ್ಯರಿಂದ ನಟಿ ರಾಗಿಣಿಗೆ ಚಿಕಿತ್ಸೆ ಕಲ್ಪಿಸಲಾಗಿದೆ. ಬಳಿಕ ಇಬ್ರೂ ಕೊಠಡಿಯಲ್ಲೇ ಪುಸ್ತಕ ಓದುತ್ತಾ ಕುಳಿತಿದ್ರು.

ಒಬ್ಬರಿಗೆ ನಿದ್ದೆ ಬಂದ ಹಿನ್ನೆಲೆ ಲೈಟ್ ಆಫ್ ಮಾಡಿದ್ದರು. ಲೈಟ್ ಆಫ್ ಮಾಡಿದ್ದಕ್ಕೆ ಮತ್ತೊಬ್ಬರು ಕ್ಯಾತೆ ತೆಗೆದಿದ್ದಾರೆ. ಅಗ ಇಬ್ಬರ ನಡುವೆ ವಾಕ್ಸಮರ ನಡೆದಿದೆ. ರಾಗಿಣಿ ಮತ್ತು ಸಂಜನಾ ಕೊಠಡಿಯೊಳಗೆ ಮಹಿಳಾ ಪೊಲೀಸ್ ಸಿಬ್ಬಂದಿಯೂ ವಾಸ್ತವ್ಯ ಹೂಡಿದ್ದಾರೆ. ಇಬ್ಬರ ನಡುವೆ ಒಬ್ಬರು ಲೇಡಿ ಇನ್ಸ್​ಪೆಕ್ಟರ್​ ಮತ್ತು ಕಾನ್ಸ್​ಟೇಬಲ್​ ಸಹ ಇದ್ದರು.

Published On - 10:09 am, Wed, 9 September 20

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ