AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ಒಂದೇ ರೂಮಿನಲ್ಲಿದ್ದ ಸಂಜನಾ-ರಾಗಿಣಿ ನಡುವೆ ಕಿರಿಕ್!

[lazy-load-videos-and-sticky-control id=”h1xRFcKuuKM”] ಬೆಂಗಳೂರು: ಸ್ಯಾಂಡಲ್‌ವುಡ್​ನಲ್ಲಿ ಡ್ರಗ್ಸ್ ಜಾಲದ ನಂಟು ಪ್ರಕರಣದ ಸಂಬಂಧ ಮಡಿವಾಳದಲ್ಲಿರುವ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಆರೋಪಿಗಳಾದ ಸಂಜನಾ ಮತ್ತು ರಾಗಿಣಿಗೆ ವಾಸ್ತವ್ಯ ಕಲ್ಪಿಸಲಾಗಿದೆ. ಇಬ್ಬರ ಮಧ್ಯೆ ಪುರಾತನ ಹಗೆತನ ಇದೆ ಎಂಬುದು ಈಗಾಗಲೇ ಜಗಜ್ಜಾಹೀರಾಗಿದೆ. ಇನ್ನು ನಿನ್ನೆ ಇಬ್ಬರೂ ನಟಿಮಣಿಯರು ಒಂದೇ ರೂಮಿನಲ್ಲಿರಬೇಕಾದ ಜರೂರತ್ತು ಎದುರಾಗಿದೆ. ಆ ವೇಳೆ ರೂಮ್‌ನಲ್ಲಿ ಲೈಟ್ ಆಫ್ ಮಾಡುವ ವಿಚಾರಕ್ಕೆ ಇಬ್ಬರೂ ಕಿರಿಕ್ ಮಾಡಿಕೊಂಡಿದ್ದಾರೆ. ನಿನ್ನೆ ತಡರಾತ್ರಿ ತನಗೆ ಎದೆನೋವು ಎಂದು ನಟಿ ರಾಗಿಣಿ ಹೇಳಿಕೊಂಡಿದ್ದಾರೆ. ತಕ್ಷಣವೇ ಸ್ಥಳದಲ್ಲಿದ್ದ […]

ರಾತ್ರಿ ಒಂದೇ ರೂಮಿನಲ್ಲಿದ್ದ ಸಂಜನಾ-ರಾಗಿಣಿ ನಡುವೆ ಕಿರಿಕ್!
ನಟಿಯರಾದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ
ಸಾಧು ಶ್ರೀನಾಥ್​
|

Updated on:Sep 09, 2020 | 10:58 AM

Share

[lazy-load-videos-and-sticky-control id=”h1xRFcKuuKM”]

ಬೆಂಗಳೂರು: ಸ್ಯಾಂಡಲ್‌ವುಡ್​ನಲ್ಲಿ ಡ್ರಗ್ಸ್ ಜಾಲದ ನಂಟು ಪ್ರಕರಣದ ಸಂಬಂಧ ಮಡಿವಾಳದಲ್ಲಿರುವ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಆರೋಪಿಗಳಾದ ಸಂಜನಾ ಮತ್ತು ರಾಗಿಣಿಗೆ ವಾಸ್ತವ್ಯ ಕಲ್ಪಿಸಲಾಗಿದೆ. ಇಬ್ಬರ ಮಧ್ಯೆ ಪುರಾತನ ಹಗೆತನ ಇದೆ ಎಂಬುದು ಈಗಾಗಲೇ ಜಗಜ್ಜಾಹೀರಾಗಿದೆ.

ಇನ್ನು ನಿನ್ನೆ ಇಬ್ಬರೂ ನಟಿಮಣಿಯರು ಒಂದೇ ರೂಮಿನಲ್ಲಿರಬೇಕಾದ ಜರೂರತ್ತು ಎದುರಾಗಿದೆ. ಆ ವೇಳೆ ರೂಮ್‌ನಲ್ಲಿ ಲೈಟ್ ಆಫ್ ಮಾಡುವ ವಿಚಾರಕ್ಕೆ ಇಬ್ಬರೂ ಕಿರಿಕ್ ಮಾಡಿಕೊಂಡಿದ್ದಾರೆ. ನಿನ್ನೆ ತಡರಾತ್ರಿ ತನಗೆ ಎದೆನೋವು ಎಂದು ನಟಿ ರಾಗಿಣಿ ಹೇಳಿಕೊಂಡಿದ್ದಾರೆ. ತಕ್ಷಣವೇ ಸ್ಥಳದಲ್ಲಿದ್ದ ವೈದ್ಯರಿಂದ ನಟಿ ರಾಗಿಣಿಗೆ ಚಿಕಿತ್ಸೆ ಕಲ್ಪಿಸಲಾಗಿದೆ. ಬಳಿಕ ಇಬ್ರೂ ಕೊಠಡಿಯಲ್ಲೇ ಪುಸ್ತಕ ಓದುತ್ತಾ ಕುಳಿತಿದ್ರು.

ಒಬ್ಬರಿಗೆ ನಿದ್ದೆ ಬಂದ ಹಿನ್ನೆಲೆ ಲೈಟ್ ಆಫ್ ಮಾಡಿದ್ದರು. ಲೈಟ್ ಆಫ್ ಮಾಡಿದ್ದಕ್ಕೆ ಮತ್ತೊಬ್ಬರು ಕ್ಯಾತೆ ತೆಗೆದಿದ್ದಾರೆ. ಅಗ ಇಬ್ಬರ ನಡುವೆ ವಾಕ್ಸಮರ ನಡೆದಿದೆ. ರಾಗಿಣಿ ಮತ್ತು ಸಂಜನಾ ಕೊಠಡಿಯೊಳಗೆ ಮಹಿಳಾ ಪೊಲೀಸ್ ಸಿಬ್ಬಂದಿಯೂ ವಾಸ್ತವ್ಯ ಹೂಡಿದ್ದಾರೆ. ಇಬ್ಬರ ನಡುವೆ ಒಬ್ಬರು ಲೇಡಿ ಇನ್ಸ್​ಪೆಕ್ಟರ್​ ಮತ್ತು ಕಾನ್ಸ್​ಟೇಬಲ್​ ಸಹ ಇದ್ದರು.

Published On - 10:09 am, Wed, 9 September 20

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್