AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರಿ ಒಂದೇ ರೂಮಿನಲ್ಲಿದ್ದ ಸಂಜನಾ-ರಾಗಿಣಿ ನಡುವೆ ಕಿರಿಕ್!

[lazy-load-videos-and-sticky-control id=”h1xRFcKuuKM”] ಬೆಂಗಳೂರು: ಸ್ಯಾಂಡಲ್‌ವುಡ್​ನಲ್ಲಿ ಡ್ರಗ್ಸ್ ಜಾಲದ ನಂಟು ಪ್ರಕರಣದ ಸಂಬಂಧ ಮಡಿವಾಳದಲ್ಲಿರುವ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಆರೋಪಿಗಳಾದ ಸಂಜನಾ ಮತ್ತು ರಾಗಿಣಿಗೆ ವಾಸ್ತವ್ಯ ಕಲ್ಪಿಸಲಾಗಿದೆ. ಇಬ್ಬರ ಮಧ್ಯೆ ಪುರಾತನ ಹಗೆತನ ಇದೆ ಎಂಬುದು ಈಗಾಗಲೇ ಜಗಜ್ಜಾಹೀರಾಗಿದೆ. ಇನ್ನು ನಿನ್ನೆ ಇಬ್ಬರೂ ನಟಿಮಣಿಯರು ಒಂದೇ ರೂಮಿನಲ್ಲಿರಬೇಕಾದ ಜರೂರತ್ತು ಎದುರಾಗಿದೆ. ಆ ವೇಳೆ ರೂಮ್‌ನಲ್ಲಿ ಲೈಟ್ ಆಫ್ ಮಾಡುವ ವಿಚಾರಕ್ಕೆ ಇಬ್ಬರೂ ಕಿರಿಕ್ ಮಾಡಿಕೊಂಡಿದ್ದಾರೆ. ನಿನ್ನೆ ತಡರಾತ್ರಿ ತನಗೆ ಎದೆನೋವು ಎಂದು ನಟಿ ರಾಗಿಣಿ ಹೇಳಿಕೊಂಡಿದ್ದಾರೆ. ತಕ್ಷಣವೇ ಸ್ಥಳದಲ್ಲಿದ್ದ […]

ರಾತ್ರಿ ಒಂದೇ ರೂಮಿನಲ್ಲಿದ್ದ ಸಂಜನಾ-ರಾಗಿಣಿ ನಡುವೆ ಕಿರಿಕ್!
ನಟಿಯರಾದ ಸಂಜನಾ ಗಲ್ರಾನಿ ಮತ್ತು ರಾಗಿಣಿ ದ್ವಿವೇದಿ
ಸಾಧು ಶ್ರೀನಾಥ್​
|

Updated on:Sep 09, 2020 | 10:58 AM

Share

[lazy-load-videos-and-sticky-control id=”h1xRFcKuuKM”]

ಬೆಂಗಳೂರು: ಸ್ಯಾಂಡಲ್‌ವುಡ್​ನಲ್ಲಿ ಡ್ರಗ್ಸ್ ಜಾಲದ ನಂಟು ಪ್ರಕರಣದ ಸಂಬಂಧ ಮಡಿವಾಳದಲ್ಲಿರುವ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಆರೋಪಿಗಳಾದ ಸಂಜನಾ ಮತ್ತು ರಾಗಿಣಿಗೆ ವಾಸ್ತವ್ಯ ಕಲ್ಪಿಸಲಾಗಿದೆ. ಇಬ್ಬರ ಮಧ್ಯೆ ಪುರಾತನ ಹಗೆತನ ಇದೆ ಎಂಬುದು ಈಗಾಗಲೇ ಜಗಜ್ಜಾಹೀರಾಗಿದೆ.

ಇನ್ನು ನಿನ್ನೆ ಇಬ್ಬರೂ ನಟಿಮಣಿಯರು ಒಂದೇ ರೂಮಿನಲ್ಲಿರಬೇಕಾದ ಜರೂರತ್ತು ಎದುರಾಗಿದೆ. ಆ ವೇಳೆ ರೂಮ್‌ನಲ್ಲಿ ಲೈಟ್ ಆಫ್ ಮಾಡುವ ವಿಚಾರಕ್ಕೆ ಇಬ್ಬರೂ ಕಿರಿಕ್ ಮಾಡಿಕೊಂಡಿದ್ದಾರೆ. ನಿನ್ನೆ ತಡರಾತ್ರಿ ತನಗೆ ಎದೆನೋವು ಎಂದು ನಟಿ ರಾಗಿಣಿ ಹೇಳಿಕೊಂಡಿದ್ದಾರೆ. ತಕ್ಷಣವೇ ಸ್ಥಳದಲ್ಲಿದ್ದ ವೈದ್ಯರಿಂದ ನಟಿ ರಾಗಿಣಿಗೆ ಚಿಕಿತ್ಸೆ ಕಲ್ಪಿಸಲಾಗಿದೆ. ಬಳಿಕ ಇಬ್ರೂ ಕೊಠಡಿಯಲ್ಲೇ ಪುಸ್ತಕ ಓದುತ್ತಾ ಕುಳಿತಿದ್ರು.

ಒಬ್ಬರಿಗೆ ನಿದ್ದೆ ಬಂದ ಹಿನ್ನೆಲೆ ಲೈಟ್ ಆಫ್ ಮಾಡಿದ್ದರು. ಲೈಟ್ ಆಫ್ ಮಾಡಿದ್ದಕ್ಕೆ ಮತ್ತೊಬ್ಬರು ಕ್ಯಾತೆ ತೆಗೆದಿದ್ದಾರೆ. ಅಗ ಇಬ್ಬರ ನಡುವೆ ವಾಕ್ಸಮರ ನಡೆದಿದೆ. ರಾಗಿಣಿ ಮತ್ತು ಸಂಜನಾ ಕೊಠಡಿಯೊಳಗೆ ಮಹಿಳಾ ಪೊಲೀಸ್ ಸಿಬ್ಬಂದಿಯೂ ವಾಸ್ತವ್ಯ ಹೂಡಿದ್ದಾರೆ. ಇಬ್ಬರ ನಡುವೆ ಒಬ್ಬರು ಲೇಡಿ ಇನ್ಸ್​ಪೆಕ್ಟರ್​ ಮತ್ತು ಕಾನ್ಸ್​ಟೇಬಲ್​ ಸಹ ಇದ್ದರು.

Published On - 10:09 am, Wed, 9 September 20

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್