AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UB ವೆಂಕಟೇಶ್ ಪುತ್ರನಿಂದ ಸಂಜನಾ ಅಕೌಂಟ್​ಗೆ ಲಕ್ಷಗಟ್ಟಲೆ ಹಣ ವರ್ಗ: ಯಾಕೆ? ಕೇಳಿತು CCB

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ ರಾಯಲ್ ಮೀನಾಕ್ಷಿ‌ ಮಾಲ್ ಮಾಲೀಕ, ಕಾಂಗ್ರೆಸ್ ಎಂಎಲ್​ಸಿ UB ವೆಂಕಟೇಶ್ ಪುತ್ರನನ್ನು ಸಿಸಿಬಿ ವಿಚಾರಣೆಗೊಳಪಡಿಸಿದ್ದು, ಪ್ರಕರಣದಲ್ಲಿ ಟ್ವಿಸ್ಟ್ ಸಿಕ್ಕಿದೆ. ಬೆಂಗಳೂರಿನ ಚಾಮರಾಜಪೇಟೆಯ ಕಚೇರಿಯಲ್ಲಿ ಸಿಸಿಬಿ ಅಧಿಕಾರಿಗಳಿಂದ ವಿಚಾರಣೆ ವೇಳೆ ಕಾಂಗ್ರೆಸ್ ಎಂಎಲ್​ಸಿ ವೆಂಕಟೇಶ್ ಪುತ್ರ ವಿ.ಗಣೇಶ್ ರಾವ್, ಡ್ರಗ್ಸ್​ ಕೇಸ್​ನಲ್ಲಿ ಜೈಲುಪಾಲಾಗಿರುವ ನಟಿ ಸಂಜನಾ ಗಲ್ರಾನಿಗೆ ಆಪ್ತ ಎಂದು ತಿಳಿದುಬಂದಿದೆ. ಜೊತೆಗೆ, ನಟಿ ಸಂಜನಾ ಅಕೌಂಟ್​ನಿಂದ ಲಕ್ಷ ಲಕ್ಷ ಹಣ ವಿ. ಗಣೇಶ್ ರಾವ್ ಅಕೌಂಟ್​ಗೆ ವರ್ಗಾವಣೆಯಾಗಿರುವುದನ್ನು […]

UB ವೆಂಕಟೇಶ್ ಪುತ್ರನಿಂದ ಸಂಜನಾ ಅಕೌಂಟ್​ಗೆ ಲಕ್ಷಗಟ್ಟಲೆ ಹಣ ವರ್ಗ: ಯಾಕೆ? ಕೇಳಿತು CCB
ಸಾಧು ಶ್ರೀನಾಥ್​
| Edited By: |

Updated on: Oct 21, 2020 | 4:43 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ ರಾಯಲ್ ಮೀನಾಕ್ಷಿ‌ ಮಾಲ್ ಮಾಲೀಕ, ಕಾಂಗ್ರೆಸ್ ಎಂಎಲ್​ಸಿ UB ವೆಂಕಟೇಶ್ ಪುತ್ರನನ್ನು ಸಿಸಿಬಿ ವಿಚಾರಣೆಗೊಳಪಡಿಸಿದ್ದು, ಪ್ರಕರಣದಲ್ಲಿ ಟ್ವಿಸ್ಟ್ ಸಿಕ್ಕಿದೆ.

ಬೆಂಗಳೂರಿನ ಚಾಮರಾಜಪೇಟೆಯ ಕಚೇರಿಯಲ್ಲಿ ಸಿಸಿಬಿ ಅಧಿಕಾರಿಗಳಿಂದ ವಿಚಾರಣೆ ವೇಳೆ ಕಾಂಗ್ರೆಸ್ ಎಂಎಲ್​ಸಿ ವೆಂಕಟೇಶ್ ಪುತ್ರ ವಿ.ಗಣೇಶ್ ರಾವ್, ಡ್ರಗ್ಸ್​ ಕೇಸ್​ನಲ್ಲಿ ಜೈಲುಪಾಲಾಗಿರುವ ನಟಿ ಸಂಜನಾ ಗಲ್ರಾನಿಗೆ ಆಪ್ತ ಎಂದು ತಿಳಿದುಬಂದಿದೆ. ಜೊತೆಗೆ, ನಟಿ ಸಂಜನಾ ಅಕೌಂಟ್​ನಿಂದ ಲಕ್ಷ ಲಕ್ಷ ಹಣ ವಿ. ಗಣೇಶ್ ರಾವ್ ಅಕೌಂಟ್​ಗೆ ವರ್ಗಾವಣೆಯಾಗಿರುವುದನ್ನು ಸಿಸಿಬಿ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ಯಾವ ವಿಚಾರಕ್ಕೆ ನಟಿ ಸಂಜನಾ ನಿಮಗೆ ಹಣ ಕಳುಹಿಸಿದ್ದಳು? ನಿಮ್ಮ ಮತ್ತು ಸಂಜನಾ ನಡುವೆ ಏನೆಲ್ಲಾ ವ್ಯವಹಾರ ನಡೆದಿದೆ? ಎಂದು ವಿಚಾರಣೆ ವೇಳೆ ಸಿಸಿಬಿ ಅಧಿಕಾರಿಗಳು ವಿ.ಗಣೇಶ್ ರಾವ್ ಅವರನ್ನು ಪ್ರಶ್ನಿಸಿದ್ದಾರೆ.

ಸ್ಯಾಂಡಲ್​ವುಡ್​ Drugs ಜಾಲ: ರಾಯಲ್ ಮೀನಾಕ್ಷಿ‌ ಮಾಲ್ ಮಾಲೀಕನಿಗೆ CCB ಬುಲಾವ್​

ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಬಳ್ಳಾರಿ ಗಲಭೆ ಖಂಡಿಸಿ ಬಿಜೆಪಿಯಿಂದ ಸಮರ: ಜ 17ರಂದು ಪ್ರತಿಭಟನೆ ಎಂದ ರೆಡ್ಡಿ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಪ್ರೀತಿ ಮಾಡಲು ಒಪ್ಪದಿದ್ದಕ್ಕೆ ಬೆಂಗಳೂರಿನ ಹುಡುಗಿಗೆ ಕೊಲೆ ಬೆದರಿಕೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಮನೆ ಕಟ್ಟಲು ಅಡಿಪಾಯ ತೆಗೆಯುವಾಗ ವೇಳೆ ನಿಧಿ ಪತ್ತೆ
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ