AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UB ವೆಂಕಟೇಶ್ ಪುತ್ರನಿಂದ ಸಂಜನಾ ಅಕೌಂಟ್​ಗೆ ಲಕ್ಷಗಟ್ಟಲೆ ಹಣ ವರ್ಗ: ಯಾಕೆ? ಕೇಳಿತು CCB

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ ರಾಯಲ್ ಮೀನಾಕ್ಷಿ‌ ಮಾಲ್ ಮಾಲೀಕ, ಕಾಂಗ್ರೆಸ್ ಎಂಎಲ್​ಸಿ UB ವೆಂಕಟೇಶ್ ಪುತ್ರನನ್ನು ಸಿಸಿಬಿ ವಿಚಾರಣೆಗೊಳಪಡಿಸಿದ್ದು, ಪ್ರಕರಣದಲ್ಲಿ ಟ್ವಿಸ್ಟ್ ಸಿಕ್ಕಿದೆ. ಬೆಂಗಳೂರಿನ ಚಾಮರಾಜಪೇಟೆಯ ಕಚೇರಿಯಲ್ಲಿ ಸಿಸಿಬಿ ಅಧಿಕಾರಿಗಳಿಂದ ವಿಚಾರಣೆ ವೇಳೆ ಕಾಂಗ್ರೆಸ್ ಎಂಎಲ್​ಸಿ ವೆಂಕಟೇಶ್ ಪುತ್ರ ವಿ.ಗಣೇಶ್ ರಾವ್, ಡ್ರಗ್ಸ್​ ಕೇಸ್​ನಲ್ಲಿ ಜೈಲುಪಾಲಾಗಿರುವ ನಟಿ ಸಂಜನಾ ಗಲ್ರಾನಿಗೆ ಆಪ್ತ ಎಂದು ತಿಳಿದುಬಂದಿದೆ. ಜೊತೆಗೆ, ನಟಿ ಸಂಜನಾ ಅಕೌಂಟ್​ನಿಂದ ಲಕ್ಷ ಲಕ್ಷ ಹಣ ವಿ. ಗಣೇಶ್ ರಾವ್ ಅಕೌಂಟ್​ಗೆ ವರ್ಗಾವಣೆಯಾಗಿರುವುದನ್ನು […]

UB ವೆಂಕಟೇಶ್ ಪುತ್ರನಿಂದ ಸಂಜನಾ ಅಕೌಂಟ್​ಗೆ ಲಕ್ಷಗಟ್ಟಲೆ ಹಣ ವರ್ಗ: ಯಾಕೆ? ಕೇಳಿತು CCB
ಸಾಧು ಶ್ರೀನಾಥ್​
| Edited By: |

Updated on: Oct 21, 2020 | 4:43 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ ರಾಯಲ್ ಮೀನಾಕ್ಷಿ‌ ಮಾಲ್ ಮಾಲೀಕ, ಕಾಂಗ್ರೆಸ್ ಎಂಎಲ್​ಸಿ UB ವೆಂಕಟೇಶ್ ಪುತ್ರನನ್ನು ಸಿಸಿಬಿ ವಿಚಾರಣೆಗೊಳಪಡಿಸಿದ್ದು, ಪ್ರಕರಣದಲ್ಲಿ ಟ್ವಿಸ್ಟ್ ಸಿಕ್ಕಿದೆ.

ಬೆಂಗಳೂರಿನ ಚಾಮರಾಜಪೇಟೆಯ ಕಚೇರಿಯಲ್ಲಿ ಸಿಸಿಬಿ ಅಧಿಕಾರಿಗಳಿಂದ ವಿಚಾರಣೆ ವೇಳೆ ಕಾಂಗ್ರೆಸ್ ಎಂಎಲ್​ಸಿ ವೆಂಕಟೇಶ್ ಪುತ್ರ ವಿ.ಗಣೇಶ್ ರಾವ್, ಡ್ರಗ್ಸ್​ ಕೇಸ್​ನಲ್ಲಿ ಜೈಲುಪಾಲಾಗಿರುವ ನಟಿ ಸಂಜನಾ ಗಲ್ರಾನಿಗೆ ಆಪ್ತ ಎಂದು ತಿಳಿದುಬಂದಿದೆ. ಜೊತೆಗೆ, ನಟಿ ಸಂಜನಾ ಅಕೌಂಟ್​ನಿಂದ ಲಕ್ಷ ಲಕ್ಷ ಹಣ ವಿ. ಗಣೇಶ್ ರಾವ್ ಅಕೌಂಟ್​ಗೆ ವರ್ಗಾವಣೆಯಾಗಿರುವುದನ್ನು ಸಿಸಿಬಿ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ಯಾವ ವಿಚಾರಕ್ಕೆ ನಟಿ ಸಂಜನಾ ನಿಮಗೆ ಹಣ ಕಳುಹಿಸಿದ್ದಳು? ನಿಮ್ಮ ಮತ್ತು ಸಂಜನಾ ನಡುವೆ ಏನೆಲ್ಲಾ ವ್ಯವಹಾರ ನಡೆದಿದೆ? ಎಂದು ವಿಚಾರಣೆ ವೇಳೆ ಸಿಸಿಬಿ ಅಧಿಕಾರಿಗಳು ವಿ.ಗಣೇಶ್ ರಾವ್ ಅವರನ್ನು ಪ್ರಶ್ನಿಸಿದ್ದಾರೆ.

ಸ್ಯಾಂಡಲ್​ವುಡ್​ Drugs ಜಾಲ: ರಾಯಲ್ ಮೀನಾಕ್ಷಿ‌ ಮಾಲ್ ಮಾಲೀಕನಿಗೆ CCB ಬುಲಾವ್​

Follow Us
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ