AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UB ವೆಂಕಟೇಶ್ ಪುತ್ರನಿಂದ ಸಂಜನಾ ಅಕೌಂಟ್​ಗೆ ಲಕ್ಷಗಟ್ಟಲೆ ಹಣ ವರ್ಗ: ಯಾಕೆ? ಕೇಳಿತು CCB

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ ರಾಯಲ್ ಮೀನಾಕ್ಷಿ‌ ಮಾಲ್ ಮಾಲೀಕ, ಕಾಂಗ್ರೆಸ್ ಎಂಎಲ್​ಸಿ UB ವೆಂಕಟೇಶ್ ಪುತ್ರನನ್ನು ಸಿಸಿಬಿ ವಿಚಾರಣೆಗೊಳಪಡಿಸಿದ್ದು, ಪ್ರಕರಣದಲ್ಲಿ ಟ್ವಿಸ್ಟ್ ಸಿಕ್ಕಿದೆ. ಬೆಂಗಳೂರಿನ ಚಾಮರಾಜಪೇಟೆಯ ಕಚೇರಿಯಲ್ಲಿ ಸಿಸಿಬಿ ಅಧಿಕಾರಿಗಳಿಂದ ವಿಚಾರಣೆ ವೇಳೆ ಕಾಂಗ್ರೆಸ್ ಎಂಎಲ್​ಸಿ ವೆಂಕಟೇಶ್ ಪುತ್ರ ವಿ.ಗಣೇಶ್ ರಾವ್, ಡ್ರಗ್ಸ್​ ಕೇಸ್​ನಲ್ಲಿ ಜೈಲುಪಾಲಾಗಿರುವ ನಟಿ ಸಂಜನಾ ಗಲ್ರಾನಿಗೆ ಆಪ್ತ ಎಂದು ತಿಳಿದುಬಂದಿದೆ. ಜೊತೆಗೆ, ನಟಿ ಸಂಜನಾ ಅಕೌಂಟ್​ನಿಂದ ಲಕ್ಷ ಲಕ್ಷ ಹಣ ವಿ. ಗಣೇಶ್ ರಾವ್ ಅಕೌಂಟ್​ಗೆ ವರ್ಗಾವಣೆಯಾಗಿರುವುದನ್ನು […]

UB ವೆಂಕಟೇಶ್ ಪುತ್ರನಿಂದ ಸಂಜನಾ ಅಕೌಂಟ್​ಗೆ ಲಕ್ಷಗಟ್ಟಲೆ ಹಣ ವರ್ಗ: ಯಾಕೆ? ಕೇಳಿತು CCB
ಸಾಧು ಶ್ರೀನಾಥ್​
| Edited By: |

Updated on: Oct 21, 2020 | 4:43 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ ರಾಯಲ್ ಮೀನಾಕ್ಷಿ‌ ಮಾಲ್ ಮಾಲೀಕ, ಕಾಂಗ್ರೆಸ್ ಎಂಎಲ್​ಸಿ UB ವೆಂಕಟೇಶ್ ಪುತ್ರನನ್ನು ಸಿಸಿಬಿ ವಿಚಾರಣೆಗೊಳಪಡಿಸಿದ್ದು, ಪ್ರಕರಣದಲ್ಲಿ ಟ್ವಿಸ್ಟ್ ಸಿಕ್ಕಿದೆ.

ಬೆಂಗಳೂರಿನ ಚಾಮರಾಜಪೇಟೆಯ ಕಚೇರಿಯಲ್ಲಿ ಸಿಸಿಬಿ ಅಧಿಕಾರಿಗಳಿಂದ ವಿಚಾರಣೆ ವೇಳೆ ಕಾಂಗ್ರೆಸ್ ಎಂಎಲ್​ಸಿ ವೆಂಕಟೇಶ್ ಪುತ್ರ ವಿ.ಗಣೇಶ್ ರಾವ್, ಡ್ರಗ್ಸ್​ ಕೇಸ್​ನಲ್ಲಿ ಜೈಲುಪಾಲಾಗಿರುವ ನಟಿ ಸಂಜನಾ ಗಲ್ರಾನಿಗೆ ಆಪ್ತ ಎಂದು ತಿಳಿದುಬಂದಿದೆ. ಜೊತೆಗೆ, ನಟಿ ಸಂಜನಾ ಅಕೌಂಟ್​ನಿಂದ ಲಕ್ಷ ಲಕ್ಷ ಹಣ ವಿ. ಗಣೇಶ್ ರಾವ್ ಅಕೌಂಟ್​ಗೆ ವರ್ಗಾವಣೆಯಾಗಿರುವುದನ್ನು ಸಿಸಿಬಿ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ಯಾವ ವಿಚಾರಕ್ಕೆ ನಟಿ ಸಂಜನಾ ನಿಮಗೆ ಹಣ ಕಳುಹಿಸಿದ್ದಳು? ನಿಮ್ಮ ಮತ್ತು ಸಂಜನಾ ನಡುವೆ ಏನೆಲ್ಲಾ ವ್ಯವಹಾರ ನಡೆದಿದೆ? ಎಂದು ವಿಚಾರಣೆ ವೇಳೆ ಸಿಸಿಬಿ ಅಧಿಕಾರಿಗಳು ವಿ.ಗಣೇಶ್ ರಾವ್ ಅವರನ್ನು ಪ್ರಶ್ನಿಸಿದ್ದಾರೆ.

ಸ್ಯಾಂಡಲ್​ವುಡ್​ Drugs ಜಾಲ: ರಾಯಲ್ ಮೀನಾಕ್ಷಿ‌ ಮಾಲ್ ಮಾಲೀಕನಿಗೆ CCB ಬುಲಾವ್​

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ