AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UB ವೆಂಕಟೇಶ್ ಪುತ್ರನಿಂದ ಸಂಜನಾ ಅಕೌಂಟ್​ಗೆ ಲಕ್ಷಗಟ್ಟಲೆ ಹಣ ವರ್ಗ: ಯಾಕೆ? ಕೇಳಿತು CCB

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ ರಾಯಲ್ ಮೀನಾಕ್ಷಿ‌ ಮಾಲ್ ಮಾಲೀಕ, ಕಾಂಗ್ರೆಸ್ ಎಂಎಲ್​ಸಿ UB ವೆಂಕಟೇಶ್ ಪುತ್ರನನ್ನು ಸಿಸಿಬಿ ವಿಚಾರಣೆಗೊಳಪಡಿಸಿದ್ದು, ಪ್ರಕರಣದಲ್ಲಿ ಟ್ವಿಸ್ಟ್ ಸಿಕ್ಕಿದೆ. ಬೆಂಗಳೂರಿನ ಚಾಮರಾಜಪೇಟೆಯ ಕಚೇರಿಯಲ್ಲಿ ಸಿಸಿಬಿ ಅಧಿಕಾರಿಗಳಿಂದ ವಿಚಾರಣೆ ವೇಳೆ ಕಾಂಗ್ರೆಸ್ ಎಂಎಲ್​ಸಿ ವೆಂಕಟೇಶ್ ಪುತ್ರ ವಿ.ಗಣೇಶ್ ರಾವ್, ಡ್ರಗ್ಸ್​ ಕೇಸ್​ನಲ್ಲಿ ಜೈಲುಪಾಲಾಗಿರುವ ನಟಿ ಸಂಜನಾ ಗಲ್ರಾನಿಗೆ ಆಪ್ತ ಎಂದು ತಿಳಿದುಬಂದಿದೆ. ಜೊತೆಗೆ, ನಟಿ ಸಂಜನಾ ಅಕೌಂಟ್​ನಿಂದ ಲಕ್ಷ ಲಕ್ಷ ಹಣ ವಿ. ಗಣೇಶ್ ರಾವ್ ಅಕೌಂಟ್​ಗೆ ವರ್ಗಾವಣೆಯಾಗಿರುವುದನ್ನು […]

UB ವೆಂಕಟೇಶ್ ಪುತ್ರನಿಂದ ಸಂಜನಾ ಅಕೌಂಟ್​ಗೆ ಲಕ್ಷಗಟ್ಟಲೆ ಹಣ ವರ್ಗ: ಯಾಕೆ? ಕೇಳಿತು CCB
ಸಾಧು ಶ್ರೀನಾಥ್​
| Updated By: KUSHAL V|

Updated on: Oct 21, 2020 | 4:43 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ ರಾಯಲ್ ಮೀನಾಕ್ಷಿ‌ ಮಾಲ್ ಮಾಲೀಕ, ಕಾಂಗ್ರೆಸ್ ಎಂಎಲ್​ಸಿ UB ವೆಂಕಟೇಶ್ ಪುತ್ರನನ್ನು ಸಿಸಿಬಿ ವಿಚಾರಣೆಗೊಳಪಡಿಸಿದ್ದು, ಪ್ರಕರಣದಲ್ಲಿ ಟ್ವಿಸ್ಟ್ ಸಿಕ್ಕಿದೆ.

ಬೆಂಗಳೂರಿನ ಚಾಮರಾಜಪೇಟೆಯ ಕಚೇರಿಯಲ್ಲಿ ಸಿಸಿಬಿ ಅಧಿಕಾರಿಗಳಿಂದ ವಿಚಾರಣೆ ವೇಳೆ ಕಾಂಗ್ರೆಸ್ ಎಂಎಲ್​ಸಿ ವೆಂಕಟೇಶ್ ಪುತ್ರ ವಿ.ಗಣೇಶ್ ರಾವ್, ಡ್ರಗ್ಸ್​ ಕೇಸ್​ನಲ್ಲಿ ಜೈಲುಪಾಲಾಗಿರುವ ನಟಿ ಸಂಜನಾ ಗಲ್ರಾನಿಗೆ ಆಪ್ತ ಎಂದು ತಿಳಿದುಬಂದಿದೆ. ಜೊತೆಗೆ, ನಟಿ ಸಂಜನಾ ಅಕೌಂಟ್​ನಿಂದ ಲಕ್ಷ ಲಕ್ಷ ಹಣ ವಿ. ಗಣೇಶ್ ರಾವ್ ಅಕೌಂಟ್​ಗೆ ವರ್ಗಾವಣೆಯಾಗಿರುವುದನ್ನು ಸಿಸಿಬಿ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ಯಾವ ವಿಚಾರಕ್ಕೆ ನಟಿ ಸಂಜನಾ ನಿಮಗೆ ಹಣ ಕಳುಹಿಸಿದ್ದಳು? ನಿಮ್ಮ ಮತ್ತು ಸಂಜನಾ ನಡುವೆ ಏನೆಲ್ಲಾ ವ್ಯವಹಾರ ನಡೆದಿದೆ? ಎಂದು ವಿಚಾರಣೆ ವೇಳೆ ಸಿಸಿಬಿ ಅಧಿಕಾರಿಗಳು ವಿ.ಗಣೇಶ್ ರಾವ್ ಅವರನ್ನು ಪ್ರಶ್ನಿಸಿದ್ದಾರೆ.

ಸ್ಯಾಂಡಲ್​ವುಡ್​ Drugs ಜಾಲ: ರಾಯಲ್ ಮೀನಾಕ್ಷಿ‌ ಮಾಲ್ ಮಾಲೀಕನಿಗೆ CCB ಬುಲಾವ್​

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?