AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UB ವೆಂಕಟೇಶ್ ಪುತ್ರನಿಂದ ಸಂಜನಾ ಅಕೌಂಟ್​ಗೆ ಲಕ್ಷಗಟ್ಟಲೆ ಹಣ ವರ್ಗ: ಯಾಕೆ? ಕೇಳಿತು CCB

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ ರಾಯಲ್ ಮೀನಾಕ್ಷಿ‌ ಮಾಲ್ ಮಾಲೀಕ, ಕಾಂಗ್ರೆಸ್ ಎಂಎಲ್​ಸಿ UB ವೆಂಕಟೇಶ್ ಪುತ್ರನನ್ನು ಸಿಸಿಬಿ ವಿಚಾರಣೆಗೊಳಪಡಿಸಿದ್ದು, ಪ್ರಕರಣದಲ್ಲಿ ಟ್ವಿಸ್ಟ್ ಸಿಕ್ಕಿದೆ. ಬೆಂಗಳೂರಿನ ಚಾಮರಾಜಪೇಟೆಯ ಕಚೇರಿಯಲ್ಲಿ ಸಿಸಿಬಿ ಅಧಿಕಾರಿಗಳಿಂದ ವಿಚಾರಣೆ ವೇಳೆ ಕಾಂಗ್ರೆಸ್ ಎಂಎಲ್​ಸಿ ವೆಂಕಟೇಶ್ ಪುತ್ರ ವಿ.ಗಣೇಶ್ ರಾವ್, ಡ್ರಗ್ಸ್​ ಕೇಸ್​ನಲ್ಲಿ ಜೈಲುಪಾಲಾಗಿರುವ ನಟಿ ಸಂಜನಾ ಗಲ್ರಾನಿಗೆ ಆಪ್ತ ಎಂದು ತಿಳಿದುಬಂದಿದೆ. ಜೊತೆಗೆ, ನಟಿ ಸಂಜನಾ ಅಕೌಂಟ್​ನಿಂದ ಲಕ್ಷ ಲಕ್ಷ ಹಣ ವಿ. ಗಣೇಶ್ ರಾವ್ ಅಕೌಂಟ್​ಗೆ ವರ್ಗಾವಣೆಯಾಗಿರುವುದನ್ನು […]

UB ವೆಂಕಟೇಶ್ ಪುತ್ರನಿಂದ ಸಂಜನಾ ಅಕೌಂಟ್​ಗೆ ಲಕ್ಷಗಟ್ಟಲೆ ಹಣ ವರ್ಗ: ಯಾಕೆ? ಕೇಳಿತು CCB
ಸಾಧು ಶ್ರೀನಾಥ್​
| Edited By: |

Updated on: Oct 21, 2020 | 4:43 PM

Share

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಪ್ರಕರಣದಲ್ಲಿ ರಾಯಲ್ ಮೀನಾಕ್ಷಿ‌ ಮಾಲ್ ಮಾಲೀಕ, ಕಾಂಗ್ರೆಸ್ ಎಂಎಲ್​ಸಿ UB ವೆಂಕಟೇಶ್ ಪುತ್ರನನ್ನು ಸಿಸಿಬಿ ವಿಚಾರಣೆಗೊಳಪಡಿಸಿದ್ದು, ಪ್ರಕರಣದಲ್ಲಿ ಟ್ವಿಸ್ಟ್ ಸಿಕ್ಕಿದೆ.

ಬೆಂಗಳೂರಿನ ಚಾಮರಾಜಪೇಟೆಯ ಕಚೇರಿಯಲ್ಲಿ ಸಿಸಿಬಿ ಅಧಿಕಾರಿಗಳಿಂದ ವಿಚಾರಣೆ ವೇಳೆ ಕಾಂಗ್ರೆಸ್ ಎಂಎಲ್​ಸಿ ವೆಂಕಟೇಶ್ ಪುತ್ರ ವಿ.ಗಣೇಶ್ ರಾವ್, ಡ್ರಗ್ಸ್​ ಕೇಸ್​ನಲ್ಲಿ ಜೈಲುಪಾಲಾಗಿರುವ ನಟಿ ಸಂಜನಾ ಗಲ್ರಾನಿಗೆ ಆಪ್ತ ಎಂದು ತಿಳಿದುಬಂದಿದೆ. ಜೊತೆಗೆ, ನಟಿ ಸಂಜನಾ ಅಕೌಂಟ್​ನಿಂದ ಲಕ್ಷ ಲಕ್ಷ ಹಣ ವಿ. ಗಣೇಶ್ ರಾವ್ ಅಕೌಂಟ್​ಗೆ ವರ್ಗಾವಣೆಯಾಗಿರುವುದನ್ನು ಸಿಸಿಬಿ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ಯಾವ ವಿಚಾರಕ್ಕೆ ನಟಿ ಸಂಜನಾ ನಿಮಗೆ ಹಣ ಕಳುಹಿಸಿದ್ದಳು? ನಿಮ್ಮ ಮತ್ತು ಸಂಜನಾ ನಡುವೆ ಏನೆಲ್ಲಾ ವ್ಯವಹಾರ ನಡೆದಿದೆ? ಎಂದು ವಿಚಾರಣೆ ವೇಳೆ ಸಿಸಿಬಿ ಅಧಿಕಾರಿಗಳು ವಿ.ಗಣೇಶ್ ರಾವ್ ಅವರನ್ನು ಪ್ರಶ್ನಿಸಿದ್ದಾರೆ.

ಸ್ಯಾಂಡಲ್​ವುಡ್​ Drugs ಜಾಲ: ರಾಯಲ್ ಮೀನಾಕ್ಷಿ‌ ಮಾಲ್ ಮಾಲೀಕನಿಗೆ CCB ಬುಲಾವ್​

ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?