AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಂದ್ರಜಿತ್ ಸಾಮಾಜಿಕವಾಗಿ ಮಾಡಿದ್ದು ಸರಿ, ಆದ್ರೆ ಮೊದ್ಲು ಚೇಂಬರ್​ಗೆ ಬರಬೇಕಿತ್ತು’

ಬೆಂಗಳೂರು: ನಿರ್ದೇಶಕ ಇಂದ್ರಜಿತ್ ಲಂಕೇಶ್ ಕೂಡ ನಮ್ಮ ಸದಸ್ಯನೆ. ಸಾಮಾಜಿಕವಾಗಿ ಇಂದ್ರಜಿತ್ ಮಾಡಿದ್ದು ಸರಿ, ಆದ್ರೆ ಮೊದಲು ಅವರು ಫಿಲ್ಮ್ ಚೇಂಬರ್​ಗೆ ಬರಬೇಕಿತ್ತು ಎಂದು ಮಾಜಿ ಅಧ್ಯಕ್ಷ ಸಾರಾ ಗೋವಿಂದು ಅಭಿಪ್ರಾಯಪಟ್ಟಿದ್ದಾರೆ. ಸ್ಯಾಂಡಲ್​ವುಡ್​ನಲ್ಲಿ ನಶೆ ದುರ್ಗಂಧ ತೇಲಿ ಬಂದಿರುವ ಹಿನ್ನೆಲೆಯಲ್ಲಿ ಇಂದು ಚೇಂಬರಿನಲ್ಲಿ ನಡೆದ ಮಹತ್ವದ ಸಭೆಯ ನಂತ್ರ ಮಾತ್ನಾಡಿದ ಚೇಂಬರಿನ ಹಿರಿಯ ಸದಸ್ಯ ಸಾರಾ ಗೋವಿಂದು ಆರೋಪ ಸಾಬೀತಾದ್ರೆ ಯಾರೇ ಆಗಿರಲಿ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಇಂದ್ರಜಿತ್ ಮೊದಲು ಚೇಂಬರ್ ಗೆ ಬರಬೇಕಿತ್ತು. ಸುಮ್ಮನೆ ಯಾರ […]

‘ಇಂದ್ರಜಿತ್ ಸಾಮಾಜಿಕವಾಗಿ ಮಾಡಿದ್ದು ಸರಿ, ಆದ್ರೆ ಮೊದ್ಲು ಚೇಂಬರ್​ಗೆ  ಬರಬೇಕಿತ್ತು’
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 02, 2020 | 1:16 PM

Share

ಬೆಂಗಳೂರು: ನಿರ್ದೇಶಕ ಇಂದ್ರಜಿತ್ ಲಂಕೇಶ್ ಕೂಡ ನಮ್ಮ ಸದಸ್ಯನೆ. ಸಾಮಾಜಿಕವಾಗಿ ಇಂದ್ರಜಿತ್ ಮಾಡಿದ್ದು ಸರಿ, ಆದ್ರೆ ಮೊದಲು ಅವರು ಫಿಲ್ಮ್ ಚೇಂಬರ್​ಗೆ ಬರಬೇಕಿತ್ತು ಎಂದು ಮಾಜಿ ಅಧ್ಯಕ್ಷ ಸಾರಾ ಗೋವಿಂದು ಅಭಿಪ್ರಾಯಪಟ್ಟಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ನಶೆ ದುರ್ಗಂಧ ತೇಲಿ ಬಂದಿರುವ ಹಿನ್ನೆಲೆಯಲ್ಲಿ ಇಂದು ಚೇಂಬರಿನಲ್ಲಿ ನಡೆದ ಮಹತ್ವದ ಸಭೆಯ ನಂತ್ರ ಮಾತ್ನಾಡಿದ ಚೇಂಬರಿನ ಹಿರಿಯ ಸದಸ್ಯ ಸಾರಾ ಗೋವಿಂದು ಆರೋಪ ಸಾಬೀತಾದ್ರೆ ಯಾರೇ ಆಗಿರಲಿ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಇಂದ್ರಜಿತ್ ಮೊದಲು ಚೇಂಬರ್ ಗೆ ಬರಬೇಕಿತ್ತು. ಸುಮ್ಮನೆ ಯಾರ ಯಾರ ಮೇಲೋ ಆರೋಪ ಮಾಡಿದ್ರೆ ಸಾಲದು. ಆ ಆರೋಪ ಸಾಬೀತಾಗಲೇ ಬೇಕು. ಇದು ಚಿತ್ರರಂಗದ ಭವಿಷ್ಯ ಎಂದು ಅವರು ಹೇಳಿದರು.

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ