AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಂದ್ರಜಿತ್ ಸಾಮಾಜಿಕವಾಗಿ ಮಾಡಿದ್ದು ಸರಿ, ಆದ್ರೆ ಮೊದ್ಲು ಚೇಂಬರ್​ಗೆ ಬರಬೇಕಿತ್ತು’

ಬೆಂಗಳೂರು: ನಿರ್ದೇಶಕ ಇಂದ್ರಜಿತ್ ಲಂಕೇಶ್ ಕೂಡ ನಮ್ಮ ಸದಸ್ಯನೆ. ಸಾಮಾಜಿಕವಾಗಿ ಇಂದ್ರಜಿತ್ ಮಾಡಿದ್ದು ಸರಿ, ಆದ್ರೆ ಮೊದಲು ಅವರು ಫಿಲ್ಮ್ ಚೇಂಬರ್​ಗೆ ಬರಬೇಕಿತ್ತು ಎಂದು ಮಾಜಿ ಅಧ್ಯಕ್ಷ ಸಾರಾ ಗೋವಿಂದು ಅಭಿಪ್ರಾಯಪಟ್ಟಿದ್ದಾರೆ. ಸ್ಯಾಂಡಲ್​ವುಡ್​ನಲ್ಲಿ ನಶೆ ದುರ್ಗಂಧ ತೇಲಿ ಬಂದಿರುವ ಹಿನ್ನೆಲೆಯಲ್ಲಿ ಇಂದು ಚೇಂಬರಿನಲ್ಲಿ ನಡೆದ ಮಹತ್ವದ ಸಭೆಯ ನಂತ್ರ ಮಾತ್ನಾಡಿದ ಚೇಂಬರಿನ ಹಿರಿಯ ಸದಸ್ಯ ಸಾರಾ ಗೋವಿಂದು ಆರೋಪ ಸಾಬೀತಾದ್ರೆ ಯಾರೇ ಆಗಿರಲಿ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಇಂದ್ರಜಿತ್ ಮೊದಲು ಚೇಂಬರ್ ಗೆ ಬರಬೇಕಿತ್ತು. ಸುಮ್ಮನೆ ಯಾರ […]

‘ಇಂದ್ರಜಿತ್ ಸಾಮಾಜಿಕವಾಗಿ ಮಾಡಿದ್ದು ಸರಿ, ಆದ್ರೆ ಮೊದ್ಲು ಚೇಂಬರ್​ಗೆ  ಬರಬೇಕಿತ್ತು’
ಸಾಧು ಶ್ರೀನಾಥ್​
|

Updated on: Sep 02, 2020 | 1:16 PM

Share

ಬೆಂಗಳೂರು: ನಿರ್ದೇಶಕ ಇಂದ್ರಜಿತ್ ಲಂಕೇಶ್ ಕೂಡ ನಮ್ಮ ಸದಸ್ಯನೆ. ಸಾಮಾಜಿಕವಾಗಿ ಇಂದ್ರಜಿತ್ ಮಾಡಿದ್ದು ಸರಿ, ಆದ್ರೆ ಮೊದಲು ಅವರು ಫಿಲ್ಮ್ ಚೇಂಬರ್​ಗೆ ಬರಬೇಕಿತ್ತು ಎಂದು ಮಾಜಿ ಅಧ್ಯಕ್ಷ ಸಾರಾ ಗೋವಿಂದು ಅಭಿಪ್ರಾಯಪಟ್ಟಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ನಶೆ ದುರ್ಗಂಧ ತೇಲಿ ಬಂದಿರುವ ಹಿನ್ನೆಲೆಯಲ್ಲಿ ಇಂದು ಚೇಂಬರಿನಲ್ಲಿ ನಡೆದ ಮಹತ್ವದ ಸಭೆಯ ನಂತ್ರ ಮಾತ್ನಾಡಿದ ಚೇಂಬರಿನ ಹಿರಿಯ ಸದಸ್ಯ ಸಾರಾ ಗೋವಿಂದು ಆರೋಪ ಸಾಬೀತಾದ್ರೆ ಯಾರೇ ಆಗಿರಲಿ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಇಂದ್ರಜಿತ್ ಮೊದಲು ಚೇಂಬರ್ ಗೆ ಬರಬೇಕಿತ್ತು. ಸುಮ್ಮನೆ ಯಾರ ಯಾರ ಮೇಲೋ ಆರೋಪ ಮಾಡಿದ್ರೆ ಸಾಲದು. ಆ ಆರೋಪ ಸಾಬೀತಾಗಲೇ ಬೇಕು. ಇದು ಚಿತ್ರರಂಗದ ಭವಿಷ್ಯ ಎಂದು ಅವರು ಹೇಳಿದರು.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ