AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಂದ್ರಜಿತ್ ಸಾಮಾಜಿಕವಾಗಿ ಮಾಡಿದ್ದು ಸರಿ, ಆದ್ರೆ ಮೊದ್ಲು ಚೇಂಬರ್​ಗೆ ಬರಬೇಕಿತ್ತು’

ಬೆಂಗಳೂರು: ನಿರ್ದೇಶಕ ಇಂದ್ರಜಿತ್ ಲಂಕೇಶ್ ಕೂಡ ನಮ್ಮ ಸದಸ್ಯನೆ. ಸಾಮಾಜಿಕವಾಗಿ ಇಂದ್ರಜಿತ್ ಮಾಡಿದ್ದು ಸರಿ, ಆದ್ರೆ ಮೊದಲು ಅವರು ಫಿಲ್ಮ್ ಚೇಂಬರ್​ಗೆ ಬರಬೇಕಿತ್ತು ಎಂದು ಮಾಜಿ ಅಧ್ಯಕ್ಷ ಸಾರಾ ಗೋವಿಂದು ಅಭಿಪ್ರಾಯಪಟ್ಟಿದ್ದಾರೆ. ಸ್ಯಾಂಡಲ್​ವುಡ್​ನಲ್ಲಿ ನಶೆ ದುರ್ಗಂಧ ತೇಲಿ ಬಂದಿರುವ ಹಿನ್ನೆಲೆಯಲ್ಲಿ ಇಂದು ಚೇಂಬರಿನಲ್ಲಿ ನಡೆದ ಮಹತ್ವದ ಸಭೆಯ ನಂತ್ರ ಮಾತ್ನಾಡಿದ ಚೇಂಬರಿನ ಹಿರಿಯ ಸದಸ್ಯ ಸಾರಾ ಗೋವಿಂದು ಆರೋಪ ಸಾಬೀತಾದ್ರೆ ಯಾರೇ ಆಗಿರಲಿ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಇಂದ್ರಜಿತ್ ಮೊದಲು ಚೇಂಬರ್ ಗೆ ಬರಬೇಕಿತ್ತು. ಸುಮ್ಮನೆ ಯಾರ […]

‘ಇಂದ್ರಜಿತ್ ಸಾಮಾಜಿಕವಾಗಿ ಮಾಡಿದ್ದು ಸರಿ, ಆದ್ರೆ ಮೊದ್ಲು ಚೇಂಬರ್​ಗೆ  ಬರಬೇಕಿತ್ತು’
ಸಾಧು ಶ್ರೀನಾಥ್​
|

Updated on: Sep 02, 2020 | 1:16 PM

Share

ಬೆಂಗಳೂರು: ನಿರ್ದೇಶಕ ಇಂದ್ರಜಿತ್ ಲಂಕೇಶ್ ಕೂಡ ನಮ್ಮ ಸದಸ್ಯನೆ. ಸಾಮಾಜಿಕವಾಗಿ ಇಂದ್ರಜಿತ್ ಮಾಡಿದ್ದು ಸರಿ, ಆದ್ರೆ ಮೊದಲು ಅವರು ಫಿಲ್ಮ್ ಚೇಂಬರ್​ಗೆ ಬರಬೇಕಿತ್ತು ಎಂದು ಮಾಜಿ ಅಧ್ಯಕ್ಷ ಸಾರಾ ಗೋವಿಂದು ಅಭಿಪ್ರಾಯಪಟ್ಟಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ನಶೆ ದುರ್ಗಂಧ ತೇಲಿ ಬಂದಿರುವ ಹಿನ್ನೆಲೆಯಲ್ಲಿ ಇಂದು ಚೇಂಬರಿನಲ್ಲಿ ನಡೆದ ಮಹತ್ವದ ಸಭೆಯ ನಂತ್ರ ಮಾತ್ನಾಡಿದ ಚೇಂಬರಿನ ಹಿರಿಯ ಸದಸ್ಯ ಸಾರಾ ಗೋವಿಂದು ಆರೋಪ ಸಾಬೀತಾದ್ರೆ ಯಾರೇ ಆಗಿರಲಿ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಇಂದ್ರಜಿತ್ ಮೊದಲು ಚೇಂಬರ್ ಗೆ ಬರಬೇಕಿತ್ತು. ಸುಮ್ಮನೆ ಯಾರ ಯಾರ ಮೇಲೋ ಆರೋಪ ಮಾಡಿದ್ರೆ ಸಾಲದು. ಆ ಆರೋಪ ಸಾಬೀತಾಗಲೇ ಬೇಕು. ಇದು ಚಿತ್ರರಂಗದ ಭವಿಷ್ಯ ಎಂದು ಅವರು ಹೇಳಿದರು.

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್