AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಂದ್ರಜಿತ್ ಸಾಮಾಜಿಕವಾಗಿ ಮಾಡಿದ್ದು ಸರಿ, ಆದ್ರೆ ಮೊದ್ಲು ಚೇಂಬರ್​ಗೆ ಬರಬೇಕಿತ್ತು’

ಬೆಂಗಳೂರು: ನಿರ್ದೇಶಕ ಇಂದ್ರಜಿತ್ ಲಂಕೇಶ್ ಕೂಡ ನಮ್ಮ ಸದಸ್ಯನೆ. ಸಾಮಾಜಿಕವಾಗಿ ಇಂದ್ರಜಿತ್ ಮಾಡಿದ್ದು ಸರಿ, ಆದ್ರೆ ಮೊದಲು ಅವರು ಫಿಲ್ಮ್ ಚೇಂಬರ್​ಗೆ ಬರಬೇಕಿತ್ತು ಎಂದು ಮಾಜಿ ಅಧ್ಯಕ್ಷ ಸಾರಾ ಗೋವಿಂದು ಅಭಿಪ್ರಾಯಪಟ್ಟಿದ್ದಾರೆ. ಸ್ಯಾಂಡಲ್​ವುಡ್​ನಲ್ಲಿ ನಶೆ ದುರ್ಗಂಧ ತೇಲಿ ಬಂದಿರುವ ಹಿನ್ನೆಲೆಯಲ್ಲಿ ಇಂದು ಚೇಂಬರಿನಲ್ಲಿ ನಡೆದ ಮಹತ್ವದ ಸಭೆಯ ನಂತ್ರ ಮಾತ್ನಾಡಿದ ಚೇಂಬರಿನ ಹಿರಿಯ ಸದಸ್ಯ ಸಾರಾ ಗೋವಿಂದು ಆರೋಪ ಸಾಬೀತಾದ್ರೆ ಯಾರೇ ಆಗಿರಲಿ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಇಂದ್ರಜಿತ್ ಮೊದಲು ಚೇಂಬರ್ ಗೆ ಬರಬೇಕಿತ್ತು. ಸುಮ್ಮನೆ ಯಾರ […]

‘ಇಂದ್ರಜಿತ್ ಸಾಮಾಜಿಕವಾಗಿ ಮಾಡಿದ್ದು ಸರಿ, ಆದ್ರೆ ಮೊದ್ಲು ಚೇಂಬರ್​ಗೆ  ಬರಬೇಕಿತ್ತು’
ಸಾಧು ಶ್ರೀನಾಥ್​
|

Updated on: Sep 02, 2020 | 1:16 PM

Share

ಬೆಂಗಳೂರು: ನಿರ್ದೇಶಕ ಇಂದ್ರಜಿತ್ ಲಂಕೇಶ್ ಕೂಡ ನಮ್ಮ ಸದಸ್ಯನೆ. ಸಾಮಾಜಿಕವಾಗಿ ಇಂದ್ರಜಿತ್ ಮಾಡಿದ್ದು ಸರಿ, ಆದ್ರೆ ಮೊದಲು ಅವರು ಫಿಲ್ಮ್ ಚೇಂಬರ್​ಗೆ ಬರಬೇಕಿತ್ತು ಎಂದು ಮಾಜಿ ಅಧ್ಯಕ್ಷ ಸಾರಾ ಗೋವಿಂದು ಅಭಿಪ್ರಾಯಪಟ್ಟಿದ್ದಾರೆ.

ಸ್ಯಾಂಡಲ್​ವುಡ್​ನಲ್ಲಿ ನಶೆ ದುರ್ಗಂಧ ತೇಲಿ ಬಂದಿರುವ ಹಿನ್ನೆಲೆಯಲ್ಲಿ ಇಂದು ಚೇಂಬರಿನಲ್ಲಿ ನಡೆದ ಮಹತ್ವದ ಸಭೆಯ ನಂತ್ರ ಮಾತ್ನಾಡಿದ ಚೇಂಬರಿನ ಹಿರಿಯ ಸದಸ್ಯ ಸಾರಾ ಗೋವಿಂದು ಆರೋಪ ಸಾಬೀತಾದ್ರೆ ಯಾರೇ ಆಗಿರಲಿ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಇಂದ್ರಜಿತ್ ಮೊದಲು ಚೇಂಬರ್ ಗೆ ಬರಬೇಕಿತ್ತು. ಸುಮ್ಮನೆ ಯಾರ ಯಾರ ಮೇಲೋ ಆರೋಪ ಮಾಡಿದ್ರೆ ಸಾಲದು. ಆ ಆರೋಪ ಸಾಬೀತಾಗಲೇ ಬೇಕು. ಇದು ಚಿತ್ರರಂಗದ ಭವಿಷ್ಯ ಎಂದು ಅವರು ಹೇಳಿದರು.

ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ಕೇರಳ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ವಿದ್ಯಾರ್ಥಿಗಳ ಕೈಯಲ್ಲಿ ಕಾರು ತೊಳೆಸಿದ ಶಿಕ್ಷಕ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ತೆಲಂಗಾಣದ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿನಿಯ ಮೇಲೆ ವಾರ್ಡನ್ ದರ್ಪ
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಮಾಳು, ಸೂರಜ್ ಎಲಿಮಿನೇಷನ್ ಬಗ್ಗೆ ರಕ್ಷಿತಾಗೆ ಮೊದಲೇ ಗೊತ್ತಿತ್ತು?
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಹೊಸ ವರ್ಷಕ್ಕೆ ಶುಭಸುದ್ದಿ: ಫಲಾನುಭವಿಗಳ ಖಾತೆಗೆ ಬಂದ ಗೃಹಲಕ್ಷ್ಮಿ
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ