AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುನಿಯಾ ವಿಜಯ್-ನಾಗರತ್ನ ವಿಚ್ಛೇದನ ಪ್ರಕರಣ; ಇಂದು ಬರಲಿದೆ ತೀರ್ಪು

ದುನಿಯಾ ವಿಜಯ್ ಹಾಗೂ ನಾಗರತ್ನ ಮಧ್ಯೆ ವೈಮನಸ್ಸು ಮೂಡಿತ್ತು. ಹೀಗಾಗಿ 2018ರಲ್ಲಿ ವಿಜಯ್ ಅವರು ವಿಚ್ಛೇದನ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದರು. ಮಕ್ಕಳ ಜವಾಬ್ದಾರಿಯನ್ನು ತೆಗೆದುಕೊಳ್ಳಲು ವಿಜಯ್ ರೆಡಿ ಇದ್ದಾರೆ. ಇಷ್ಟೇ ಅಲ್ಲ ಪತ್ನಿಗೆ ಜೀವನಾಂಶ ಕೂಡ ಕೊಡಲು ರೆಡಿ ಇದ್ದಾರೆ.

ದುನಿಯಾ ವಿಜಯ್-ನಾಗರತ್ನ ವಿಚ್ಛೇದನ ಪ್ರಕರಣ; ಇಂದು ಬರಲಿದೆ ತೀರ್ಪು
ವಿಜಯ್-ನಾಗರತ್ನ
ರಾಜೇಶ್ ದುಗ್ಗುಮನೆ
|

Updated on: Jun 13, 2024 | 1:27 PM

Share

ಸದ್ಯ ಸ್ಯಾಂಡಲ್​​ವುಡ್​ನಲ್ಲಿ ವಿಚ್ಛೇದನಗಳ ಮೇಲೆ ವಿಚ್ಛೇದನ ನಡೆಯುತ್ತಿದೆ. ಮೊದಲು ಚಂದನ್ ಶೆಟ್ಟಿ (Chandan Shetty) ಹಾಗೂ ನಿವೇದಿತಾ ಗೌಡ ವಿಚ್ಛೇದನ ಪಡೆಯೋ ಘೋಷಣೆ ಮಾಡಿದರು. ಆ ಬಳಿಕ ಯುವ ಹಾಗೂ ಶ್ರೀದೇವಿ ವಿಚ್ಛೇದನ ವಿಚಾರ ಚರ್ಚೆ ಆಯಿತು. ಈಗ ದುನಿಯಾ ವಿಜಯ್ ಹಾಗೂ ನಾಗರತ್ನ ವಿಚ್ಛೇದನ ವಿಚಾರ ಚರ್ಚೆಗೆ ಬಂದಿದೆ. ಇಂದು (ಜೂನ್ 13) ಈ ಪ್ರಕರಣದಲ್ಲಿ ತೀರ್ಪು ಹೊರಬರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ದುನಿಯಾ ವಿಜಯ್ ಹಾಗೂ ನಾಗರತ್ನ ಮಧ್ಯೆ ವೈಮನಸ್ಸು ಮೂಡಿತ್ತು. ಹೀಗಾಗಿ 2018ರಲ್ಲಿ ವಿಜಯ್ ಅವರು ವಿಚ್ಛೇದನ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದರು. ಮಕ್ಕಳ ಜವಾಬ್ದಾರಿಯನ್ನು ತೆಗೆದುಕೊಳ್ಳಲು ವಿಜಯ್ ರೆಡಿ ಇದ್ದಾರೆ. ಇಷ್ಟೇ ಅಲ್ಲ ಪತ್ನಿಗೆ ಜೀವನಾಂಶ ಕೂಡ ಕೊಡಲು ರೆಡಿ ಇದ್ದಾರೆ. ಆದರೆ, ಕೋರ್ಟ್​ಗೆ ಹೋದಾಗಲೆಲ್ಲ ನಾಗರತ್ನ ಅವರು ಪತಿಯನ್ನು ಬಿಡಲು ಒಪ್ಪಿಲ್ಲ. ಹೀಗಾಗಿ ಪ್ರಕರಣ ಮುಂದೂಡುತ್ತಲೇ ಬರುತ್ತೊದೆ. ಇಂದು ಪ್ರಕರಣದ ತೀರ್ಪು ಹೊರ ಬರಲಿದೆ.

ಇದನ್ನೂ ಓದಿ: ಚಂದನ್ ಶೆಟ್ಟಿ, ವಿಚ್ಛೇದಿತ ಪತ್ನಿ ನಿವೇದಿತಾಗೆ ಜೀವನಾಂಶ ನೀಡಿದರಾ?

ಬೆಂಗಳೂರಿನ ಶಾಂತಿನಗರ ಫ್ಯಾಮಿಲಿ ಕೋರ್ಟ್​ನಲ್ಲಿ ಪ್ರಕರಣದ ವಿಚಾರಣೆ ನಡೆದಿದೆ. ವಾದ-ವಿವಾದವನ್ನು ಆಲಿಸಲಾಗಿದೆ. 3 ಘಂಟೆ ನಂತರ ಅರ್ಜಿ ವಿಚಾರಣೆ ನಡೆಯೋ ಸಾಧ್ಯತೆ ಇದೆ ಎನ್ನಲಾಗಿದೆ. ದುನಿಯಾ ವಿಜಯ್ ಅವರು ಸದ್ಯ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಹೀಗಾಗಿ ಅವರ ಪರ ವಕೀಲರು ಮಾತ್ರ ಕೋರ್ಟ್​ಗೆ ಹಾಜರಾಗುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ