AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೇವ್ ಮೈಸೂರು’ ಅಭಿಯಾನಕ್ಕೆ ದುನಿಯಾ ವಿಜಿ ಬೆಂಬಲ; ಯೋಜನೆ ಪರಾಮರ್ಶಿಸಲು ಮನವಿ

ಆ ಜಾಗದಲ್ಲಿ ಮರಗಳು ಇರೋದಕ್ಕೆ ಆ ಜಾಗ ಅಷ್ಟು ಸುಂದರವಾಗಿ ಕಾಣೋದು. ಆ ಜಾಗ‌ ನೋಡಿದ್ರೆ ಖುಷಿ ಆಗುತ್ತದೆ. ಈ ಯೋಜನೆಯನ್ನು ಮತ್ತೊಮ್ಮೆ ಪರಾಮರ್ಶೆ ಮಾಡಿ ಎಂದು ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

‘ಸೇವ್ ಮೈಸೂರು’ ಅಭಿಯಾನಕ್ಕೆ ದುನಿಯಾ ವಿಜಿ ಬೆಂಬಲ; ಯೋಜನೆ ಪರಾಮರ್ಶಿಸಲು ಮನವಿ
ದುನಿಯಾ ವಿಜಯ್
ರಾಜೇಶ್ ದುಗ್ಗುಮನೆ
|

Updated on: Apr 15, 2021 | 3:13 PM

Share

ಮೈಸೂರು: ನಗರದ ಲಲಿತ್ ಮಹಲ್ ಪ್ಯಾಲೆಸ್ ಬಳಿ ನಿರ್ಮಿಸಲು ಉದ್ದೇಶಿಸಲಾಗಿರುವ ಹೆಲಿಪ್ಯಾಡ್​ ಯೋಜನೆ ಬಗ್ಗೆ ಈಗಾಗಲೇ ಸಾಕಷ್ಟು ವಿರೋಧ ಕೇಳಿಬಂದಿತ್ತು. ಈ ಯೋಜನೆ ಕೈಬಿಡುವಂತೆ ಅನೇಕರು ಆಗ್ರಹಿಸಿದ್ದರು. ಜತೆಗೆ ‘ಸೇವ್ ಮೈಸೂರು’ ಅಭಿಯಾನಕ್ಕೆ ಚಾಲನೆ ನೀಡಲಾಗಿತ್ತು. ಈಗ ಮೈಸೂರಿನಲ್ಲಿ ಮರ ಕಡಿದು ಹೆಲಿ ಟೂರಿಸಂ ಮಾಡೋ ವಿಚಾರದ ಬಗ್ಗೆ ನಟ ದುನಿಯಾ ವಿಜಯ್​ ಅಸಮಾಧಾನ ಹೊರ ಹಾಕಿದ್ದು, ‘ಸೇವ್ ಮೈಸೂರು’ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ದುನಿಯಾ ವಿಜಯ್ ಪೋಸ್ಟ್ ಹಾಕಿದ್ದಾರೆ. ಹೆಲಿಟೂರಿಸಂ​ಗೆ ಮರ ಕಡಿಯೋ ವಿಚಾರ ಗಮನಕ್ಕೆ ಬಂತು. ಮರ ಬೆಳೆಸಲಾಗದಿದ್ದರೂ, ಕಡಿಯಲು ಮುಂದಾಗಬಾರದು. ಮರ ಕಡಿಯೋದನ್ನ ಬಿಟ್ಟು ಪರ್ಯಾಯ ಪ್ಲ್ಯಾನ್​ ಮಾಡಿ. ಸರ್ಕಾರದ ಅಭಿವೃದ್ಧಿ ಯೋಜನೆಗೆ ನಮ್ಮ ಬೆಂಬಲ ಇದೆ. ಆದರೆ, ಮರ ಕಡಿದು ಟೂರಿಸಂ ಮಾಡೋದಕ್ಕೆ ನಮ್ಮ ವಿರೋಧ ಇದೆ ಎಂದು ಬರೆದುಕೊಂಡಿದ್ದಾರೆ.

ಆ ಜಾಗದಲ್ಲಿ ಮರಗಳು ಇರೋದಕ್ಕೆ ಆ ಜಾಗ ಅಷ್ಟು ಸುಂದರವಾಗಿ ಕಾಣೋದು. ಶೂಟಿಂಗ್ ಟೈಂನಲ್ಲಿ ಸಾಕಷ್ಟು ಬಾರಿ ಅಲ್ಲಿಗೆ ಭೇಟಿ ನೀಡಿದ್ದೆ. ಆ ಜಾಗ‌ ನೋಡಿದ್ರೆ ಖುಷಿ ಆಗುತ್ತದೆ. ಈ ಯೋಜನೆಯನ್ನು ಮತ್ತೊಮ್ಮೆ ಪರಾಮರ್ಶೆ ಮಾಡಿ ಎಂದು ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಸಾರ್ವಜನಿಕರಿಂದಲೂ ವಿರೋಧ ಮರ ಕಡಿದು ಹೆಲಿಪ್ಯಾಡ್ ನಿರ್ಮಿಸುವ ಬಗ್ಗೆ ಸಾರ್ವಜನಿಕರಿಂದಲೂ ವಿರೋಧ ವ್ಯಕ್ತವಾಗುತ್ತಿದ್ದು ಸಾಮಾಜಿಕ ಜಾಲತಾಣಗಳಲ್ಲಿಯೂ ಈ ಬಗ್ಗೆ ಸಾಕಷ್ಟು ಜನ ಮಾಹಿತಿ ಹಂಚಿಕೊಂಡಿದ್ದಾರೆ. ಮೈಸೂರಿನ ಅಂದವನ್ನು ಹಾಳುಗೆಡವಲು ನಾವು ಬಿಡುವುದಿಲ್ಲ. ಮರ ಕಡಿದು, ಪರಿಸರ ಹಾಳುಮಾಡಿ ಅಭಿವೃದ್ಧಿ ಮಾಡುವುದು ಬೇಕಿಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಮರ ಕಡಿದು ಹೆಲಿಪ್ಯಾಡ್​ ಮಾಡಬೇಕಾ.. ತಲೇಲಿ ಗೊಬ್ಬರ ತುಂಬಿದ್ಯಾ: ಅಧಿಕಾರಿಗಳಿಗೆ ಪ್ರತಾಪ್ ಸಿಂಹ ತರಾಟೆ

 ಕೋಟೆನಾಡಲ್ಲಿ ಅಭಿಮಾನಿಗಳೊಂದಿಗೆ ಕ್ರಿಕೆಟ್‌ ಆಟ ಆಡಿದ ನಟ ದುನಿಯಾ ವಿಜಯ್‌

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!
ಲಕ್ಕುಂಡಿಯಲ್ಲಿ 3 ತಲೆಯ ನಾಗರಕಲ್ಲು ಪ್ರಾಚ್ಯಾವಶೇಷ ಪತ್ತೆ!