AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲೂರಿನಲ್ಲಿ ‘ಸಲಗ ಕಪ್’ ಹವಾ: ಅಭಿಮಾನಿಗಳೊಟ್ಟಿಗೆ ಕ್ರಿಕೆಟ್​ ಆಡಿದ ದುನಿಯಾ ವಿಜಿ!

ತಮ್ಮ ಮುಂಬರುವ ಸಲಗ ಸಿನಿಮಾದಲ್ಲಿ ಬ್ಯುಸಿಯಾಗಿರುವ ನಟ ದುನಿಯಾ ವಿಜಿ ಇಂದು ತಮ್ಮ ಕೆಲಸದಿಂದ ಕೊಂಚ ಬ್ರೇಕ್ ತಗೊಂಡು ಅಭಿಮಾನಿಗಳ ಜೊತೆ ಕ್ರಿಕೆಟ್​ ಆಡೋಕೆ ಮುಂದಾದರು. ಜಿಲ್ಲೆಯ ಮಾಲೂರು ಪಟ್ಟಣದಲ್ಲಿ ಸಿನಿಮಾ ತಂಡದವರಿಂದ ಆಯೋಜಿಸಲಾಗಿದ್ದ ಸಲಗ ಕಪ್ ಟೂರ್ನಮೆಂಟ್​ನಲ್ಲಿ ನಟ ಪಾಲ್ಗೊಂಡು ಎಂಜಾಯ್​ ಮಾಡಿದರು.

ಮಾಲೂರಿನಲ್ಲಿ ‘ಸಲಗ ಕಪ್’ ಹವಾ: ಅಭಿಮಾನಿಗಳೊಟ್ಟಿಗೆ ಕ್ರಿಕೆಟ್​ ಆಡಿದ ದುನಿಯಾ ವಿಜಿ!
ಮಾಲೂರಿನಲ್ಲಿ ನಡೆದ ‘ಸಲಗ ಕಪ್’ ಕ್ರಿಕೆಟ್​ ಪಂದ್ಯಾವಳಿಯ ಒಂದು ಝಲಕ್​
KUSHAL V
|

Updated on:Mar 07, 2021 | 8:44 PM

Share

ಕೋಲಾರ: ತಮ್ಮ ಮುಂಬರುವ ಸಲಗ ಸಿನಿಮಾದಲ್ಲಿ ಬ್ಯುಸಿಯಾಗಿರುವ ನಟ ದುನಿಯಾ ವಿಜಿ ಇಂದು ತಮ್ಮ ಕೆಲಸದಿಂದ ಕೊಂಚ ಬ್ರೇಕ್ ತಗೊಂಡು ಅಭಿಮಾನಿಗಳ ಜೊತೆ ಕ್ರಿಕೆಟ್​ ಆಡೋಕೆ ಮುಂದಾದರು. ಜಿಲ್ಲೆಯ ಮಾಲೂರು ಪಟ್ಟಣದಲ್ಲಿ ಸಿನಿಮಾ ತಂಡದವರಿಂದ ಆಯೋಜಿಸಲಾಗಿದ್ದ ಸಲಗ ಕಪ್ ಟೂರ್ನಮೆಂಟ್​ನಲ್ಲಿ ನಟ ಪಾಲ್ಗೊಂಡು ಎಂಜಾಯ್​ ಮಾಡಿದರು.

KLR SALAGA CUP CRICKET TOURNAMENT 3

ಕ್ರಿಕೆಟ್​ ಪಂದ್ಯಾವಳಿಯಲ್ಲಿ ಪಾಲ್ಗೊಂಡ ಸಿನಿತಂಡ

KLR SALAGA CUP CRICKET TOURNAMENT 2

ಸಿನಿತಂಡದ ಜೊತೆ ಕ್ರಿಕೆಟ್​ ಮ್ಯಾಚ್​ಗೆ ಸಜ್ಜಾದ ಅಭಿಮಾನಿಗಳು

ದುನಿಯಾ ವಿಜಿ ಹಾಗೂ ಸಲಗ ಚಿತ್ರತಂಡ ತಮ್ಮ ಫ್ಯಾನ್ಸ್​​ಗಳಿಗಾಗಿಯೇ ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಮಾಡಿದ್ದರು. ಇದೇ ಕಾರಣಕ್ಕೆ, ಪಟ್ಟಣದ ಹೊಂಡಾ ಕ್ರೀಡಾಂಗಣದಲ್ಲಿ ಟೂರ್ನಮೆಂಟ್​ನ ಆಯೋಜಿಸಲಾಗಿತ್ತು.

KLR SALAGA CUP CRICKET TOURNAMENT 4

ಕ್ರಿಕೆಟ್​ ಮ್ಯಾಚ್​ನಲ್ಲಿ ಪಾಲ್ಗೊಂಡ ನಟ ದುನಿಯಾ ವಿಜಿ

KLR SALAGA CUP CRICKET TOURNAMENT 5

ಮ್ಯಾಚ್​​ನಲ್ಲಿ ಭಾಗಿಯಾದ ದುನಿಯಾ ವಿಜಿ

ಇದೇ ವೇಳೆ, ತಮ್ಮ ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ಕ್ರೀಡಾಂಗಣಕ್ಕೆ ತಂಡೋಪತಂಡವಾಗಿ ಆಗಮಿಸಿದರು. ದುನಿಯಾ ವಿಜಯ್ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದರು. ಈ ವೇಳೆ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯ್ತು.

KLR SALAGA CUP CRICKET TOURNAMENT 1

ಸಲಗ ಕಪ್​ನಲ್ಲಿ ಕಾಣಿಸಿಕೊಂಡ ಜನಸಾಗರ

KLR SALAGA CUP CRICKET TOURNAMENT 6

ದುನಿಯಾ ವಿಜಯ್​ ಅವರನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು

ಕಾಶಿ ವಿಶ್ವನಾಥಸ್ವಾಮಿಯ ಮಹಾ ಕುಂಭಾಬಿಷೇಕ ಕಾರ್ಯಕ್ರಮದಲ್ಲಿ ಪವರ್​ಸ್ಟಾರ್​! ಇತ್ತ, ಜಿಲ್ಲೆಯ ಕೊರಗಂಡಹಳ್ಳಿಯಲ್ಲಿ ನಡೆದ ಕಲರ್​ಫುಲ್ ಕಾರ್ಯಕ್ರಮದಲ್ಲಿ ಪವರ್​ಸ್ಟಾರ್​ ಪುನೀತ್​ ರಾಜ್​ಕುಮಾರ್​ ಭಾಗಿಯಾಗಿದ್ದರು. ಗ್ರಾಮದ ಶ್ರೀ ಕಾಶಿ ವಿಶ್ವನಾಥಸ್ವಾಮಿ‌ ದೇವಾಲಯದ ಜೀರ್ಣೋದ್ಧಾರ ಹಾಗೂ ಮಹಾ ಕುಂಭಾಬಿಷೇಕ ಕಾರ್ಯಕ್ರಮದಲ್ಲಿ ಪುನೀತ್ ರಾಜ್​ಕುಮಾರ್ ಪಾಲ್ಗೊಂಡರು.

ಈ ವೇಳೆ, ಖ್ಯಾತ ಗಾಯಕ ವಿಜಯ್​ ಪ್ರಕಾಶ್, ಸಂಗೀತ ನಿರ್ದೇಶಕ ಗುರುಕಿರಣ್ ಹಾಗೂ ಗಾಯಕಿ ಅನುರಾಧಾ ಭಟ್​​ ಅವರಿಂದ ರಸಸಂಜೆ ಕಾರ್ಯಕ್ರಮ ನೆರವೇರಿತು. ಈ ನಡುವೆ, ತಮ್ಮ ನೆಚ್ಚಿನ ನಟನನ್ನು ಕಣ್ತುಂಬಿಕೊಳ್ಳಲು ಸಾರ್ವಜನಿಕರು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದರು.

PUNEETH RAJKUMAR 1

ಕಾರ್ಯಕ್ರಮದಲ್ಲಿ ಭಾಗಿಯಾದ ನಟ ಪುನೀತ್ ರಾಜ್​ ಕುಮಾರ್​

ಇದನ್ನೂ ಓದಿ: ಪರಿಶಿಷ್ಟ ಜಾತಿ ಮೀಸಲಾತಿ ಪ್ರಬಲರ ಪಾಲಾಗುತ್ತಿದೆ -ರಾಜ್ಯದಲ್ಲಿ ಆರಂಭವಾಗಲಿದೆ ಬೃಹತ್​ ಮಾದಿಗ ಪಾದಯಾತ್ರೆ

Published On - 6:39 pm, Sun, 7 March 21

Follow Us
KUSHAL V
KUSHAL V
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ