AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಾರಕೀಶ್ ಕುಟುಂಬ ನನಗೂ 2 ಕೋಟಿ ಹಣ ನೀಡಬೇಕು ಎಂದ ಕೆ ಮಂಜು

ಬೆಂಗಳೂರು: ದ್ವಾರಕೀಶ್ ಕುಟುಂಬ ಹಾಗೂ ಜಯಣ್ಣ ನಡುವೆ ನಡೆದ ಗಲಾಟೆ ವಿಚಾರ ಸಂಬಂಧಿಸಿ ನಿನ್ನೆ ಜಯಣ್ಣ ಜೊತೆ ಕೆ.ಮಂಜು ಕೂಡ ಇದ್ರು ಅನ್ನೋ ಮಾತು ಹೇಳಿ ಬಂದಿತ್ತು. ಈ ವಿಚಾರವಾಗಿ ಇಂದು ನಿರ್ಮಾಪಕ ಕೆ ಮಂಜು ಸ್ಪಷ್ಟನೆ ನೀಡಿದ್ದಾರೆ. ದ್ವಾರಕೀಶ್ ಅವ್ರ ಬಗ್ಗೆ ನನಗೆ ತುಂಬಾ ಗೌರವ ಇದೆ. ರಾಮ ಶಾಮ ಭಾಮ ಸಿನಿಮಾ ಮಾಡುವಾಗ ನನಗೂ ಹಣ ಸಹಾಯ ಮಾಡಿದ್ದಾರೆ. ಯೋಗಿ ದ್ವಾರಕೀಶ್ ಅವ್ರಿಗೆ ನಾನು ಸಾಲ ಕೊಡಿಸಿದ್ದೇನೆ. ಅವನಿಗೆ ಸಿನಿಮಾ ಅಂದ್ರೆ ಪ್ರಾಣ. ದ್ವಾರಕೀಶ್ […]

ದ್ವಾರಕೀಶ್ ಕುಟುಂಬ ನನಗೂ 2 ಕೋಟಿ ಹಣ ನೀಡಬೇಕು ಎಂದ ಕೆ ಮಂಜು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 03, 2020 | 3:23 PM

Share

ಬೆಂಗಳೂರು: ದ್ವಾರಕೀಶ್ ಕುಟುಂಬ ಹಾಗೂ ಜಯಣ್ಣ ನಡುವೆ ನಡೆದ ಗಲಾಟೆ ವಿಚಾರ ಸಂಬಂಧಿಸಿ ನಿನ್ನೆ ಜಯಣ್ಣ ಜೊತೆ ಕೆ.ಮಂಜು ಕೂಡ ಇದ್ರು ಅನ್ನೋ ಮಾತು ಹೇಳಿ ಬಂದಿತ್ತು. ಈ ವಿಚಾರವಾಗಿ ಇಂದು ನಿರ್ಮಾಪಕ ಕೆ ಮಂಜು ಸ್ಪಷ್ಟನೆ ನೀಡಿದ್ದಾರೆ.

ದ್ವಾರಕೀಶ್ ಅವ್ರ ಬಗ್ಗೆ ನನಗೆ ತುಂಬಾ ಗೌರವ ಇದೆ. ರಾಮ ಶಾಮ ಭಾಮ ಸಿನಿಮಾ ಮಾಡುವಾಗ ನನಗೂ ಹಣ ಸಹಾಯ ಮಾಡಿದ್ದಾರೆ. ಯೋಗಿ ದ್ವಾರಕೀಶ್ ಅವ್ರಿಗೆ ನಾನು ಸಾಲ ಕೊಡಿಸಿದ್ದೇನೆ. ಅವನಿಗೆ ಸಿನಿಮಾ ಅಂದ್ರೆ ಪ್ರಾಣ. ದ್ವಾರಕೀಶ್ ಕುಟುಂಬ ನನಗೂ ಎರಡೂ ಕೋಟಿ ಹಣ ನೀಡಬೇಕು.

ಆಯುಷ್ಮಾನ್ ಭವ ಸಿನಿಮಾವನ್ನ 9ಕೋಟಿಗೆ ನಾನು ವಿತರಣೆಗೆ ಕೇಳಿದ್ದೆ. ಸಿನಿಮಾ ನಿರ್ಮಾಣದ ಸಮಯದಲ್ಲಿ 50ಲಕ್ಷ ಸಾಲ ಕೊಡಿಸಿದ್ದೇನೆ. ತಾತ್ಕಾಲಿಕವಾಗಿ ಸಮಸ್ಯೆ ಆಗಿರಬಹುದು ಆದರೆ ಮುಂದಿನ ದಿನಗಳಲ್ಲಿ ದ್ವಾರಕೀಶ್ ಹಣ ಕೊಡ್ತಾರೆ. ಈ ಸಮಸ್ಯೆಯಲ್ಲಿ ನನ್ನನ್ನು ಎಳೆಯುತ್ತಿದ್ದಾರೆ. ನನಗೂ‌ ಇದಕ್ಕೂ ಯಾವ ಸಂಬಂಧವೂ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Published On - 3:21 pm, Mon, 3 February 20

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ಮಾವಿನಹಣ್ಣು ಸೇವಿಸಿ ಅಸ್ವಸ್ಥರಾಗಿದ್ದ ಇಬ್ಬರು ಬಾಲಕಿಯರು ಸಾವು
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಗೆ ಅವಿರೋಧ ಆಯ್ಕೆ: ಪ್ರಮಾಣಪತ್ರ ಸ್ವೀಕರಿಸಿದ ಮಲ್ಲಿಕಾರ್ಜುನ ಖರ್ಗೆ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ