AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದ್ವಾರಕೀಶ್ ಕುಟುಂಬ ನನಗೂ 2 ಕೋಟಿ ಹಣ ನೀಡಬೇಕು ಎಂದ ಕೆ ಮಂಜು

ಬೆಂಗಳೂರು: ದ್ವಾರಕೀಶ್ ಕುಟುಂಬ ಹಾಗೂ ಜಯಣ್ಣ ನಡುವೆ ನಡೆದ ಗಲಾಟೆ ವಿಚಾರ ಸಂಬಂಧಿಸಿ ನಿನ್ನೆ ಜಯಣ್ಣ ಜೊತೆ ಕೆ.ಮಂಜು ಕೂಡ ಇದ್ರು ಅನ್ನೋ ಮಾತು ಹೇಳಿ ಬಂದಿತ್ತು. ಈ ವಿಚಾರವಾಗಿ ಇಂದು ನಿರ್ಮಾಪಕ ಕೆ ಮಂಜು ಸ್ಪಷ್ಟನೆ ನೀಡಿದ್ದಾರೆ. ದ್ವಾರಕೀಶ್ ಅವ್ರ ಬಗ್ಗೆ ನನಗೆ ತುಂಬಾ ಗೌರವ ಇದೆ. ರಾಮ ಶಾಮ ಭಾಮ ಸಿನಿಮಾ ಮಾಡುವಾಗ ನನಗೂ ಹಣ ಸಹಾಯ ಮಾಡಿದ್ದಾರೆ. ಯೋಗಿ ದ್ವಾರಕೀಶ್ ಅವ್ರಿಗೆ ನಾನು ಸಾಲ ಕೊಡಿಸಿದ್ದೇನೆ. ಅವನಿಗೆ ಸಿನಿಮಾ ಅಂದ್ರೆ ಪ್ರಾಣ. ದ್ವಾರಕೀಶ್ […]

ದ್ವಾರಕೀಶ್ ಕುಟುಂಬ ನನಗೂ 2 ಕೋಟಿ ಹಣ ನೀಡಬೇಕು ಎಂದ ಕೆ ಮಂಜು
ಸಾಧು ಶ್ರೀನಾಥ್​
|

Updated on:Feb 03, 2020 | 3:23 PM

Share

ಬೆಂಗಳೂರು: ದ್ವಾರಕೀಶ್ ಕುಟುಂಬ ಹಾಗೂ ಜಯಣ್ಣ ನಡುವೆ ನಡೆದ ಗಲಾಟೆ ವಿಚಾರ ಸಂಬಂಧಿಸಿ ನಿನ್ನೆ ಜಯಣ್ಣ ಜೊತೆ ಕೆ.ಮಂಜು ಕೂಡ ಇದ್ರು ಅನ್ನೋ ಮಾತು ಹೇಳಿ ಬಂದಿತ್ತು. ಈ ವಿಚಾರವಾಗಿ ಇಂದು ನಿರ್ಮಾಪಕ ಕೆ ಮಂಜು ಸ್ಪಷ್ಟನೆ ನೀಡಿದ್ದಾರೆ.

ದ್ವಾರಕೀಶ್ ಅವ್ರ ಬಗ್ಗೆ ನನಗೆ ತುಂಬಾ ಗೌರವ ಇದೆ. ರಾಮ ಶಾಮ ಭಾಮ ಸಿನಿಮಾ ಮಾಡುವಾಗ ನನಗೂ ಹಣ ಸಹಾಯ ಮಾಡಿದ್ದಾರೆ. ಯೋಗಿ ದ್ವಾರಕೀಶ್ ಅವ್ರಿಗೆ ನಾನು ಸಾಲ ಕೊಡಿಸಿದ್ದೇನೆ. ಅವನಿಗೆ ಸಿನಿಮಾ ಅಂದ್ರೆ ಪ್ರಾಣ. ದ್ವಾರಕೀಶ್ ಕುಟುಂಬ ನನಗೂ ಎರಡೂ ಕೋಟಿ ಹಣ ನೀಡಬೇಕು.

ಆಯುಷ್ಮಾನ್ ಭವ ಸಿನಿಮಾವನ್ನ 9ಕೋಟಿಗೆ ನಾನು ವಿತರಣೆಗೆ ಕೇಳಿದ್ದೆ. ಸಿನಿಮಾ ನಿರ್ಮಾಣದ ಸಮಯದಲ್ಲಿ 50ಲಕ್ಷ ಸಾಲ ಕೊಡಿಸಿದ್ದೇನೆ. ತಾತ್ಕಾಲಿಕವಾಗಿ ಸಮಸ್ಯೆ ಆಗಿರಬಹುದು ಆದರೆ ಮುಂದಿನ ದಿನಗಳಲ್ಲಿ ದ್ವಾರಕೀಶ್ ಹಣ ಕೊಡ್ತಾರೆ. ಈ ಸಮಸ್ಯೆಯಲ್ಲಿ ನನ್ನನ್ನು ಎಳೆಯುತ್ತಿದ್ದಾರೆ. ನನಗೂ‌ ಇದಕ್ಕೂ ಯಾವ ಸಂಬಂಧವೂ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Published On - 3:21 pm, Mon, 3 February 20

Follow Us
ಎಕ್ಸಾಂನಲ್ಲಿ ಟೈಮ್ ಮ್ಯಾನೇಜ್​ಮೆಂಟ್ ಮಾಡೋಕೆ ಆಗ್ತಾ ಇಲ್ವಾ?
ಎಕ್ಸಾಂನಲ್ಲಿ ಟೈಮ್ ಮ್ಯಾನೇಜ್​ಮೆಂಟ್ ಮಾಡೋಕೆ ಆಗ್ತಾ ಇಲ್ವಾ?
ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು!
ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು!
ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ಅಶೋಕ್​​ ಸ್ಫೋಟಕ ಆರೋಪ
ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ಅಶೋಕ್​​ ಸ್ಫೋಟಕ ಆರೋಪ
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ
ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!
ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!
Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ
Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ
ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ!
ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ!
ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ಎಡವಟ್ಟು?
ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ಎಡವಟ್ಟು?
ಮನೆಯಲ್ಲಿ ಅಗ್ನಿ ಅವಘಡ, ಅವಳಿ ಶಿಶುಗಳು ಸೇರಿ ಆರು ಮಂದಿ ಸಜೀವದಹನ
ಮನೆಯಲ್ಲಿ ಅಗ್ನಿ ಅವಘಡ, ಅವಳಿ ಶಿಶುಗಳು ಸೇರಿ ಆರು ಮಂದಿ ಸಜೀವದಹನ
ಕೃತಿ ಸನೋನ್ ಮನಗೆದ್ದ ನಾಲ್ಕು ಸಾವಿರ ಕೋಟಿ ಒಡೆಯ; ಧೋನಿಗೆ ಅತ್ಯಾಪ್ತ
ಕೃತಿ ಸನೋನ್ ಮನಗೆದ್ದ ನಾಲ್ಕು ಸಾವಿರ ಕೋಟಿ ಒಡೆಯ; ಧೋನಿಗೆ ಅತ್ಯಾಪ್ತ