AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್‌ ಸಿಂಗ್‌ ರಜಪೂತ್‌ ಸಾವು: EDಯಿಂದ ಬಾಲಿವುಡ್‌ ನಟಿ ರಿಯಾ ವಿಚಾರಣೆ

ಮುಂಬೈ: ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವಿಗೆ ಸಂಬಂಧಿಸಿದಂತೆ ಅತ್ತ ಸಿಬಿಐ ವಿಚಾರಣೆ ಕೈಗೆತ್ತಿಕೊಂಡ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ನಟಿ ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ ಶೋವಿಕ್‌ ಚಕ್ರವರ್ತಿಯ ವಿಚಾರಣೆ ಮಾಡಿದೆ. ಈ ಮೊದಲು ಜಾರಿ ನಿರ್ದೇಶನಾಲಯ ಮನಿ ಲಾಂಡರಿಂಗ್‌ ವಿಷಯಕ್ಕೆ ಸಂಬಂಧಿಸಿದಂತೆ ನಟಿ ರಿಯಾಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಆದ್ರೆ ಸುಪ್ರೀಮ್‌ ಕೋರ್ಟ್‌ನಲ್ಲಿ ಈ ಬಗ್ಗೆ ವಿಚಾರಣೆ ಇರುವದರಿಂದ ಅಲ್ಲಿಯವರೆಗೆ ವಿಚಾರಣೆ ಮುಂದಕ್ಕೆ ಹಾಕುವಂತೆ ರಿಯಾ ಜಾರಿ ನಿರ್ದೇಶನಾಲಯಕ್ಕೆ ಕೇಳಿಕೊಂಡಿದ್ದಳು. ಆದ್ರೆ ಆಕೆಯ […]

ಸುಶಾಂತ್‌ ಸಿಂಗ್‌ ರಜಪೂತ್‌ ಸಾವು: EDಯಿಂದ ಬಾಲಿವುಡ್‌ ನಟಿ ರಿಯಾ ವಿಚಾರಣೆ
Guru
Guru|

Updated on: Aug 07, 2020 | 5:34 PM

Share

ಮುಂಬೈ: ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವಿಗೆ ಸಂಬಂಧಿಸಿದಂತೆ ಅತ್ತ ಸಿಬಿಐ ವಿಚಾರಣೆ ಕೈಗೆತ್ತಿಕೊಂಡ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ನಟಿ ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ ಶೋವಿಕ್‌ ಚಕ್ರವರ್ತಿಯ ವಿಚಾರಣೆ ಮಾಡಿದೆ. ಈ ಮೊದಲು ಜಾರಿ ನಿರ್ದೇಶನಾಲಯ ಮನಿ ಲಾಂಡರಿಂಗ್‌ ವಿಷಯಕ್ಕೆ ಸಂಬಂಧಿಸಿದಂತೆ ನಟಿ ರಿಯಾಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಆದ್ರೆ ಸುಪ್ರೀಮ್‌ ಕೋರ್ಟ್‌ನಲ್ಲಿ ಈ ಬಗ್ಗೆ ವಿಚಾರಣೆ ಇರುವದರಿಂದ ಅಲ್ಲಿಯವರೆಗೆ ವಿಚಾರಣೆ ಮುಂದಕ್ಕೆ ಹಾಕುವಂತೆ ರಿಯಾ ಜಾರಿ ನಿರ್ದೇಶನಾಲಯಕ್ಕೆ ಕೇಳಿಕೊಂಡಿದ್ದಳು. ಆದ್ರೆ ಆಕೆಯ ಈ ಮನವಿಯನ್ನ ತಿರಸ್ಕರಿಸಿದ ಜಾರಿ ನಿರ್ದೇಶನಾಲಯ ಇಂದೇ ವಿಚಾರಣೆಗೆ ಹಾಜರಾಗಲು ಸೂಚಿಸಿತ್ತು.

ಬೇರೆ ದಾರಿಕಾಣದೆ ರಿಯಾ ಇವತ್ತು ಮುಂಬೈನ ಜಾರಿ ನಿರ್ದೇಶನಾಲಯದ ಕಚೇರಿಗೆ ವಿಚಾರಣೆಗಾಗಿ ಹಾಜರಾಗಿದ್ದಳು. ಕಡು ನೀಲಿ ಬಣ್ಣದ ಸಲ್ವಾರ್‌ ಕಮೀಜ್‌ ದರಿಸಿದ್ದ ರಿಯಾ ಸಹೋದನೊಂದಿಗೆ ವಿಚಾರಣೆಗೆ ಹಾಜರಾಗಿದ್ದಾಳೆ. ರಿಯಾ ಜೊತೆಗೆ ಅವಳ ಸಹೋದರ ಶೋವಿಕ್‌ ಚಕ್ರವರ್ತಿಯನ್ನು ಕೂಡಾ ಇಡಿ ವಿಚಾರಣೆ ಮಾಡಿದೆ.

Follow Us
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ