AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಶಾಂತ್‌ ಸಿಂಗ್‌ ರಜಪೂತ್‌ ಸಾವು: EDಯಿಂದ ಬಾಲಿವುಡ್‌ ನಟಿ ರಿಯಾ ವಿಚಾರಣೆ

ಮುಂಬೈ: ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವಿಗೆ ಸಂಬಂಧಿಸಿದಂತೆ ಅತ್ತ ಸಿಬಿಐ ವಿಚಾರಣೆ ಕೈಗೆತ್ತಿಕೊಂಡ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ನಟಿ ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ ಶೋವಿಕ್‌ ಚಕ್ರವರ್ತಿಯ ವಿಚಾರಣೆ ಮಾಡಿದೆ. ಈ ಮೊದಲು ಜಾರಿ ನಿರ್ದೇಶನಾಲಯ ಮನಿ ಲಾಂಡರಿಂಗ್‌ ವಿಷಯಕ್ಕೆ ಸಂಬಂಧಿಸಿದಂತೆ ನಟಿ ರಿಯಾಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಆದ್ರೆ ಸುಪ್ರೀಮ್‌ ಕೋರ್ಟ್‌ನಲ್ಲಿ ಈ ಬಗ್ಗೆ ವಿಚಾರಣೆ ಇರುವದರಿಂದ ಅಲ್ಲಿಯವರೆಗೆ ವಿಚಾರಣೆ ಮುಂದಕ್ಕೆ ಹಾಕುವಂತೆ ರಿಯಾ ಜಾರಿ ನಿರ್ದೇಶನಾಲಯಕ್ಕೆ ಕೇಳಿಕೊಂಡಿದ್ದಳು. ಆದ್ರೆ ಆಕೆಯ […]

ಸುಶಾಂತ್‌ ಸಿಂಗ್‌ ರಜಪೂತ್‌ ಸಾವು: EDಯಿಂದ ಬಾಲಿವುಡ್‌ ನಟಿ ರಿಯಾ ವಿಚಾರಣೆ
Guru
Guru|

Updated on: Aug 07, 2020 | 5:34 PM

Share

ಮುಂಬೈ: ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವಿಗೆ ಸಂಬಂಧಿಸಿದಂತೆ ಅತ್ತ ಸಿಬಿಐ ವಿಚಾರಣೆ ಕೈಗೆತ್ತಿಕೊಂಡ ಬೆನ್ನಲ್ಲೇ ಜಾರಿ ನಿರ್ದೇಶನಾಲಯ ನಟಿ ರಿಯಾ ಚಕ್ರವರ್ತಿ ಮತ್ತು ಆಕೆಯ ಸಹೋದರ ಶೋವಿಕ್‌ ಚಕ್ರವರ್ತಿಯ ವಿಚಾರಣೆ ಮಾಡಿದೆ. ಈ ಮೊದಲು ಜಾರಿ ನಿರ್ದೇಶನಾಲಯ ಮನಿ ಲಾಂಡರಿಂಗ್‌ ವಿಷಯಕ್ಕೆ ಸಂಬಂಧಿಸಿದಂತೆ ನಟಿ ರಿಯಾಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಆದ್ರೆ ಸುಪ್ರೀಮ್‌ ಕೋರ್ಟ್‌ನಲ್ಲಿ ಈ ಬಗ್ಗೆ ವಿಚಾರಣೆ ಇರುವದರಿಂದ ಅಲ್ಲಿಯವರೆಗೆ ವಿಚಾರಣೆ ಮುಂದಕ್ಕೆ ಹಾಕುವಂತೆ ರಿಯಾ ಜಾರಿ ನಿರ್ದೇಶನಾಲಯಕ್ಕೆ ಕೇಳಿಕೊಂಡಿದ್ದಳು. ಆದ್ರೆ ಆಕೆಯ ಈ ಮನವಿಯನ್ನ ತಿರಸ್ಕರಿಸಿದ ಜಾರಿ ನಿರ್ದೇಶನಾಲಯ ಇಂದೇ ವಿಚಾರಣೆಗೆ ಹಾಜರಾಗಲು ಸೂಚಿಸಿತ್ತು.

ಬೇರೆ ದಾರಿಕಾಣದೆ ರಿಯಾ ಇವತ್ತು ಮುಂಬೈನ ಜಾರಿ ನಿರ್ದೇಶನಾಲಯದ ಕಚೇರಿಗೆ ವಿಚಾರಣೆಗಾಗಿ ಹಾಜರಾಗಿದ್ದಳು. ಕಡು ನೀಲಿ ಬಣ್ಣದ ಸಲ್ವಾರ್‌ ಕಮೀಜ್‌ ದರಿಸಿದ್ದ ರಿಯಾ ಸಹೋದನೊಂದಿಗೆ ವಿಚಾರಣೆಗೆ ಹಾಜರಾಗಿದ್ದಾಳೆ. ರಿಯಾ ಜೊತೆಗೆ ಅವಳ ಸಹೋದರ ಶೋವಿಕ್‌ ಚಕ್ರವರ್ತಿಯನ್ನು ಕೂಡಾ ಇಡಿ ವಿಚಾರಣೆ ಮಾಡಿದೆ.

Follow Us
Guru
Guru
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್