AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಶರೀರ ಯಾಕೆ ಹಿಂಗೆ…ಮಾದಕ ಗೀತೆಯೊಂದಿಗೆ ಪಡ್ಡೆ ಹೈಕ್ಳ ನಿದ್ದೆ ಕದ್ದ ಕ್ರೇಜಿ ಸ್ಟಾರ್

Ravi Bopanna Movie Song: ರವಿಚಂದ್ರನ್ ನಿವೃತ್ತ ಕಾನ್ಸ್​ಟೇಬಲ್​ ಪಾತ್ರದಲ್ಲಿ ಕಾಣಿಸಿಕೊಂಡರೆ, ಕಿಚ್ಚ ಸುದೀಪ್ ಲಾಯರ್ ರೋಲ್​ನಲ್ಲಿ ಕ್ಲೈಮ್ಯಾಕ್ಸ್​ ವೇಳೆ ಕರಿಕೋಟಿನಲ್ಲಿ ಎಂಟ್ರಿ ಕೊಡಲಿದ್ದಾರೆ.

ಈ ಶರೀರ ಯಾಕೆ ಹಿಂಗೆ...ಮಾದಕ ಗೀತೆಯೊಂದಿಗೆ ಪಡ್ಡೆ ಹೈಕ್ಳ ನಿದ್ದೆ ಕದ್ದ ಕ್ರೇಜಿ ಸ್ಟಾರ್
Ravi Bopanna
TV9 Web
| Edited By: |

Updated on: Aug 06, 2022 | 6:04 PM

Share

ಸ್ಯಾಂಡಲ್​ವುಡ್ (Sandalwood)​ ಭಾರೀ ನಿರೀಕ್ಷೆ ಹುಟ್ಟುಹಾಕಿರುವ ಕ್ರೇಜಿ ಸ್ಟಾರ್ ರವಿಚಂದ್ರನ್ (Ravichandran) ಅಭಿನಯದ ರವಿ ಬೋಪಣ್ಣ (Ravi Bopanna) ಚಿತ್ರದ ಹಾಡಿನ ಝಲಕ್ ಬಿಡುಗಡೆಯಾಗಿದೆ. ಈ ಶರೀರ ಯಾಕೆ ಹಿಂಗೆ…ಎಂಬ ಸಾಹಿತ್ಯ ಹೊಂದಿರುವ ಈ ಗೀತೆಯ ಹೆಣ್ಣಿನ ಮೈಮಾಟವನ್ನು ವರ್ಣಿಸುವ ಪ್ರಯತ್ನ ಮಾಡಿದ್ದಾರೆ ಕ್ರೇಜಿ ಸ್ಟಾರ್​.

ಈ ಹಾಡಿನಲ್ಲಿ ಮೈ ಚಳಿ ಬಿಟ್ಟು ಕಾವ್ಯ ಶೆಟ್ಟಿ ಕಾಣಿಸಿಕೊಂಡಿದ್ದು, ನಟಿಯ ಮಾದಕತೆಗೆ ಪಡ್ಡೆ ಹುಡುಗರು ಫಿದಾ ಆಗುವುದಂತು ಗ್ಯಾರೆಂಟಿ ಎನ್ನಬಹುದು. ಈಗಾಗಲೇ ಟ್ರೇಲರ್ ಮೂಲಕ ಭಾರೀ ಕುತೂಹಲ ಮೂಡಿಸಿರುವ ರವಿ ಬೋಪಣ್ಣ ಚಿತ್ರವು ಇದೇ ತಿಂಗಳು 12 ರಂದು ತೆರೆಕಾಣಲಿದೆ. ಈ ಚಿತ್ರದ ವಿಶೇಷ ಪಾತ್ರವೊಂದರಲ್ಲಿ ಕಿಚ್ಚ ಸುದೀಪ್ ಕೂಡ ಎಂಟ್ರಿ ಕೊಡಲಿದ್ದಾರೆ. ಮಾಣಿಕ್ಯ ಮತ್ತು ಹೆಬ್ಬುಲಿಯಂತಹ ಸೂಪರ್ ಹಿಟ್ ಸಿನಿಮಾಗಳಲ್ಲಿ ಜೊತೆಯಾಗಿ ಮಿಂಚಿದ್ದ ಕಿಚ್ಚ-ಕ್ರೇಜಿ ಜೋಡಿ ರವಿ ಬೋಪಣ್ಣ ಮೂಲಕ ಮತ್ತೊಮ್ಮೆ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ.

ಇದನ್ನೂ ಓದಿ
Image
KGF: ಕಬಾಲಿ ನಿರ್ದೇಶಕನ ಮಾಸ್ಟರ್​ ಪ್ಲ್ಯಾನ್​: ಬರಲಿದೆ ಮತ್ತೊಂದು ಕೆಜಿಎಫ್..!
Image
Yash Next Movie: ಯಶ್ ಮುಂದಿನ ಚಿತ್ರಕ್ಕೆ ಸೌತ್ ಸುಂದರಿ ನಾಯಕಿ..?
Image
Kabza: ಒಂದಲ್ಲ, ಎರಡಲ್ಲ, ಮೂರಲ್ಲ…ವಿದೇಶಿ ಭಾಷೆಗಳಲ್ಲೂ ಬಿಡುಗಡೆಯಾಗಲಿದೆ ಕಬ್ಜ
Image
Rashmika Mandanna: ಮಿಂಚಿಂಗೊ ಮಿಂಚಿಂಗ್…ಸದ್ಯಕ್ಕಂತು ಕನ್ನಡಕ್ಕಿಲ್ಲ ರಶ್ಮಿಕಾ ಮಂದಣ್ಣ..!

ಇಲ್ಲಿ ರವಿಚಂದ್ರನ್ ನಿವೃತ್ತ ಕಾನ್ಸ್​ಟೇಬಲ್​ ಪಾತ್ರದಲ್ಲಿ ಕಾಣಿಸಿಕೊಂಡರೆ, ಕಿಚ್ಚ ಸುದೀಪ್ ಲಾಯರ್ ರೋಲ್​ನಲ್ಲಿ ಕ್ಲೈಮ್ಯಾಕ್ಸ್​ ವೇಳೆ ಕರಿಕೋಟಿನಲ್ಲಿ ಎಂಟ್ರಿ ಕೊಡಲಿದ್ದಾರೆ. ರವಿಚಂದ್ರನ್ ಆ್ಯಕ್ಷನ್ ಕಟ್ ಹೇಳಿರುವ ಈ ಚಿತ್ರವು ದೇಹಾಂಗಗಳ​ ಮಾಫಿಯಾ ಜಾಲದ ಸುತ್ತ ಹೆಣೆಯಲಾಗಿರುವ ಕಥಾಹಂದರ ಹೊಂದಿದೆ. ಈ ಸಿನಿಮಾವು ಮಲಯಾಳಂನಲ್ಲಿ ಸೂಪರ್ ಡೂಪರ್ ಆಗಿದ್ದ ‘ಜೋಸೆಫ್’ ಚಿತ್ರದ ರಿಮೇಕ್ ಎಂಬುದು ವಿಶೇಷ.

ಈ ಹಿಂದೆ ಮಲಯಾಳಂನಲ್ಲಿ ಸೂಪರ್ ಹಿಟ್​ ಆಗಿದ್ದ ದೃಶ್ಯಂ ಚಿತ್ರದ ರಿಮೇಕ್​ನಲ್ಲಿ ರವಿಚಂದ್ರನ್ ನಟಿಸಿದ್ದರು. ಆ ಸಿನಿಮಾ ಸ್ಯಾಂಡ್​ವುಡ್ ಬಾಕ್ಸಾಫೀಸ್​ನಲ್ಲೂ ಸೌಂಡ್ ಮಾಡಿತ್ತು. ಇದೀಗ ಮತ್ತೊಂದು ಸಸ್ಪೆನ್ಸ್ ಥ್ರಿಲ್ಲರ್ ಕಥೆಯೊಂದಿಗೆ ಕ್ರೇಜಿಸ್ಟಾರ್ ಪ್ರೇಕ್ಷಕರ ಮುಂದೆ ಬರಲು ಹಣಿಯಾಗಿದ್ದಾರೆ. ಈ ಚಿತ್ರದಲ್ಲಿ ರವಿಚಂದ್ರನ್ ಅಲ್ಲದೆ, ರಚಿತಾ ರಾಮ್, ಜೈ ಜಗದೀಶ್, ರಮ್ಯಾ ಕೃಷ್ಣನ್, ರವಿಶಂಕರ್ ಗೌಡ ಸೇರಿದಂತೆ ಹಲವು ಸ್ಟಾರ್ ಕಲಾವಿದರು ಬಣ್ಣ ಹಚ್ಚಿದ್ದಾರೆ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ