AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಶರೀರ ಯಾಕೆ ಹಿಂಗೆ…ಮಾದಕ ಗೀತೆಯೊಂದಿಗೆ ಪಡ್ಡೆ ಹೈಕ್ಳ ನಿದ್ದೆ ಕದ್ದ ಕ್ರೇಜಿ ಸ್ಟಾರ್

Ravi Bopanna Movie Song: ರವಿಚಂದ್ರನ್ ನಿವೃತ್ತ ಕಾನ್ಸ್​ಟೇಬಲ್​ ಪಾತ್ರದಲ್ಲಿ ಕಾಣಿಸಿಕೊಂಡರೆ, ಕಿಚ್ಚ ಸುದೀಪ್ ಲಾಯರ್ ರೋಲ್​ನಲ್ಲಿ ಕ್ಲೈಮ್ಯಾಕ್ಸ್​ ವೇಳೆ ಕರಿಕೋಟಿನಲ್ಲಿ ಎಂಟ್ರಿ ಕೊಡಲಿದ್ದಾರೆ.

ಈ ಶರೀರ ಯಾಕೆ ಹಿಂಗೆ...ಮಾದಕ ಗೀತೆಯೊಂದಿಗೆ ಪಡ್ಡೆ ಹೈಕ್ಳ ನಿದ್ದೆ ಕದ್ದ ಕ್ರೇಜಿ ಸ್ಟಾರ್
Ravi Bopanna
TV9 Web
| Edited By: |

Updated on: Aug 06, 2022 | 6:04 PM

Share

ಸ್ಯಾಂಡಲ್​ವುಡ್ (Sandalwood)​ ಭಾರೀ ನಿರೀಕ್ಷೆ ಹುಟ್ಟುಹಾಕಿರುವ ಕ್ರೇಜಿ ಸ್ಟಾರ್ ರವಿಚಂದ್ರನ್ (Ravichandran) ಅಭಿನಯದ ರವಿ ಬೋಪಣ್ಣ (Ravi Bopanna) ಚಿತ್ರದ ಹಾಡಿನ ಝಲಕ್ ಬಿಡುಗಡೆಯಾಗಿದೆ. ಈ ಶರೀರ ಯಾಕೆ ಹಿಂಗೆ…ಎಂಬ ಸಾಹಿತ್ಯ ಹೊಂದಿರುವ ಈ ಗೀತೆಯ ಹೆಣ್ಣಿನ ಮೈಮಾಟವನ್ನು ವರ್ಣಿಸುವ ಪ್ರಯತ್ನ ಮಾಡಿದ್ದಾರೆ ಕ್ರೇಜಿ ಸ್ಟಾರ್​.

ಈ ಹಾಡಿನಲ್ಲಿ ಮೈ ಚಳಿ ಬಿಟ್ಟು ಕಾವ್ಯ ಶೆಟ್ಟಿ ಕಾಣಿಸಿಕೊಂಡಿದ್ದು, ನಟಿಯ ಮಾದಕತೆಗೆ ಪಡ್ಡೆ ಹುಡುಗರು ಫಿದಾ ಆಗುವುದಂತು ಗ್ಯಾರೆಂಟಿ ಎನ್ನಬಹುದು. ಈಗಾಗಲೇ ಟ್ರೇಲರ್ ಮೂಲಕ ಭಾರೀ ಕುತೂಹಲ ಮೂಡಿಸಿರುವ ರವಿ ಬೋಪಣ್ಣ ಚಿತ್ರವು ಇದೇ ತಿಂಗಳು 12 ರಂದು ತೆರೆಕಾಣಲಿದೆ. ಈ ಚಿತ್ರದ ವಿಶೇಷ ಪಾತ್ರವೊಂದರಲ್ಲಿ ಕಿಚ್ಚ ಸುದೀಪ್ ಕೂಡ ಎಂಟ್ರಿ ಕೊಡಲಿದ್ದಾರೆ. ಮಾಣಿಕ್ಯ ಮತ್ತು ಹೆಬ್ಬುಲಿಯಂತಹ ಸೂಪರ್ ಹಿಟ್ ಸಿನಿಮಾಗಳಲ್ಲಿ ಜೊತೆಯಾಗಿ ಮಿಂಚಿದ್ದ ಕಿಚ್ಚ-ಕ್ರೇಜಿ ಜೋಡಿ ರವಿ ಬೋಪಣ್ಣ ಮೂಲಕ ಮತ್ತೊಮ್ಮೆ ಪ್ರೇಕ್ಷಕರ ಮುಂದೆ ಬರುತ್ತಿದ್ದಾರೆ.

ಇದನ್ನೂ ಓದಿ
Image
KGF: ಕಬಾಲಿ ನಿರ್ದೇಶಕನ ಮಾಸ್ಟರ್​ ಪ್ಲ್ಯಾನ್​: ಬರಲಿದೆ ಮತ್ತೊಂದು ಕೆಜಿಎಫ್..!
Image
Yash Next Movie: ಯಶ್ ಮುಂದಿನ ಚಿತ್ರಕ್ಕೆ ಸೌತ್ ಸುಂದರಿ ನಾಯಕಿ..?
Image
Kabza: ಒಂದಲ್ಲ, ಎರಡಲ್ಲ, ಮೂರಲ್ಲ…ವಿದೇಶಿ ಭಾಷೆಗಳಲ್ಲೂ ಬಿಡುಗಡೆಯಾಗಲಿದೆ ಕಬ್ಜ
Image
Rashmika Mandanna: ಮಿಂಚಿಂಗೊ ಮಿಂಚಿಂಗ್…ಸದ್ಯಕ್ಕಂತು ಕನ್ನಡಕ್ಕಿಲ್ಲ ರಶ್ಮಿಕಾ ಮಂದಣ್ಣ..!

ಇಲ್ಲಿ ರವಿಚಂದ್ರನ್ ನಿವೃತ್ತ ಕಾನ್ಸ್​ಟೇಬಲ್​ ಪಾತ್ರದಲ್ಲಿ ಕಾಣಿಸಿಕೊಂಡರೆ, ಕಿಚ್ಚ ಸುದೀಪ್ ಲಾಯರ್ ರೋಲ್​ನಲ್ಲಿ ಕ್ಲೈಮ್ಯಾಕ್ಸ್​ ವೇಳೆ ಕರಿಕೋಟಿನಲ್ಲಿ ಎಂಟ್ರಿ ಕೊಡಲಿದ್ದಾರೆ. ರವಿಚಂದ್ರನ್ ಆ್ಯಕ್ಷನ್ ಕಟ್ ಹೇಳಿರುವ ಈ ಚಿತ್ರವು ದೇಹಾಂಗಗಳ​ ಮಾಫಿಯಾ ಜಾಲದ ಸುತ್ತ ಹೆಣೆಯಲಾಗಿರುವ ಕಥಾಹಂದರ ಹೊಂದಿದೆ. ಈ ಸಿನಿಮಾವು ಮಲಯಾಳಂನಲ್ಲಿ ಸೂಪರ್ ಡೂಪರ್ ಆಗಿದ್ದ ‘ಜೋಸೆಫ್’ ಚಿತ್ರದ ರಿಮೇಕ್ ಎಂಬುದು ವಿಶೇಷ.

ಈ ಹಿಂದೆ ಮಲಯಾಳಂನಲ್ಲಿ ಸೂಪರ್ ಹಿಟ್​ ಆಗಿದ್ದ ದೃಶ್ಯಂ ಚಿತ್ರದ ರಿಮೇಕ್​ನಲ್ಲಿ ರವಿಚಂದ್ರನ್ ನಟಿಸಿದ್ದರು. ಆ ಸಿನಿಮಾ ಸ್ಯಾಂಡ್​ವುಡ್ ಬಾಕ್ಸಾಫೀಸ್​ನಲ್ಲೂ ಸೌಂಡ್ ಮಾಡಿತ್ತು. ಇದೀಗ ಮತ್ತೊಂದು ಸಸ್ಪೆನ್ಸ್ ಥ್ರಿಲ್ಲರ್ ಕಥೆಯೊಂದಿಗೆ ಕ್ರೇಜಿಸ್ಟಾರ್ ಪ್ರೇಕ್ಷಕರ ಮುಂದೆ ಬರಲು ಹಣಿಯಾಗಿದ್ದಾರೆ. ಈ ಚಿತ್ರದಲ್ಲಿ ರವಿಚಂದ್ರನ್ ಅಲ್ಲದೆ, ರಚಿತಾ ರಾಮ್, ಜೈ ಜಗದೀಶ್, ರಮ್ಯಾ ಕೃಷ್ಣನ್, ರವಿಶಂಕರ್ ಗೌಡ ಸೇರಿದಂತೆ ಹಲವು ಸ್ಟಾರ್ ಕಲಾವಿದರು ಬಣ್ಣ ಹಚ್ಚಿದ್ದಾರೆ.

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ