AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ಯಾಡೋ ಹಾಗೂ ಇನ್ಸ್​ಪೆಕ್ಟರ್ ವಿಕ್ರಮ್ ಸಿನಿಮಾ ಯಶಸ್ಸು ಕಾಣಲಿ; ಶುಭಕೋರಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ವಿನೋದ್ ಪ್ರಭಾಕರ್ ಅಭಿನಯದ ಶಾಡ್ಯೋ ಸಿನಿಮಾ ಮೊದಲ ಶೋ ಆರಂಭವಾಗಿದೆ. ಪ್ರಜ್ವಲ್ ದೇವರಾಜ್ ಅಭಿನಯದ ಇನ್ಸ್ ಪೆಕ್ಟರ್ ವಿಕ್ರಮ್ ರಿಲೀಸ್ ಆಗಿದ್ದು, ಸಿನಿಮಾ ನೋಡೋಕೆ ಅಭಿಮಾನಿಗಳ ದಂಡು ಹರಿದು ಬರುತ್ತಿದೆ.

ಶ್ಯಾಡೋ ಹಾಗೂ ಇನ್ಸ್​ಪೆಕ್ಟರ್ ವಿಕ್ರಮ್ ಸಿನಿಮಾ ಯಶಸ್ಸು ಕಾಣಲಿ; ಶುಭಕೋರಿದ ಚಾಲೆಂಜಿಂಗ್ ಸ್ಟಾರ್  ದರ್ಶನ್
ಚಾಲೆಂಜಿಂಗ್ ಸ್ಟಾರ್ ದರ್ಶನ್
sandhya thejappa
| Edited By: |

Updated on:Feb 05, 2021 | 1:08 PM

Share

ಬೆಂಗಳೂರು: ಇಂದಿನಿಂದ (ಫೆಬ್ರವರಿ 5) ಶೇ.100 ಪ್ರೇಕ್ಷಕರಿಗೆ ಚಿತ್ರ ಮಂದಿರಗಳಲ್ಲಿ ಸಿನಿಮಾಗಳನ್ನು ವೀಕ್ಷಿಸಲು ಅವಕಾಶ ದೊರಕಿದ್ದು, ಶ್ಯಾಡೋ  ಹಾಗೂ ಇನ್ಸ್ ಪೆಕ್ಟರ್ ವಿಕ್ರಮ್ ಸಿನಿಮಾ ಬಿಡುಗಡೆಯಾಗಿದೆ. ಎರಡೂ ಸಿನಿಮಾಗಳು ಯಶಸ್ಸು ಪಡೆಯಲಿ ಎಂದು ನಟ ದರ್ಶನ್ ಟ್ವೀಟ್ ಮಾಡಿದ್ದಾರೆ.

ವಿನೋದ್ ಪ್ರಭಾಕರ್ ಅಭಿನಯದ ಶ್ಯಾಡೋ ಸಿನಿಮಾ ಮೊದಲ ಶೋ ಆರಂಭವಾಗಿದೆ. ಪ್ರಜ್ವಲ್ ದೇವರಾಜ್ ಅಭಿನಯದ ಇನ್ಸ್​ಪೆಕ್ಟರ್ ವಿಕ್ರಮ್ ರಿಲೀಸ್ ಆಗಿದ್ದು, ಸಿನಿಮಾ ನೋಡೋಕೆ ಅಭಿಮಾನಿಗಳ ದಂಡು ಹರಿದು ಬರುತ್ತಿದೆ. ಅಲ್ಲದೇ ನಟ ಪ್ರಜ್ವಲ್ ದೇವರಾಜ್ ಕೂಡ ಫಸ್ಟ್ ಡೇ ಫಸ್ಟ್ ಶೋ ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿದ್ದಾರೆ.

ದರ್ಶನ್ ಟ್ವೀಟ್ ವಿನೋದ್ ಪ್ರಭಾಕರ್ ,ಪ್ರಜ್ವಲ್ ದೇವರಾಜ್ ಅಭಿನಯದ ಸಿನಿಮಾಗಳು ರಿಲೀಸ್ ಆಗುತ್ತಿವೆ. ಶ್ಯಾಡೋ ಮತ್ತು ಇನ್ಸ್​ಪೆಕ್ಟರ್ ವಿಕ್ರಮ್ ಎರಡೂ ಚಲನಚಿತ್ರಗಳು ಉತ್ತಮ ಯಶಸ್ಸನ್ನು ಪಡೆಯಲಿ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ವೀಟ್ ಮೂಲಕ ಶುಭಕೋರಿದ್ದಾರೆ.

ಯದುವೀರ್ ಒಡೆಯರ್ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ

Published On - 1:07 pm, Fri, 5 February 21

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು