AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಮಂದಿರ ಸಂಪೂರ್ಣ ಭರ್ತಿಗೆ ಅವಕಾಶ: ಸರ್ಕಾರದಿಂದ ಹೊಸ ಮಾರ್ಗಸೂಚಿ

ಎಲ್ಲಾ ಪ್ರೇಕ್ಷಕರು ಕಡ್ಡಾಯವಾಗಿ ಮಾಸ್ಕ್​ ಧರಿಸಬೇಕು. ಮಲ್ಟಿಪ್ಲೆಕ್ಸ್​ಗಳಲ್ಲಿ ಒಟ್ಟಿಗೆ ಮಧ್ಯಂತರ ವಿರಾಮ ನೀಡುವಂತಿಲ್ಲ. ಇಂಟರ್​ವಲ್​ನಲ್ಲಿ ಪ್ರೇಕ್ಷಕರು ಗುಂಪು ಸೇರುವಂತಿಲ್ಲ ಎಂಬ ಅಂಶಗಳು ಮಾರ್ಗಸೂಚಿಯಲ್ಲಿವೆ.

ಚಿತ್ರಮಂದಿರ ಸಂಪೂರ್ಣ ಭರ್ತಿಗೆ ಅವಕಾಶ: ಸರ್ಕಾರದಿಂದ ಹೊಸ ಮಾರ್ಗಸೂಚಿ
ಪ್ರಾತಿನಿಧಿಕ ಚಿತ್ರ
ಪೃಥ್ವಿಶಂಕರ
|

Updated on:Feb 04, 2021 | 7:02 PM

Share

ಬೆಂಗಳೂರು: ಸಿನಿ ತಾರೆಯರ ಒತ್ತಾಯಕ್ಕೆ ಮಣಿದ ರಾಜ್ಯಸರ್ಕಾರ ಚಿತ್ರಮಂದಿರಗಳ ಪೂರ್ಣ ಸಾಮರ್ಥ್ಯದಷ್ಟು ಪ್ರೇಕ್ಷಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದೆ. ಈ ಸಂಬಂಧ (ಫೆ.4) ಇಂದು ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಚಿತ್ರಮಂದಿರದ ಆವರಣದಲ್ಲಿ ದೈಹಿಕ ಅಂತರ ಕಾಪಾಡಬೇಕು. ಕಂಟೇನ್ಮೆಂಟ್​ ಜೋನ್​ ಚಿತ್ರಮಂದಿರಗಳಲ್ಲಿ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ. ಪ್ರತಿಯೊಂದು ಪ್ರದರ್ಶನದ ಬಳಿಕ ಸ್ಯಾನಿಟೈಸ್​ ಮಾಡಬೇಕು. ಎಲ್ಲಾ ಪ್ರೇಕ್ಷಕರು ಕಡ್ಡಾಯವಾಗಿ ಮಾಸ್ಕ್​ ಧರಿಸಬೇಕು. ಮಲ್ಟಿಪ್ಲೆಕ್ಸ್​ಗಳಲ್ಲಿ ಒಟ್ಟಿಗೆ ಮಧ್ಯಂತರ ವಿರಾಮ ನೀಡುವಂತಿಲ್ಲ. ಇಂಟರ್​ವಲ್​ನಲ್ಲಿ ಪ್ರೇಕ್ಷಕರು ಗುಂಪು ಸೇರುವಂತಿಲ್ಲ ಎಂಬ ಅಂಶಗಳು ಮಾರ್ಗಸೂಚಿಯಲ್ಲಿವೆ.

ಚಿತ್ರ ಪ್ರದರ್ಶನ ಮುಗಿದ ಬಳಿಕ ಎಲ್ಲರೂ ಒಟ್ಟಿಗೆ ಹೊರಗೆ ಬರುವಂತಿಲ್ಲ. ಮಲ್ಟಿಪ್ಲೆಕ್ಸ್​ಗಳಲ್ಲಿ ಪ್ರತಿ ತೆರೆಯ ಪ್ರದರ್ಶನದ ಸಮಯ ವ್ಯತ್ಯಾಸವಿರಬೇಕು. ಡಿಜಿಟಲ್​ ಪೇಮೆಂಟ್​ಗೆ ಆದ್ಯತೆ ನೀಡಬೇಕು. ಶೌಚಾಲಯಗಳಲ್ಲಿ ಅಂತರ ಪಾಲಿಸಬೇಕು. ಯಾವುದೇ ಕೊವಿಡ್ ಲಕ್ಷಣ ಇದ್ದವರಿಗೆ ಪ್ರವೇಶ ನೀಡುವಂತಿಲ್ಲ. ಕೆಮ್ಮು, ಸೀನು ಬಂದಾಗ ಮಾಸ್ಕ್ ಕರವಸ್ತ್ರ ಬಳಸಬೇಕು ಎಂಬಿತ್ಯಾದಿ ನಿಯಮಗಳು ಮಾರ್ಗಸೂಚಿಯಲ್ಲಿವೆ.

ಚಿತ್ರರಂಗದ​ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ: ಸಿನಿಮಾ ಹಾಲ್​ಗಳಲ್ಲಿ ಶೇ.100 ಪ್ರೇಕ್ಷಕರಿಗೆ ಅವಕಾಶ ನೀಡಲು ಒಪ್ಪಿಗೆ

Published On - 6:31 pm, Thu, 4 February 21

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್