AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಮಂದಿರ ಸಂಪೂರ್ಣ ಭರ್ತಿಗೆ ಅವಕಾಶ: ಸರ್ಕಾರದಿಂದ ಹೊಸ ಮಾರ್ಗಸೂಚಿ

ಎಲ್ಲಾ ಪ್ರೇಕ್ಷಕರು ಕಡ್ಡಾಯವಾಗಿ ಮಾಸ್ಕ್​ ಧರಿಸಬೇಕು. ಮಲ್ಟಿಪ್ಲೆಕ್ಸ್​ಗಳಲ್ಲಿ ಒಟ್ಟಿಗೆ ಮಧ್ಯಂತರ ವಿರಾಮ ನೀಡುವಂತಿಲ್ಲ. ಇಂಟರ್​ವಲ್​ನಲ್ಲಿ ಪ್ರೇಕ್ಷಕರು ಗುಂಪು ಸೇರುವಂತಿಲ್ಲ ಎಂಬ ಅಂಶಗಳು ಮಾರ್ಗಸೂಚಿಯಲ್ಲಿವೆ.

ಚಿತ್ರಮಂದಿರ ಸಂಪೂರ್ಣ ಭರ್ತಿಗೆ ಅವಕಾಶ: ಸರ್ಕಾರದಿಂದ ಹೊಸ ಮಾರ್ಗಸೂಚಿ
ಪ್ರಾತಿನಿಧಿಕ ಚಿತ್ರ
ಪೃಥ್ವಿಶಂಕರ
|

Updated on:Feb 04, 2021 | 7:02 PM

Share

ಬೆಂಗಳೂರು: ಸಿನಿ ತಾರೆಯರ ಒತ್ತಾಯಕ್ಕೆ ಮಣಿದ ರಾಜ್ಯಸರ್ಕಾರ ಚಿತ್ರಮಂದಿರಗಳ ಪೂರ್ಣ ಸಾಮರ್ಥ್ಯದಷ್ಟು ಪ್ರೇಕ್ಷಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದೆ. ಈ ಸಂಬಂಧ (ಫೆ.4) ಇಂದು ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಚಿತ್ರಮಂದಿರದ ಆವರಣದಲ್ಲಿ ದೈಹಿಕ ಅಂತರ ಕಾಪಾಡಬೇಕು. ಕಂಟೇನ್ಮೆಂಟ್​ ಜೋನ್​ ಚಿತ್ರಮಂದಿರಗಳಲ್ಲಿ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ. ಪ್ರತಿಯೊಂದು ಪ್ರದರ್ಶನದ ಬಳಿಕ ಸ್ಯಾನಿಟೈಸ್​ ಮಾಡಬೇಕು. ಎಲ್ಲಾ ಪ್ರೇಕ್ಷಕರು ಕಡ್ಡಾಯವಾಗಿ ಮಾಸ್ಕ್​ ಧರಿಸಬೇಕು. ಮಲ್ಟಿಪ್ಲೆಕ್ಸ್​ಗಳಲ್ಲಿ ಒಟ್ಟಿಗೆ ಮಧ್ಯಂತರ ವಿರಾಮ ನೀಡುವಂತಿಲ್ಲ. ಇಂಟರ್​ವಲ್​ನಲ್ಲಿ ಪ್ರೇಕ್ಷಕರು ಗುಂಪು ಸೇರುವಂತಿಲ್ಲ ಎಂಬ ಅಂಶಗಳು ಮಾರ್ಗಸೂಚಿಯಲ್ಲಿವೆ.

ಚಿತ್ರ ಪ್ರದರ್ಶನ ಮುಗಿದ ಬಳಿಕ ಎಲ್ಲರೂ ಒಟ್ಟಿಗೆ ಹೊರಗೆ ಬರುವಂತಿಲ್ಲ. ಮಲ್ಟಿಪ್ಲೆಕ್ಸ್​ಗಳಲ್ಲಿ ಪ್ರತಿ ತೆರೆಯ ಪ್ರದರ್ಶನದ ಸಮಯ ವ್ಯತ್ಯಾಸವಿರಬೇಕು. ಡಿಜಿಟಲ್​ ಪೇಮೆಂಟ್​ಗೆ ಆದ್ಯತೆ ನೀಡಬೇಕು. ಶೌಚಾಲಯಗಳಲ್ಲಿ ಅಂತರ ಪಾಲಿಸಬೇಕು. ಯಾವುದೇ ಕೊವಿಡ್ ಲಕ್ಷಣ ಇದ್ದವರಿಗೆ ಪ್ರವೇಶ ನೀಡುವಂತಿಲ್ಲ. ಕೆಮ್ಮು, ಸೀನು ಬಂದಾಗ ಮಾಸ್ಕ್ ಕರವಸ್ತ್ರ ಬಳಸಬೇಕು ಎಂಬಿತ್ಯಾದಿ ನಿಯಮಗಳು ಮಾರ್ಗಸೂಚಿಯಲ್ಲಿವೆ.

ಚಿತ್ರರಂಗದ​ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ: ಸಿನಿಮಾ ಹಾಲ್​ಗಳಲ್ಲಿ ಶೇ.100 ಪ್ರೇಕ್ಷಕರಿಗೆ ಅವಕಾಶ ನೀಡಲು ಒಪ್ಪಿಗೆ

Published On - 6:31 pm, Thu, 4 February 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ