AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಮಂದಿರ ಸಂಪೂರ್ಣ ಭರ್ತಿಗೆ ಅವಕಾಶ: ಸರ್ಕಾರದಿಂದ ಹೊಸ ಮಾರ್ಗಸೂಚಿ

ಎಲ್ಲಾ ಪ್ರೇಕ್ಷಕರು ಕಡ್ಡಾಯವಾಗಿ ಮಾಸ್ಕ್​ ಧರಿಸಬೇಕು. ಮಲ್ಟಿಪ್ಲೆಕ್ಸ್​ಗಳಲ್ಲಿ ಒಟ್ಟಿಗೆ ಮಧ್ಯಂತರ ವಿರಾಮ ನೀಡುವಂತಿಲ್ಲ. ಇಂಟರ್​ವಲ್​ನಲ್ಲಿ ಪ್ರೇಕ್ಷಕರು ಗುಂಪು ಸೇರುವಂತಿಲ್ಲ ಎಂಬ ಅಂಶಗಳು ಮಾರ್ಗಸೂಚಿಯಲ್ಲಿವೆ.

ಚಿತ್ರಮಂದಿರ ಸಂಪೂರ್ಣ ಭರ್ತಿಗೆ ಅವಕಾಶ: ಸರ್ಕಾರದಿಂದ ಹೊಸ ಮಾರ್ಗಸೂಚಿ
ಪ್ರಾತಿನಿಧಿಕ ಚಿತ್ರ
ಪೃಥ್ವಿಶಂಕರ
|

Updated on:Feb 04, 2021 | 7:02 PM

Share

ಬೆಂಗಳೂರು: ಸಿನಿ ತಾರೆಯರ ಒತ್ತಾಯಕ್ಕೆ ಮಣಿದ ರಾಜ್ಯಸರ್ಕಾರ ಚಿತ್ರಮಂದಿರಗಳ ಪೂರ್ಣ ಸಾಮರ್ಥ್ಯದಷ್ಟು ಪ್ರೇಕ್ಷಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಿ ಆದೇಶ ಹೊರಡಿಸಿದೆ. ಈ ಸಂಬಂಧ (ಫೆ.4) ಇಂದು ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಚಿತ್ರಮಂದಿರದ ಆವರಣದಲ್ಲಿ ದೈಹಿಕ ಅಂತರ ಕಾಪಾಡಬೇಕು. ಕಂಟೇನ್ಮೆಂಟ್​ ಜೋನ್​ ಚಿತ್ರಮಂದಿರಗಳಲ್ಲಿ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ. ಪ್ರತಿಯೊಂದು ಪ್ರದರ್ಶನದ ಬಳಿಕ ಸ್ಯಾನಿಟೈಸ್​ ಮಾಡಬೇಕು. ಎಲ್ಲಾ ಪ್ರೇಕ್ಷಕರು ಕಡ್ಡಾಯವಾಗಿ ಮಾಸ್ಕ್​ ಧರಿಸಬೇಕು. ಮಲ್ಟಿಪ್ಲೆಕ್ಸ್​ಗಳಲ್ಲಿ ಒಟ್ಟಿಗೆ ಮಧ್ಯಂತರ ವಿರಾಮ ನೀಡುವಂತಿಲ್ಲ. ಇಂಟರ್​ವಲ್​ನಲ್ಲಿ ಪ್ರೇಕ್ಷಕರು ಗುಂಪು ಸೇರುವಂತಿಲ್ಲ ಎಂಬ ಅಂಶಗಳು ಮಾರ್ಗಸೂಚಿಯಲ್ಲಿವೆ.

ಚಿತ್ರ ಪ್ರದರ್ಶನ ಮುಗಿದ ಬಳಿಕ ಎಲ್ಲರೂ ಒಟ್ಟಿಗೆ ಹೊರಗೆ ಬರುವಂತಿಲ್ಲ. ಮಲ್ಟಿಪ್ಲೆಕ್ಸ್​ಗಳಲ್ಲಿ ಪ್ರತಿ ತೆರೆಯ ಪ್ರದರ್ಶನದ ಸಮಯ ವ್ಯತ್ಯಾಸವಿರಬೇಕು. ಡಿಜಿಟಲ್​ ಪೇಮೆಂಟ್​ಗೆ ಆದ್ಯತೆ ನೀಡಬೇಕು. ಶೌಚಾಲಯಗಳಲ್ಲಿ ಅಂತರ ಪಾಲಿಸಬೇಕು. ಯಾವುದೇ ಕೊವಿಡ್ ಲಕ್ಷಣ ಇದ್ದವರಿಗೆ ಪ್ರವೇಶ ನೀಡುವಂತಿಲ್ಲ. ಕೆಮ್ಮು, ಸೀನು ಬಂದಾಗ ಮಾಸ್ಕ್ ಕರವಸ್ತ್ರ ಬಳಸಬೇಕು ಎಂಬಿತ್ಯಾದಿ ನಿಯಮಗಳು ಮಾರ್ಗಸೂಚಿಯಲ್ಲಿವೆ.

ಚಿತ್ರರಂಗದ​ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ: ಸಿನಿಮಾ ಹಾಲ್​ಗಳಲ್ಲಿ ಶೇ.100 ಪ್ರೇಕ್ಷಕರಿಗೆ ಅವಕಾಶ ನೀಡಲು ಒಪ್ಪಿಗೆ

Published On - 6:31 pm, Thu, 4 February 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ