AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವರಾಜ್​ಕುಮಾರ್ ಟ್ವೀಟ್: ಸಿನಿಮಾ ಹಾಲ್​ ಭರ್ತಿಯಾಗುವಷ್ಟು ಪ್ರೇಕ್ಷಕರು ಬರಲು ಅವಕಾಶ ಬೇಕು

ಥಿಯೇಟರ್​ನಲ್ಲಿ ಶೇ. 100 ಪ್ರೇಕ್ಷಕರಿಗೆ ಅವಕಾಶ ನೀಡುವ ವಿಚಾರಕ್ಕೆ ಸ್ಯಾಂಡಲ್​ವುಡ್ ನಲ್ಲಿಗ ಒಗ್ಗಟ್ಟಿನ ಮಂತ್ರ ಕೇಳಿಬಂದಿದೆ. ಬೆಳಗಿನಿಂದ ಹಲವಾರು ಮಂದಿ ಈ ಬಗ್ಗೆ ಟ್ವೀಟ್ ಮಾಡುತ್ತಿದ್ದಾರೆ. ಹೇಳಿಕೆಗಳನ್ನು ಕೊಡುತ್ತಿದ್ದಾರೆ.

ಶಿವರಾಜ್​ಕುಮಾರ್ ಟ್ವೀಟ್: ಸಿನಿಮಾ ಹಾಲ್​ ಭರ್ತಿಯಾಗುವಷ್ಟು ಪ್ರೇಕ್ಷಕರು ಬರಲು ಅವಕಾಶ ಬೇಕು
ಶಿವರಾಜ್ ಕುಮಾರ್
TV9 Web
| Edited By: |

Updated on:Apr 06, 2022 | 8:22 PM

Share

ಬೆಂಗಳೂರು: ಥಿಯೇಟರ್​ ಭರ್ತಿಯಾಗುವಷ್ಟು ಪ್ರೇಕ್ಷಕರಿಗೆ ಪ್ರವೇಶ ಅವಕಾಶ ಸಿಗಬೇಕು ಎಂಬ ಕೂಗು ಜೋರಾಗುತ್ತಿದೆ. ಸ್ಯಾಂಡಲ್​ವುಡ್​ನ ನಟ, ನಟಿ, ತಂತ್ರಜ್ಞರು, ನಿರ್ಮಾಪಕರು ಸಿನಿಮಾ ಹಾಲ್ ಭರ್ತಿಗೊಳಿಸಲು ಅನುಮತಿ ನೀಡಬೇಕು ಎಂಬ ಬಗ್ಗೆ ಒಕ್ಕೊರಲ ಆಗ್ರಹ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ದುನಿಯಾ ವಿಜಯ್, ರಕ್ಷಿತ್ ಶೆಟ್ಟಿ, ನಿರ್ಮಾಪಕ ಪುಷ್ಕರ ಮಲ್ಲಿಕಾರ್ಜುನಯ್ಯ, ಸಿಂಪಲ್ ಸುನಿ, ಧ್ರುವ ಸರ್ಜಾ ಮುಂತಾದವರು ಟ್ವೀಟ್ ಮಾಡಿದ್ದಾರೆ.

ಇದೀಗ #KFIDemandsFullOccupancy ಟ್ವಿಟರ್ ಆಂದೋಲನಕ್ಕೆ ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ಎಂಟ್ರಿ ಕೊಟ್ಟಿದ್ದಾರೆ. ನಮಗೆ ಚಿತ್ರಮಂದಿರಗಳಲ್ಲಿ ಶೇ 100 ಸೀಟು ಭರ್ತಿಗೆ ಅವಕಾಶಬೇಕು ಎಂದು ವಿಡಿಯೊ ಹೇಳಿಕೆಯನ್ನು ಟ್ವೀಟ್ ಮಾಡಿದ್ದಾರೆ.

ಥಿಯೇಟರ್​ನಲ್ಲಿ ಶೇ. 100 ಪ್ರೇಕ್ಷಕರಿಗೆ ಅವಕಾಶ ನೀಡುವ ವಿಚಾರಕ್ಕೆ ಸ್ಯಾಂಡಲ್​ವುಡ್ ನಲ್ಲಿಗ ಒಗ್ಗಟ್ಟಿನ ಮಂತ್ರ ಕೇಳಿಬಂದಿದೆ. ಬೆಳಗಿನಿಂದ ಹಲವಾರು ಮಂದಿ ಈ ಬಗ್ಗೆ ಟ್ವೀಟ್ ಮಾಡುತ್ತಿದ್ದಾರೆ. ಹೇಳಿಕೆಗಳನ್ನು ಕೊಡುತ್ತಿದ್ದಾರೆ.

ನಿರ್ಮಾಪಕರ ಸಂಘದ ಅಧ್ಯಕ್ಷ ಪ್ರವೀಣ್ ಕೂಡ ಈ ಬಗ್ಗೆ ಮಾತನಾಡಿದ್ದಾರೆ. ಶೇ 50 ಆಕ್ಯೂಪೆನ್ಸಿ ಇದ್ದಾಗ ಆರ್ಥಿಕವಾಗಿ ನಷ್ಟ ಆಗ್ತಿತ್ತು. ಒಂದು ವರ್ಷ ನಷ್ಟದ ನೋವು ಅನುಭವಿಸಿದ್ದೇವೆ. ನಿನ್ನೆ ಸಂಜೆ ಮತ್ತೆ ಶೇ 50 ಜನರಿಗೆ ಮಾತ್ರ ಅವಕಾಶ ಎಂದು ಮಾಹಿತಿ ಸಿಕ್ಕಿದಾಗ ತುಂಬಾ ಬೇಸರ ಆಯಿತು ಎಂದು ಹೇಳಿಕೆ ನೀಡಿದ್ದಾರೆ. ಈ ಬಗ್ಗೆ, ಈಗ ಮನವಿ ಪತ್ರ ಕೊಟ್ಟಿದ್ದೇವೆ. ಹಾಗಾಗಿ ಇಂದು ಸಂಜೆಯೇ ಒಳ್ಳೆ ಸುದ್ದಿ ಸಿಗುವ ಭರವಸೆ ಇದೆ ಎಂದು ತಿಳಿಸಿದ್ದಾರೆ.

ಚಿತ್ರಮಂದಿರಕ್ಕೆ ಶೇ. 50 ನಿರ್ಬಂಧ ಏಕೆ? Housefull ಪ್ರದರ್ಶನಕ್ಕೆ ಅವಕಾಶ ನೀಡಿ: ಸಿನಿ ದಿಗ್ಗಜರಿಂದ ಆಗ್ರಹ

Dhruva Sarja Tweet ರಾಜ್ಯ ಸರ್ಕಾರದ ವಿರುದ್ಧ ಧ್ರುವ ಸರ್ಜಾ ತೀವ್ರ ಅಸಮಾಧಾನ; ಟ್ವಿಟರ್​ನಲ್ಲಿ 3 ಪ್ರಶ್ನೆ ಮುಂದಿಟ್ಟ ನಟ

Published On - 3:45 pm, Wed, 3 February 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ