AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಜಿಎಫ್ ಚಾಪ್ಟರ್​-2​ ಟೀಸರ್​ ಯೂಟ್ಯೂಬ್​ನಿಂದ ಗಳಿಸಿದ್ದೆಷ್ಟು ಗೊತ್ತಾ?

ಕೆಜಿಎಫ್-2​ ಟೀಸರ್​ ಈವರೆಗೆ 16.19 ಕೋಟಿ ವೀಕ್ಷಣೆ ಕಂಡಿದೆ. ಕನ್ನಡ ಸಿನಿಮಾದ ಟೀಸರ್​ ಒಂದು ಕಡಿಮೆ ಅವಧಿಯಲ್ಲಿ ಇಷ್ಟು ವೀಕ್ಷಣೆ ಕಂಡಿರುವುದು ಇದೇ ಮೊದಲಂತೆ. ಹೀಗಾಗಿ, ಈ ಟೀಸರ್​ನಿಂದ ಚಿತ್ರತಂಡಕ್ಕೆ ದೊಡ್ಡ ಮಟ್ಟದ ಗಳಿಕೆ ಬಂದಿದೆ ಎನ್ನಲಾಗುತ್ತಿದೆ.

ಕೆಜಿಎಫ್ ಚಾಪ್ಟರ್​-2​ ಟೀಸರ್​ ಯೂಟ್ಯೂಬ್​ನಿಂದ ಗಳಿಸಿದ್ದೆಷ್ಟು ಗೊತ್ತಾ?
KGF ಚಾಪ್ಟರ್-2
ರಾಜೇಶ್ ದುಗ್ಗುಮನೆ
| Edited By: |

Updated on:Jun 23, 2021 | 1:38 PM

Share

ಕೆಜಿಎಫ್​ ಚಾಪ್ಟರ್​ 2 ಚಿತ್ರದ ಟೀಸರ್​ ಯಶ್​ ಜನ್ಮದಿನದ ಅಂಗವಾಗಿ ಜನವರಿ 7ರಂದು ರಿಲೀಸ್​ ಆಗಿತ್ತು. ಕೆಜಿಎಫ್​-2 ​ ಟೀಸರ್​​ ರಿಲೀಸ್​ ಸಾಕಷ್ಟು ದಾಖಲೆ ಸೃಷ್ಟಿಸಿದೆ. ವಿಶೇಷ ಎಂದರೆ ಈ ಟೀಸರ್​ ಒಂದೇ ಕೋಟಿ ಕೋಟಿ ರೂಪಾಯಿ ಗಳಿಕೆ ಮಾಡಿದೆಯಂತೆ.

ಯಶ್​ ಜನ್ಮದಿನದ ಅಂಗವಾಗಿ ರಿಲೀಸ್​ ಆಗಿದ್ದ ಕೆಜಿಎಫ್​-2 ಟೀಸರ್​​ ಐದೂ ಭಾಷೆಗಳಿಗೆ ಹೊಂದಿಕೆ ಆಗುವಂತಿತ್ತು. ಹೀಗಾಗಿ, ಬೇರೆ ಬೇರೆ ಟೀಸರ್​ ಬಿಡುಗಡೆ ಮಾಡದೆ, ಒಂದೇ ಟೀಸರ್​ ರಿಲೀಸ್ ಆಗಿತ್ತು. ಇನ್ನು, ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿದೆ. ಈ ಎಲ್ಲಾ ಕಾರಣಕ್ಕೆ ಟೀಸರ್​ ಅತಿ ಹೆಚ್ಚು ವೀಕ್ಷಣೆ ಕಂಡಿತ್ತು.

ಕೆಜಿಎಫ್-2​ ಟೀಸರ್​ ಈವರೆಗೆ 16.19 ಕೋಟಿ ವೀಕ್ಷಣೆ ಕಂಡಿದೆ. ಕನ್ನಡ ಸಿನಿಮಾದ ಟೀಸರ್​ ಒಂದು ಕಡಿಮೆ ಅವಧಿಯಲ್ಲಿ ಇಷ್ಟು ವೀಕ್ಷಣೆ ಕಂಡಿರುವುದು ಇದೇ ಮೊದಲಂತೆ. ಹೀಗಾಗಿ, ಈ ಟೀಸರ್​ನಿಂದ ಚಿತ್ರತಂಡಕ್ಕೆ ದೊಡ್ಡ ಮಟ್ಟದ ಗಳಿಕೆ ಬಂದಿದೆ ಎನ್ನಲಾಗುತ್ತಿದೆ.

ವಿಡಿಯೋ ಎಷ್ಟು ವೀಕ್ಷಣೆ ಕಂಡಿದೆ ಎಂಬಿತ್ಯಾದಿ ವಿಚಾರ ಇಟ್ಟುಕೊಂಡು ಯೂಟ್ಯೂಬ್​ ವಿಡಿಯೋಗೆ ಹಣ ನೀಡುತ್ತದೆ. ಹೊಂಬಾಳೆ ಫಿಲ್ಮ್ಸ್​ನಲ್ಲಿ ತೆರೆಕಂಡಿರುವ ಈ ಟೀಸರ್​ನಿಂದ ಬರೋಬ್ಬರಿ 2.18 ಕೋಟಿ ರೂಪಾಯಿ ದೊರೆತಿದೆ ಎನ್ನಲಾಗಿದೆ. ಇದು ಕೆಲ ಸ್ಯಾಂಡಲ್​ವುಡ್​ ಹೀರೋನ ಸಂಭಾವನೆಗಿಂತ ಹೆಚ್ಚು ಅನ್ನೋದು ವಿಶೇಷ.

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಕಳೆದ ಅಕ್ಟೋಬರ್​ ತಿಂಗಳಲ್ಲೇ ಕೆಜಿಎಫ್​ -2 ರಿಲೀಸ್​ ಆಗಬೇಕಿತ್ತು. ಆದರೆ, ಕೊರೊನಾದಿಂದಾಗಿ ಕೆಜಿಎಫ್​-2 ಕೆಲಸಗಳು ಮುಂದೂಡಲ್ಪಟ್ಟಿದ್ದವು. ಈಗ ಚಿತ್ರದ ಕೆಲಸ ಪೂರ್ಣಗೊಂಡಿದ್ದು,  ಈ ವರ್ಷವೇ ಸಿನಿಮಾ ರಿಲೀಸ್​ ಆಗಲಿದೆಯಂತೆ.

Published On - 9:06 pm, Tue, 26 January 21

Follow Us
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ