AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾ ಸುಳ್ಳಿನ ಕಂತೆಗೆ ಸತ್ಯದ ಸಾಕ್ಷಿ.. ‘ಪರಿಚಯವೇ ಇಲ್ಲದ’ ನಿಯಾಜ್​ ಜತೆ ಟ್ರಿಪ್!

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ CCB ಯಿಂದ ಬಂಧನಕ್ಕೊಳಗಾಗಿರುವವರ ಪರಿಚಯ ನನಗೆ ಇಲ್ಲ ಎಂದು ನಟಿ ಸಂಜನಾ ಹೇಳಿದ್ದರು. ಆದರೆ ನಟಿ ಸಂಜನಾಗೆ ಬಂಧನಕ್ಕೊಳಗಾಗಿರುವವರ ಪರಿಚಯದ ಬಗ್ಗೆ ಸಾಕ್ಷಿ ದೊರೆತಿದೆ. ಡ್ರಗ್ಸ್ ಜಾಲದಲ್ಲಿ ಈಗಾಗಲೇ ಅರೆಸ್ಟ್​ ಆಗಿರುವ ನಿಯಾಜ್ ಅಹ್ಮದ್, ಸಂಜನಾಗೆ ಬಹುವರ್ಷದ ಪರಿಚಿತರು ಎಂಬುದು ತಿಳಿದು ಬಂದಿದೆ. ವೀಕೆಂಡ್​ನಲ್ಲಿ ನಿಯಾಜ್ ಜತೆ ಸಂಜನಾ ಟ್ರಿಪ್ ಹೋಗಿದ್ದರು. ರೋಡ್ ಟ್ರಿಪ್​ ಸೆಲ್ಫಿ ವಿಡಿಯೋವೊಂದನ್ನು ಫೇಸ್​ಬುಕ್​ನಲ್ಲಿ ನಟಿ ಸಂಜನಾ ಹಾಕಿದ್ದಾರೆ. ಆದರೆ ನಿಯಾಜ್​​ […]

ಸಂಜನಾ ಸುಳ್ಳಿನ ಕಂತೆಗೆ ಸತ್ಯದ ಸಾಕ್ಷಿ.. ‘ಪರಿಚಯವೇ ಇಲ್ಲದ’ ನಿಯಾಜ್​ ಜತೆ ಟ್ರಿಪ್!
ಸಾಧು ಶ್ರೀನಾಥ್​
|

Updated on:Sep 14, 2020 | 2:12 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ CCB ಯಿಂದ ಬಂಧನಕ್ಕೊಳಗಾಗಿರುವವರ ಪರಿಚಯ ನನಗೆ ಇಲ್ಲ ಎಂದು ನಟಿ ಸಂಜನಾ ಹೇಳಿದ್ದರು. ಆದರೆ ನಟಿ ಸಂಜನಾಗೆ ಬಂಧನಕ್ಕೊಳಗಾಗಿರುವವರ ಪರಿಚಯದ ಬಗ್ಗೆ ಸಾಕ್ಷಿ ದೊರೆತಿದೆ.

ಡ್ರಗ್ಸ್ ಜಾಲದಲ್ಲಿ ಈಗಾಗಲೇ ಅರೆಸ್ಟ್​ ಆಗಿರುವ ನಿಯಾಜ್ ಅಹ್ಮದ್, ಸಂಜನಾಗೆ ಬಹುವರ್ಷದ ಪರಿಚಿತರು ಎಂಬುದು ತಿಳಿದು ಬಂದಿದೆ. ವೀಕೆಂಡ್​ನಲ್ಲಿ ನಿಯಾಜ್ ಜತೆ ಸಂಜನಾ ಟ್ರಿಪ್ ಹೋಗಿದ್ದರು. ರೋಡ್ ಟ್ರಿಪ್​ ಸೆಲ್ಫಿ ವಿಡಿಯೋವೊಂದನ್ನು ಫೇಸ್​ಬುಕ್​ನಲ್ಲಿ ನಟಿ ಸಂಜನಾ ಹಾಕಿದ್ದಾರೆ. ಆದರೆ ನಿಯಾಜ್​​ ಪರಿಚಯ ಇದ್ರೂ ಸಹ ನನಗೆ ನಿಯಾಜ್ ಗೊತ್ತಿಲ್ಲವೆಂದು ನಟಿ ಸಂಜನಾ ಹೇಳಿದ್ದರು.

Published On - 2:11 pm, Mon, 14 September 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?