AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾ ಸುಳ್ಳಿನ ಕಂತೆಗೆ ಸತ್ಯದ ಸಾಕ್ಷಿ.. ‘ಪರಿಚಯವೇ ಇಲ್ಲದ’ ನಿಯಾಜ್​ ಜತೆ ಟ್ರಿಪ್!

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ CCB ಯಿಂದ ಬಂಧನಕ್ಕೊಳಗಾಗಿರುವವರ ಪರಿಚಯ ನನಗೆ ಇಲ್ಲ ಎಂದು ನಟಿ ಸಂಜನಾ ಹೇಳಿದ್ದರು. ಆದರೆ ನಟಿ ಸಂಜನಾಗೆ ಬಂಧನಕ್ಕೊಳಗಾಗಿರುವವರ ಪರಿಚಯದ ಬಗ್ಗೆ ಸಾಕ್ಷಿ ದೊರೆತಿದೆ. ಡ್ರಗ್ಸ್ ಜಾಲದಲ್ಲಿ ಈಗಾಗಲೇ ಅರೆಸ್ಟ್​ ಆಗಿರುವ ನಿಯಾಜ್ ಅಹ್ಮದ್, ಸಂಜನಾಗೆ ಬಹುವರ್ಷದ ಪರಿಚಿತರು ಎಂಬುದು ತಿಳಿದು ಬಂದಿದೆ. ವೀಕೆಂಡ್​ನಲ್ಲಿ ನಿಯಾಜ್ ಜತೆ ಸಂಜನಾ ಟ್ರಿಪ್ ಹೋಗಿದ್ದರು. ರೋಡ್ ಟ್ರಿಪ್​ ಸೆಲ್ಫಿ ವಿಡಿಯೋವೊಂದನ್ನು ಫೇಸ್​ಬುಕ್​ನಲ್ಲಿ ನಟಿ ಸಂಜನಾ ಹಾಕಿದ್ದಾರೆ. ಆದರೆ ನಿಯಾಜ್​​ […]

ಸಂಜನಾ ಸುಳ್ಳಿನ ಕಂತೆಗೆ ಸತ್ಯದ ಸಾಕ್ಷಿ.. ‘ಪರಿಚಯವೇ ಇಲ್ಲದ’ ನಿಯಾಜ್​ ಜತೆ ಟ್ರಿಪ್!
ಸಾಧು ಶ್ರೀನಾಥ್​
|

Updated on:Sep 14, 2020 | 2:12 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ CCB ಯಿಂದ ಬಂಧನಕ್ಕೊಳಗಾಗಿರುವವರ ಪರಿಚಯ ನನಗೆ ಇಲ್ಲ ಎಂದು ನಟಿ ಸಂಜನಾ ಹೇಳಿದ್ದರು. ಆದರೆ ನಟಿ ಸಂಜನಾಗೆ ಬಂಧನಕ್ಕೊಳಗಾಗಿರುವವರ ಪರಿಚಯದ ಬಗ್ಗೆ ಸಾಕ್ಷಿ ದೊರೆತಿದೆ.

ಡ್ರಗ್ಸ್ ಜಾಲದಲ್ಲಿ ಈಗಾಗಲೇ ಅರೆಸ್ಟ್​ ಆಗಿರುವ ನಿಯಾಜ್ ಅಹ್ಮದ್, ಸಂಜನಾಗೆ ಬಹುವರ್ಷದ ಪರಿಚಿತರು ಎಂಬುದು ತಿಳಿದು ಬಂದಿದೆ. ವೀಕೆಂಡ್​ನಲ್ಲಿ ನಿಯಾಜ್ ಜತೆ ಸಂಜನಾ ಟ್ರಿಪ್ ಹೋಗಿದ್ದರು. ರೋಡ್ ಟ್ರಿಪ್​ ಸೆಲ್ಫಿ ವಿಡಿಯೋವೊಂದನ್ನು ಫೇಸ್​ಬುಕ್​ನಲ್ಲಿ ನಟಿ ಸಂಜನಾ ಹಾಕಿದ್ದಾರೆ. ಆದರೆ ನಿಯಾಜ್​​ ಪರಿಚಯ ಇದ್ರೂ ಸಹ ನನಗೆ ನಿಯಾಜ್ ಗೊತ್ತಿಲ್ಲವೆಂದು ನಟಿ ಸಂಜನಾ ಹೇಳಿದ್ದರು.

Published On - 2:11 pm, Mon, 14 September 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!