AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾ ಸುಳ್ಳಿನ ಕಂತೆಗೆ ಸತ್ಯದ ಸಾಕ್ಷಿ.. ‘ಪರಿಚಯವೇ ಇಲ್ಲದ’ ನಿಯಾಜ್​ ಜತೆ ಟ್ರಿಪ್!

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ CCB ಯಿಂದ ಬಂಧನಕ್ಕೊಳಗಾಗಿರುವವರ ಪರಿಚಯ ನನಗೆ ಇಲ್ಲ ಎಂದು ನಟಿ ಸಂಜನಾ ಹೇಳಿದ್ದರು. ಆದರೆ ನಟಿ ಸಂಜನಾಗೆ ಬಂಧನಕ್ಕೊಳಗಾಗಿರುವವರ ಪರಿಚಯದ ಬಗ್ಗೆ ಸಾಕ್ಷಿ ದೊರೆತಿದೆ. ಡ್ರಗ್ಸ್ ಜಾಲದಲ್ಲಿ ಈಗಾಗಲೇ ಅರೆಸ್ಟ್​ ಆಗಿರುವ ನಿಯಾಜ್ ಅಹ್ಮದ್, ಸಂಜನಾಗೆ ಬಹುವರ್ಷದ ಪರಿಚಿತರು ಎಂಬುದು ತಿಳಿದು ಬಂದಿದೆ. ವೀಕೆಂಡ್​ನಲ್ಲಿ ನಿಯಾಜ್ ಜತೆ ಸಂಜನಾ ಟ್ರಿಪ್ ಹೋಗಿದ್ದರು. ರೋಡ್ ಟ್ರಿಪ್​ ಸೆಲ್ಫಿ ವಿಡಿಯೋವೊಂದನ್ನು ಫೇಸ್​ಬುಕ್​ನಲ್ಲಿ ನಟಿ ಸಂಜನಾ ಹಾಕಿದ್ದಾರೆ. ಆದರೆ ನಿಯಾಜ್​​ […]

ಸಂಜನಾ ಸುಳ್ಳಿನ ಕಂತೆಗೆ ಸತ್ಯದ ಸಾಕ್ಷಿ.. ‘ಪರಿಚಯವೇ ಇಲ್ಲದ’ ನಿಯಾಜ್​ ಜತೆ ಟ್ರಿಪ್!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 14, 2020 | 2:12 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ CCB ಯಿಂದ ಬಂಧನಕ್ಕೊಳಗಾಗಿರುವವರ ಪರಿಚಯ ನನಗೆ ಇಲ್ಲ ಎಂದು ನಟಿ ಸಂಜನಾ ಹೇಳಿದ್ದರು. ಆದರೆ ನಟಿ ಸಂಜನಾಗೆ ಬಂಧನಕ್ಕೊಳಗಾಗಿರುವವರ ಪರಿಚಯದ ಬಗ್ಗೆ ಸಾಕ್ಷಿ ದೊರೆತಿದೆ.

ಡ್ರಗ್ಸ್ ಜಾಲದಲ್ಲಿ ಈಗಾಗಲೇ ಅರೆಸ್ಟ್​ ಆಗಿರುವ ನಿಯಾಜ್ ಅಹ್ಮದ್, ಸಂಜನಾಗೆ ಬಹುವರ್ಷದ ಪರಿಚಿತರು ಎಂಬುದು ತಿಳಿದು ಬಂದಿದೆ. ವೀಕೆಂಡ್​ನಲ್ಲಿ ನಿಯಾಜ್ ಜತೆ ಸಂಜನಾ ಟ್ರಿಪ್ ಹೋಗಿದ್ದರು. ರೋಡ್ ಟ್ರಿಪ್​ ಸೆಲ್ಫಿ ವಿಡಿಯೋವೊಂದನ್ನು ಫೇಸ್​ಬುಕ್​ನಲ್ಲಿ ನಟಿ ಸಂಜನಾ ಹಾಕಿದ್ದಾರೆ. ಆದರೆ ನಿಯಾಜ್​​ ಪರಿಚಯ ಇದ್ರೂ ಸಹ ನನಗೆ ನಿಯಾಜ್ ಗೊತ್ತಿಲ್ಲವೆಂದು ನಟಿ ಸಂಜನಾ ಹೇಳಿದ್ದರು.

Published On - 2:11 pm, Mon, 14 September 20

Follow Us
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ