AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಜನಾ ಸುಳ್ಳಿನ ಕಂತೆಗೆ ಸತ್ಯದ ಸಾಕ್ಷಿ.. ‘ಪರಿಚಯವೇ ಇಲ್ಲದ’ ನಿಯಾಜ್​ ಜತೆ ಟ್ರಿಪ್!

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ CCB ಯಿಂದ ಬಂಧನಕ್ಕೊಳಗಾಗಿರುವವರ ಪರಿಚಯ ನನಗೆ ಇಲ್ಲ ಎಂದು ನಟಿ ಸಂಜನಾ ಹೇಳಿದ್ದರು. ಆದರೆ ನಟಿ ಸಂಜನಾಗೆ ಬಂಧನಕ್ಕೊಳಗಾಗಿರುವವರ ಪರಿಚಯದ ಬಗ್ಗೆ ಸಾಕ್ಷಿ ದೊರೆತಿದೆ. ಡ್ರಗ್ಸ್ ಜಾಲದಲ್ಲಿ ಈಗಾಗಲೇ ಅರೆಸ್ಟ್​ ಆಗಿರುವ ನಿಯಾಜ್ ಅಹ್ಮದ್, ಸಂಜನಾಗೆ ಬಹುವರ್ಷದ ಪರಿಚಿತರು ಎಂಬುದು ತಿಳಿದು ಬಂದಿದೆ. ವೀಕೆಂಡ್​ನಲ್ಲಿ ನಿಯಾಜ್ ಜತೆ ಸಂಜನಾ ಟ್ರಿಪ್ ಹೋಗಿದ್ದರು. ರೋಡ್ ಟ್ರಿಪ್​ ಸೆಲ್ಫಿ ವಿಡಿಯೋವೊಂದನ್ನು ಫೇಸ್​ಬುಕ್​ನಲ್ಲಿ ನಟಿ ಸಂಜನಾ ಹಾಕಿದ್ದಾರೆ. ಆದರೆ ನಿಯಾಜ್​​ […]

ಸಂಜನಾ ಸುಳ್ಳಿನ ಕಂತೆಗೆ ಸತ್ಯದ ಸಾಕ್ಷಿ.. ‘ಪರಿಚಯವೇ ಇಲ್ಲದ’ ನಿಯಾಜ್​ ಜತೆ ಟ್ರಿಪ್!
ಸಾಧು ಶ್ರೀನಾಥ್​
|

Updated on:Sep 14, 2020 | 2:12 PM

Share

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ CCB ಯಿಂದ ಬಂಧನಕ್ಕೊಳಗಾಗಿರುವವರ ಪರಿಚಯ ನನಗೆ ಇಲ್ಲ ಎಂದು ನಟಿ ಸಂಜನಾ ಹೇಳಿದ್ದರು. ಆದರೆ ನಟಿ ಸಂಜನಾಗೆ ಬಂಧನಕ್ಕೊಳಗಾಗಿರುವವರ ಪರಿಚಯದ ಬಗ್ಗೆ ಸಾಕ್ಷಿ ದೊರೆತಿದೆ.

ಡ್ರಗ್ಸ್ ಜಾಲದಲ್ಲಿ ಈಗಾಗಲೇ ಅರೆಸ್ಟ್​ ಆಗಿರುವ ನಿಯಾಜ್ ಅಹ್ಮದ್, ಸಂಜನಾಗೆ ಬಹುವರ್ಷದ ಪರಿಚಿತರು ಎಂಬುದು ತಿಳಿದು ಬಂದಿದೆ. ವೀಕೆಂಡ್​ನಲ್ಲಿ ನಿಯಾಜ್ ಜತೆ ಸಂಜನಾ ಟ್ರಿಪ್ ಹೋಗಿದ್ದರು. ರೋಡ್ ಟ್ರಿಪ್​ ಸೆಲ್ಫಿ ವಿಡಿಯೋವೊಂದನ್ನು ಫೇಸ್​ಬುಕ್​ನಲ್ಲಿ ನಟಿ ಸಂಜನಾ ಹಾಕಿದ್ದಾರೆ. ಆದರೆ ನಿಯಾಜ್​​ ಪರಿಚಯ ಇದ್ರೂ ಸಹ ನನಗೆ ನಿಯಾಜ್ ಗೊತ್ತಿಲ್ಲವೆಂದು ನಟಿ ಸಂಜನಾ ಹೇಳಿದ್ದರು.

Published On - 2:11 pm, Mon, 14 September 20

ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ