AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ATMನಲ್ಲಿ ಕೋಟ್ಯಂತರ ರೂ ಹಣ ಎಗರಿಸಿ ಎಸ್ಕೇಪ್ ಆದ ಮಾಜಿ ನಟ!

ಬೆಂಗಳೂರು: ಬ್ಯಾಂಕ್​ ಎಟಿಎಮ್ ಗಳಿಗೆ ಹಣ ತುಂಬುವ ಸಂಸ್ಥೆಯಲ್ಲಿ ಕಸ್ಟೋಡಿಯನ್ ಆಗಿ ಕೆಲ್ಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಕೋಟ್ಯಂತರ ರೂಪಾಯಿ ಹಣ ಎಗರಿಸಿ ಎಸ್ಕೇಪ್ ಆಗಿದ್ದಾನೆ. ಲಾಗಿ ಕ್ಯಾಷ್ ಎಂಬುದು ಎಟಿಎಂಗಳಿಗೆ ಹಣ ತುಂಬಿಸುವ ಕಂಪನಿ. ಇದು ಕಾಕ್ಸ್​​ಟೌನ್​ನಲ್ಲಿದೆ. ಅನಂದ್ ರೆಡ್ಡಿ ಎಂಬಾತ ಈ ಸಂಸ್ಥೆಯಲ್ಲಿ ಕಸ್ಟೋಡಿಯನ್ ಆಗಿ ಕೆಲ್ಸ ಮಾಡ್ತಿದ್ದ. ಆನಂದ್ ರೆಡ್ಡಿ ಜೊತೆಗೆ ಪವನ್ ಎಂಬಾತ ಸೇರಿಕೊಂಡು ಕಾಕ್ಸ್​​ಟೌನ್​ನಲ್ಲಿ ಎಟಿಎಂಗಳಿಗೆ ಹಣ ತುಂಬಿಸುತ್ತಿದ್ದ. ಆದರೆ ಕಳೆದ ವಾರ ಎಂಟಿಎಂಗಳಲ್ಲಿದ್ದ ಹಣ ೧ ಕೋಟಿ ೬೧ ಲಕ್ಷ […]

ATMನಲ್ಲಿ ಕೋಟ್ಯಂತರ ರೂ ಹಣ ಎಗರಿಸಿ ಎಸ್ಕೇಪ್ ಆದ ಮಾಜಿ ನಟ!
ಸಾಧು ಶ್ರೀನಾಥ್​
|

Updated on:Dec 25, 2019 | 1:16 PM

Share

ಬೆಂಗಳೂರು: ಬ್ಯಾಂಕ್​ ಎಟಿಎಮ್ ಗಳಿಗೆ ಹಣ ತುಂಬುವ ಸಂಸ್ಥೆಯಲ್ಲಿ ಕಸ್ಟೋಡಿಯನ್ ಆಗಿ ಕೆಲ್ಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಕೋಟ್ಯಂತರ ರೂಪಾಯಿ ಹಣ ಎಗರಿಸಿ ಎಸ್ಕೇಪ್ ಆಗಿದ್ದಾನೆ. ಲಾಗಿ ಕ್ಯಾಷ್ ಎಂಬುದು ಎಟಿಎಂಗಳಿಗೆ ಹಣ ತುಂಬಿಸುವ ಕಂಪನಿ. ಇದು ಕಾಕ್ಸ್​​ಟೌನ್​ನಲ್ಲಿದೆ. ಅನಂದ್ ರೆಡ್ಡಿ ಎಂಬಾತ ಈ ಸಂಸ್ಥೆಯಲ್ಲಿ ಕಸ್ಟೋಡಿಯನ್ ಆಗಿ ಕೆಲ್ಸ ಮಾಡ್ತಿದ್ದ.

ಆನಂದ್ ರೆಡ್ಡಿ ಜೊತೆಗೆ ಪವನ್ ಎಂಬಾತ ಸೇರಿಕೊಂಡು ಕಾಕ್ಸ್​​ಟೌನ್​ನಲ್ಲಿ ಎಟಿಎಂಗಳಿಗೆ ಹಣ ತುಂಬಿಸುತ್ತಿದ್ದ. ಆದರೆ ಕಳೆದ ವಾರ ಎಂಟಿಎಂಗಳಲ್ಲಿದ್ದ ಹಣ ೧ ಕೋಟಿ ೬೧ ಲಕ್ಷ ದೋಚಿ ಅನಂದ್ ರೆಡ್ಡಿ ಪರಾರಿಯಾಗಿದ್ದಾನೆ. ಆನಂದ್ ರೆಡ್ಡಿ, ಈ ಹಿಂದೆ ಸ್ಯಾಂಡಲ್​ವುಡ್ ನಲ್ಲಿ ಕೆಲವು ಚಿತ್ರಗಳಲ್ಲಿ ನಟಿಸಿದ್ದ. ಆನಂದ್ ಈ ಮೊದಲು ಶಿವಾನಂದ್ ಸರ್ಕಲ್ ಹಾಗೂ ಕಾಫಿ ಕಟ್ಟೆ ಚಿತ್ರಗಳಲ್ಲಿ ನಟಿಸಿದ್ದ.

ಲಾಗಿ ಕ್ಯಾಷ್ ಮ್ಯಾನೇಜರ್ ಪುಲಿಕೇಶಿನಗರ ಠಾಣೆಗೆ ದೂರು ನೀಡಿದ್ದಾರೆ. ಕೇಸ್ ದಾಖಲಿಸಿಕೊಂಡಿರುವ ಪುಲಿಕೇಶಿ ನಗರ ಪೊಲೀಸರು ಆರೋಪಿ ಆನಂದ್ ರೆಡ್ಡಿಗಾಗಿ ಶೋಧ ನಡೆಸಿದ್ದಾರೆ.

Published On - 1:12 pm, Wed, 25 December 19

Follow Us
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ವಿದಾನಸೌಧ ಮೇಲೆ ಹಾರಾಡಿದ ಹೆಲಿಕಾಪ್ಟರ್‌, NSG ಕಮಾಂಡೋ ಮಾಕ್ ಡ್ರಿಲ್ ನೋಡಿ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಕಾಂಜಾವಾಲಾ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬೆಂಕಿ ಅವಘಡ
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ