AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ATMನಲ್ಲಿ ಕೋಟ್ಯಂತರ ರೂ ಹಣ ಎಗರಿಸಿ ಎಸ್ಕೇಪ್ ಆದ ಮಾಜಿ ನಟ!

ಬೆಂಗಳೂರು: ಬ್ಯಾಂಕ್​ ಎಟಿಎಮ್ ಗಳಿಗೆ ಹಣ ತುಂಬುವ ಸಂಸ್ಥೆಯಲ್ಲಿ ಕಸ್ಟೋಡಿಯನ್ ಆಗಿ ಕೆಲ್ಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಕೋಟ್ಯಂತರ ರೂಪಾಯಿ ಹಣ ಎಗರಿಸಿ ಎಸ್ಕೇಪ್ ಆಗಿದ್ದಾನೆ. ಲಾಗಿ ಕ್ಯಾಷ್ ಎಂಬುದು ಎಟಿಎಂಗಳಿಗೆ ಹಣ ತುಂಬಿಸುವ ಕಂಪನಿ. ಇದು ಕಾಕ್ಸ್​​ಟೌನ್​ನಲ್ಲಿದೆ. ಅನಂದ್ ರೆಡ್ಡಿ ಎಂಬಾತ ಈ ಸಂಸ್ಥೆಯಲ್ಲಿ ಕಸ್ಟೋಡಿಯನ್ ಆಗಿ ಕೆಲ್ಸ ಮಾಡ್ತಿದ್ದ. ಆನಂದ್ ರೆಡ್ಡಿ ಜೊತೆಗೆ ಪವನ್ ಎಂಬಾತ ಸೇರಿಕೊಂಡು ಕಾಕ್ಸ್​​ಟೌನ್​ನಲ್ಲಿ ಎಟಿಎಂಗಳಿಗೆ ಹಣ ತುಂಬಿಸುತ್ತಿದ್ದ. ಆದರೆ ಕಳೆದ ವಾರ ಎಂಟಿಎಂಗಳಲ್ಲಿದ್ದ ಹಣ ೧ ಕೋಟಿ ೬೧ ಲಕ್ಷ […]

ATMನಲ್ಲಿ ಕೋಟ್ಯಂತರ ರೂ ಹಣ ಎಗರಿಸಿ ಎಸ್ಕೇಪ್ ಆದ ಮಾಜಿ ನಟ!
ಸಾಧು ಶ್ರೀನಾಥ್​
|

Updated on:Dec 25, 2019 | 1:16 PM

Share

ಬೆಂಗಳೂರು: ಬ್ಯಾಂಕ್​ ಎಟಿಎಮ್ ಗಳಿಗೆ ಹಣ ತುಂಬುವ ಸಂಸ್ಥೆಯಲ್ಲಿ ಕಸ್ಟೋಡಿಯನ್ ಆಗಿ ಕೆಲ್ಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಕೋಟ್ಯಂತರ ರೂಪಾಯಿ ಹಣ ಎಗರಿಸಿ ಎಸ್ಕೇಪ್ ಆಗಿದ್ದಾನೆ. ಲಾಗಿ ಕ್ಯಾಷ್ ಎಂಬುದು ಎಟಿಎಂಗಳಿಗೆ ಹಣ ತುಂಬಿಸುವ ಕಂಪನಿ. ಇದು ಕಾಕ್ಸ್​​ಟೌನ್​ನಲ್ಲಿದೆ. ಅನಂದ್ ರೆಡ್ಡಿ ಎಂಬಾತ ಈ ಸಂಸ್ಥೆಯಲ್ಲಿ ಕಸ್ಟೋಡಿಯನ್ ಆಗಿ ಕೆಲ್ಸ ಮಾಡ್ತಿದ್ದ.

ಆನಂದ್ ರೆಡ್ಡಿ ಜೊತೆಗೆ ಪವನ್ ಎಂಬಾತ ಸೇರಿಕೊಂಡು ಕಾಕ್ಸ್​​ಟೌನ್​ನಲ್ಲಿ ಎಟಿಎಂಗಳಿಗೆ ಹಣ ತುಂಬಿಸುತ್ತಿದ್ದ. ಆದರೆ ಕಳೆದ ವಾರ ಎಂಟಿಎಂಗಳಲ್ಲಿದ್ದ ಹಣ ೧ ಕೋಟಿ ೬೧ ಲಕ್ಷ ದೋಚಿ ಅನಂದ್ ರೆಡ್ಡಿ ಪರಾರಿಯಾಗಿದ್ದಾನೆ. ಆನಂದ್ ರೆಡ್ಡಿ, ಈ ಹಿಂದೆ ಸ್ಯಾಂಡಲ್​ವುಡ್ ನಲ್ಲಿ ಕೆಲವು ಚಿತ್ರಗಳಲ್ಲಿ ನಟಿಸಿದ್ದ. ಆನಂದ್ ಈ ಮೊದಲು ಶಿವಾನಂದ್ ಸರ್ಕಲ್ ಹಾಗೂ ಕಾಫಿ ಕಟ್ಟೆ ಚಿತ್ರಗಳಲ್ಲಿ ನಟಿಸಿದ್ದ.

ಲಾಗಿ ಕ್ಯಾಷ್ ಮ್ಯಾನೇಜರ್ ಪುಲಿಕೇಶಿನಗರ ಠಾಣೆಗೆ ದೂರು ನೀಡಿದ್ದಾರೆ. ಕೇಸ್ ದಾಖಲಿಸಿಕೊಂಡಿರುವ ಪುಲಿಕೇಶಿ ನಗರ ಪೊಲೀಸರು ಆರೋಪಿ ಆನಂದ್ ರೆಡ್ಡಿಗಾಗಿ ಶೋಧ ನಡೆಸಿದ್ದಾರೆ.

Published On - 1:12 pm, Wed, 25 December 19

ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
'ಹ್ಯಾಟ್ರಿಕ್' ಹೀರೋ ಸ್ಯಾಮ್ ಕರನ್
'ಹ್ಯಾಟ್ರಿಕ್' ಹೀರೋ ಸ್ಯಾಮ್ ಕರನ್
ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು; ಧನಂಜಯ
ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು; ಧನಂಜಯ