AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ATMನಲ್ಲಿ ಕೋಟ್ಯಂತರ ರೂ ಹಣ ಎಗರಿಸಿ ಎಸ್ಕೇಪ್ ಆದ ಮಾಜಿ ನಟ!

ಬೆಂಗಳೂರು: ಬ್ಯಾಂಕ್​ ಎಟಿಎಮ್ ಗಳಿಗೆ ಹಣ ತುಂಬುವ ಸಂಸ್ಥೆಯಲ್ಲಿ ಕಸ್ಟೋಡಿಯನ್ ಆಗಿ ಕೆಲ್ಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಕೋಟ್ಯಂತರ ರೂಪಾಯಿ ಹಣ ಎಗರಿಸಿ ಎಸ್ಕೇಪ್ ಆಗಿದ್ದಾನೆ. ಲಾಗಿ ಕ್ಯಾಷ್ ಎಂಬುದು ಎಟಿಎಂಗಳಿಗೆ ಹಣ ತುಂಬಿಸುವ ಕಂಪನಿ. ಇದು ಕಾಕ್ಸ್​​ಟೌನ್​ನಲ್ಲಿದೆ. ಅನಂದ್ ರೆಡ್ಡಿ ಎಂಬಾತ ಈ ಸಂಸ್ಥೆಯಲ್ಲಿ ಕಸ್ಟೋಡಿಯನ್ ಆಗಿ ಕೆಲ್ಸ ಮಾಡ್ತಿದ್ದ. ಆನಂದ್ ರೆಡ್ಡಿ ಜೊತೆಗೆ ಪವನ್ ಎಂಬಾತ ಸೇರಿಕೊಂಡು ಕಾಕ್ಸ್​​ಟೌನ್​ನಲ್ಲಿ ಎಟಿಎಂಗಳಿಗೆ ಹಣ ತುಂಬಿಸುತ್ತಿದ್ದ. ಆದರೆ ಕಳೆದ ವಾರ ಎಂಟಿಎಂಗಳಲ್ಲಿದ್ದ ಹಣ ೧ ಕೋಟಿ ೬೧ ಲಕ್ಷ […]

ATMನಲ್ಲಿ ಕೋಟ್ಯಂತರ ರೂ ಹಣ ಎಗರಿಸಿ ಎಸ್ಕೇಪ್ ಆದ ಮಾಜಿ ನಟ!
ಸಾಧು ಶ್ರೀನಾಥ್​
|

Updated on:Dec 25, 2019 | 1:16 PM

Share

ಬೆಂಗಳೂರು: ಬ್ಯಾಂಕ್​ ಎಟಿಎಮ್ ಗಳಿಗೆ ಹಣ ತುಂಬುವ ಸಂಸ್ಥೆಯಲ್ಲಿ ಕಸ್ಟೋಡಿಯನ್ ಆಗಿ ಕೆಲ್ಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಕೋಟ್ಯಂತರ ರೂಪಾಯಿ ಹಣ ಎಗರಿಸಿ ಎಸ್ಕೇಪ್ ಆಗಿದ್ದಾನೆ. ಲಾಗಿ ಕ್ಯಾಷ್ ಎಂಬುದು ಎಟಿಎಂಗಳಿಗೆ ಹಣ ತುಂಬಿಸುವ ಕಂಪನಿ. ಇದು ಕಾಕ್ಸ್​​ಟೌನ್​ನಲ್ಲಿದೆ. ಅನಂದ್ ರೆಡ್ಡಿ ಎಂಬಾತ ಈ ಸಂಸ್ಥೆಯಲ್ಲಿ ಕಸ್ಟೋಡಿಯನ್ ಆಗಿ ಕೆಲ್ಸ ಮಾಡ್ತಿದ್ದ.

ಆನಂದ್ ರೆಡ್ಡಿ ಜೊತೆಗೆ ಪವನ್ ಎಂಬಾತ ಸೇರಿಕೊಂಡು ಕಾಕ್ಸ್​​ಟೌನ್​ನಲ್ಲಿ ಎಟಿಎಂಗಳಿಗೆ ಹಣ ತುಂಬಿಸುತ್ತಿದ್ದ. ಆದರೆ ಕಳೆದ ವಾರ ಎಂಟಿಎಂಗಳಲ್ಲಿದ್ದ ಹಣ ೧ ಕೋಟಿ ೬೧ ಲಕ್ಷ ದೋಚಿ ಅನಂದ್ ರೆಡ್ಡಿ ಪರಾರಿಯಾಗಿದ್ದಾನೆ. ಆನಂದ್ ರೆಡ್ಡಿ, ಈ ಹಿಂದೆ ಸ್ಯಾಂಡಲ್​ವುಡ್ ನಲ್ಲಿ ಕೆಲವು ಚಿತ್ರಗಳಲ್ಲಿ ನಟಿಸಿದ್ದ. ಆನಂದ್ ಈ ಮೊದಲು ಶಿವಾನಂದ್ ಸರ್ಕಲ್ ಹಾಗೂ ಕಾಫಿ ಕಟ್ಟೆ ಚಿತ್ರಗಳಲ್ಲಿ ನಟಿಸಿದ್ದ.

ಲಾಗಿ ಕ್ಯಾಷ್ ಮ್ಯಾನೇಜರ್ ಪುಲಿಕೇಶಿನಗರ ಠಾಣೆಗೆ ದೂರು ನೀಡಿದ್ದಾರೆ. ಕೇಸ್ ದಾಖಲಿಸಿಕೊಂಡಿರುವ ಪುಲಿಕೇಶಿ ನಗರ ಪೊಲೀಸರು ಆರೋಪಿ ಆನಂದ್ ರೆಡ್ಡಿಗಾಗಿ ಶೋಧ ನಡೆಸಿದ್ದಾರೆ.

Published On - 1:12 pm, Wed, 25 December 19

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ