AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ATMನಲ್ಲಿ ಕೋಟ್ಯಂತರ ರೂ ಹಣ ಎಗರಿಸಿ ಎಸ್ಕೇಪ್ ಆದ ಮಾಜಿ ನಟ!

ಬೆಂಗಳೂರು: ಬ್ಯಾಂಕ್​ ಎಟಿಎಮ್ ಗಳಿಗೆ ಹಣ ತುಂಬುವ ಸಂಸ್ಥೆಯಲ್ಲಿ ಕಸ್ಟೋಡಿಯನ್ ಆಗಿ ಕೆಲ್ಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಕೋಟ್ಯಂತರ ರೂಪಾಯಿ ಹಣ ಎಗರಿಸಿ ಎಸ್ಕೇಪ್ ಆಗಿದ್ದಾನೆ. ಲಾಗಿ ಕ್ಯಾಷ್ ಎಂಬುದು ಎಟಿಎಂಗಳಿಗೆ ಹಣ ತುಂಬಿಸುವ ಕಂಪನಿ. ಇದು ಕಾಕ್ಸ್​​ಟೌನ್​ನಲ್ಲಿದೆ. ಅನಂದ್ ರೆಡ್ಡಿ ಎಂಬಾತ ಈ ಸಂಸ್ಥೆಯಲ್ಲಿ ಕಸ್ಟೋಡಿಯನ್ ಆಗಿ ಕೆಲ್ಸ ಮಾಡ್ತಿದ್ದ. ಆನಂದ್ ರೆಡ್ಡಿ ಜೊತೆಗೆ ಪವನ್ ಎಂಬಾತ ಸೇರಿಕೊಂಡು ಕಾಕ್ಸ್​​ಟೌನ್​ನಲ್ಲಿ ಎಟಿಎಂಗಳಿಗೆ ಹಣ ತುಂಬಿಸುತ್ತಿದ್ದ. ಆದರೆ ಕಳೆದ ವಾರ ಎಂಟಿಎಂಗಳಲ್ಲಿದ್ದ ಹಣ ೧ ಕೋಟಿ ೬೧ ಲಕ್ಷ […]

ATMನಲ್ಲಿ ಕೋಟ್ಯಂತರ ರೂ ಹಣ ಎಗರಿಸಿ ಎಸ್ಕೇಪ್ ಆದ ಮಾಜಿ ನಟ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 25, 2019 | 1:16 PM

Share

ಬೆಂಗಳೂರು: ಬ್ಯಾಂಕ್​ ಎಟಿಎಮ್ ಗಳಿಗೆ ಹಣ ತುಂಬುವ ಸಂಸ್ಥೆಯಲ್ಲಿ ಕಸ್ಟೋಡಿಯನ್ ಆಗಿ ಕೆಲ್ಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಕೋಟ್ಯಂತರ ರೂಪಾಯಿ ಹಣ ಎಗರಿಸಿ ಎಸ್ಕೇಪ್ ಆಗಿದ್ದಾನೆ. ಲಾಗಿ ಕ್ಯಾಷ್ ಎಂಬುದು ಎಟಿಎಂಗಳಿಗೆ ಹಣ ತುಂಬಿಸುವ ಕಂಪನಿ. ಇದು ಕಾಕ್ಸ್​​ಟೌನ್​ನಲ್ಲಿದೆ. ಅನಂದ್ ರೆಡ್ಡಿ ಎಂಬಾತ ಈ ಸಂಸ್ಥೆಯಲ್ಲಿ ಕಸ್ಟೋಡಿಯನ್ ಆಗಿ ಕೆಲ್ಸ ಮಾಡ್ತಿದ್ದ.

ಆನಂದ್ ರೆಡ್ಡಿ ಜೊತೆಗೆ ಪವನ್ ಎಂಬಾತ ಸೇರಿಕೊಂಡು ಕಾಕ್ಸ್​​ಟೌನ್​ನಲ್ಲಿ ಎಟಿಎಂಗಳಿಗೆ ಹಣ ತುಂಬಿಸುತ್ತಿದ್ದ. ಆದರೆ ಕಳೆದ ವಾರ ಎಂಟಿಎಂಗಳಲ್ಲಿದ್ದ ಹಣ ೧ ಕೋಟಿ ೬೧ ಲಕ್ಷ ದೋಚಿ ಅನಂದ್ ರೆಡ್ಡಿ ಪರಾರಿಯಾಗಿದ್ದಾನೆ. ಆನಂದ್ ರೆಡ್ಡಿ, ಈ ಹಿಂದೆ ಸ್ಯಾಂಡಲ್​ವುಡ್ ನಲ್ಲಿ ಕೆಲವು ಚಿತ್ರಗಳಲ್ಲಿ ನಟಿಸಿದ್ದ. ಆನಂದ್ ಈ ಮೊದಲು ಶಿವಾನಂದ್ ಸರ್ಕಲ್ ಹಾಗೂ ಕಾಫಿ ಕಟ್ಟೆ ಚಿತ್ರಗಳಲ್ಲಿ ನಟಿಸಿದ್ದ.

ಲಾಗಿ ಕ್ಯಾಷ್ ಮ್ಯಾನೇಜರ್ ಪುಲಿಕೇಶಿನಗರ ಠಾಣೆಗೆ ದೂರು ನೀಡಿದ್ದಾರೆ. ಕೇಸ್ ದಾಖಲಿಸಿಕೊಂಡಿರುವ ಪುಲಿಕೇಶಿ ನಗರ ಪೊಲೀಸರು ಆರೋಪಿ ಆನಂದ್ ರೆಡ್ಡಿಗಾಗಿ ಶೋಧ ನಡೆಸಿದ್ದಾರೆ.

Published On - 1:12 pm, Wed, 25 December 19

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ